ಕಾಶ್ಮೀರಿ ಪಂಡಿತರ ಸಮುದಾಯ, ಸಿಖ್ ಸಮುದಾಯದ ಸದಸ್ಯರು ಮತ್ತು ಕೆಲವು ಮುಸ್ಲಿಮರು ೨೭ ವರ್ಷದ ಹಿಂದೆ ದುರದೃಷ್ಟಕರ ಸನ್ನಿವೇಶದಲ್ಲಿ ಕಣಿವೆ ತೊರೆದು ಹೋಗಿದ್ದರು ಎಂದು ತಿಳಿಸಿದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಕಾರ್ಯಕಾರಿ ಅಧ್ಯಕ್ಷ "ಅವರು (ಕಾಶ್ಮೀರಿ ಪಂಡಿತರು, ಕೆಲವು ಸಿಖ್ ಮತ್ತು ಮುಸ್ಲಿಂ ಸಮುದಾಯದ ಸದಸ್ಯರು) ಕಣಿವೆ ತೊರೆದು ಹೋಗಿದ್ದಕ್ಕೆ ಇಂದಿಗೆ ೨೭ ವರ್ಷ ಮತ್ತು ಅವರು ಹಿಂದಿರುಗುವಿಕೆಗಾಗಿ ಪಕ್ಷದ ರಾಜಕೀಯವನ್ನು ಮೀರಿ ಈ ನಿರ್ಣಯ ಅನುಮೋದಿಸಬೇಕಿದೆ" ಎಂದು ಒಮರ್ ಹೇಳಿದ್ದಾರೆ.