ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮಕ್ಕಳ ಕಳ್ಳಸಾಗಾಣಿಕೆ ಆರೋಪದಲ್ಲಿ ಬಿಜೆಪಿ ನಾಯಕಿ ಜೂಹಿ ಚೌಧರಿ ಬಂಧನಗೊಂಡಿರುವ ಹಿನ್ನಲೆಯಲ್ಲಿ, ಪೋಲೀಸರ ಕ್ರಮದ ಬಗ್ಗೆ ಬುಧವಾರ ಅನುಮಾನ ವ್ಯಕ್ತಪಡಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಕೇಂದ್ರ ತನಿಖಾ ದಳ ಇದರ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.