ಬಿಎಂಸಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದ ಬಗ್ಗೆ ಮಾರಾಠಿ ವಾಹಿನಿಯೊಂದಕ್ಕೆ ಮಾತನಾಡಿರುವ ಗಡ್ಕರಿ, ನಮ್ಮ ಪಕ್ಷ ಮತ್ತು ಶಿವಸೇನೆಗೆ ಈಗ ಬೇರೆ ಆಯ್ಕೆ ಇಲ್ಲ. ಹೀಗಾಗಿ ಮತ್ತೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕು. ಆದರೆ ಈ ಬಗ್ಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದಿದ್ದಾರೆ.