"ಮೀಸಲಾತಿ ಸಾಂವಿಧಾನಿಕ ಹಕ್ಕು ಅದನ್ನು ಯಾರು ತೊಡೆದುಹಾಕಲು ಸಾಧ್ಯವಿಲ್ಲ. ಮೀಸಲಾತಿಯನ್ನು (ಎಸ್ ಸಿ/ ಎಸ್ ಟಿ), ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ನಡುವೆ ನಡೆದ ಪುಣೆ ಒಪ್ಪಂದದ ಪ್ರಕಾರ ದೇಶದಲ್ಲಿ ಜಾರಿ ಮಾಡಲಾಗಿತ್ತು. ಇದು ಯಾರೋ ನೀಡುತ್ತಿರುವ ಧರ್ಮವೇನಲ್ಲ ಆದುದರಿಂದ ಇದನ್ನು ತೊಡೆದುಹಾಕಲು ಸಾಧ್ಯವಿಲ್ಲ" ಎಂದು ನರೇಂದ್ರ ಮೋದಿ ಸರ್ಕಾರದ ಪ್ರಮುಖ ದಲಿತ ಮುಖಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.