ರಾಜ್ಯದ 22 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

68ನೇ ಗಣರಾಜ್ಯೋತ್ಸವ ಪ್ರಯುಕ್ತ ಪ್ರಮಾಣಿಕ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 22 ಪೊಲೀಸ್ ಅಧಿಕಾರಿಗಳು
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Updated on
ನವದೆಹಲಿ: 68ನೇ ಗಣರಾಜ್ಯೋತ್ಸವ ಪ್ರಯುಕ್ತ ಪ್ರಮಾಣಿಕ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 22 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ.
ಅಪ್ರತಿಮ ಸೇವೆ ಸಲ್ಲಿಸಿದಕ್ಕಾಗಿ ನೀಡಲಾಗಿರುವ ಈ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜನವರಿ 26, ಗಣರಾಜ್ಯೋತ್ಸವದಂದು ಪ್ರದಾನ ಮಾಡಲಿದ್ದಾರೆ.
ಎಸಿಬಿ ಐಜಿಪಿ ಡಾ.ಅಬ್ದುಲ್ ಸಲೀಂ, ಹೆಚ್ಚುವರಿ ಪೊಲೀಸ್ ಆಯುಕ್ತ ಕೆ.ಎಸ್.ಆರ್ ಚರಣ್ ರೆಡ್ಡಿ, ತುಮಕೂರು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಬಿ.ಮಂಜುನಾಥ್ ಸೇರಿದಂತೆ 22 ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ.
19 ಪೊಲೀಸ್​ ಅಧಿಕಾರಿಗಳಿಗೆ ಉತ್ತಮ ಸೇವಾ ಪದಕ
ಪಿ.ಪಾಪಣ್ಣ - ಡಿಸಿಪಿ, ಬೆಂಗಳೂರು ದಕ್ಷಿಣ 
ಜಯಕುಮಾರ್​ - ಎಸಿಪಿ, ಖಡೇಬಜಾರ್​, ಬೆಳಗಾವಿ 
ಉದಯ್​ ನಾಯ್ಕ್​ - ಎಸಿಪಿ, ಮಂಗಳೂರು ಕೇಂದ್ರ ವಲಯ 
ಸಿ.ಆರ್​.ರವಿಶಂಕರ್​ - ಡಿಎಸ್ ಪಿ, CID ಬೆಂಗಳೂರು 
ಅ್ಯಂಥೋನಿ ಜಾನ್, ಡಿವೈಎಸ್ ಪಿ ಎಸಿಬಿ 
ಎಂ.ಕೆ.ಗಣೇಶ್​ - ಕೆಎಸ್​ಆರ್​ಪಿ, ಬೆಂಗಳೂರು 
ಎಸ್​.ಬಿ.ಮಹೇಶ್ವರಪ್ಪ - ಡಿಎಸ್ ಪಿ, ಕೇಂದ್ರ ವಲಯ ಬೆಂಗಳೂರು 
ವ್ಯಾಲೆಂಟೈನ್ ಡಿಸೋಜಾ, ಎಸಿಪಿ, ಮಂಗಳೂರು 
ಪರಶುರಾಮ್​ ಎಸ್​ ವಡ್ಡರ್​ - ಎಸ್ ಐ, ಗುಪ್ತಚರ, ಬೆಂಗಳೂರು 
ಕೆ.ಆರ್​.ಸುನಿತಾ - ಎಸ್ ಐ, ಎನ್​.ಆರ್​.ಪುರ, ಚಿಕ್ಕಮಗಳೂರು 
ಕೆ,ರೀನಾ, ASI, ಬೆಂಗಳೂರು 
ಲಕ್ಷ್ಮಿರಾಜಣ್ಣ, ASI ಮೈಸೂರು 
ಪಿ.ಎಂ.ಸುಬ್ಬಯ್ಯ - ಗುಪ್ತಚರ ಇಲಾಖೆ, ಬೆಂಗಳೂರು 
ಮುರಳೀಧರ ಮಾನೆ, ASI, ಕೆಎಸ್ ಆರ್ ಪಿ ಮೈಸೂರು 
ಕೆ. ಪುಡ್ಡಾ, ASI, ಎನ್.ಆರ್.ಪುರ, ಚಿಕ್ಕಮಗಳೂರು 
ಕೆ.ಹೊನ್ನೆಗೌಡ, ಹೆಡ್ ಕಾನ್ಸ್ ಟೇಬಲ್, ಬೆಂಗಳೂರು 
ಮುಕುಂದ, ಹೆಡ್ ಕಾನ್ಸ್ ಟೇಬಲ್, ಬೆಂಗಳೂರು 
ಸಂಜೀವಯ್ಯನ್ ಸಂಪತ್ ಕುಮಾರ್, ಹೆಡ್ ಕಾನ್ಸ್ ಟೇಬಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com