ಏರ್ ಇಂಡಿಯಾ ವಿಮಾನದಲ್ಲಿ ಸೋಮವಾರ ರಾತ್ರಿ ಹೈದರಾಬಾದ ವಿಮಾನನಿಲ್ದಾಣಕ್ಕೆ ದೇಹವನ್ನು ತರುವ ಸಾಧ್ಯತೆಯಿದೆ. ಶ್ರೀನಿವಾಸ್ ಅವರ ಪತ್ನಿ ಸುನನ್ಯ ದುಮಲಾ, ಅವರ ಸಹೋದರ ಮತ್ತಿತರ ಬಂಧುಗಳು ಕೂಡ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದು, ಅಂತಿಮ ಸಂಸ್ಕಾರ ಮಂಗಳವಾರ ಜುಬಿಲಿ ಹಿಲ್ಸ್ ನಲ್ಲಿ ನಡೆಯಲಿದೆ ಎಂದು ಕೌಟುಂಬಿಕ ಸದಸ್ಯರು ತಿಳಿಸಿದ್ದಾರೆ.