೧೯೯೮ ರಲ್ಲಿ ಕಂಕಣಿ ಗ್ರಾಮದಲ್ಲಿ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಹೇಳಿಕೆಗಳನ್ನು ದಾಖಲು ಮಾಡಲು ಮುಖ್ಯ ಆರೋಪಿ ಸಲ್ಮಾನ್ ಖಾನ್ ಮತ್ತು ಸಹ ಆರೋಪಿಗಳಾದ ಸೈಫ್ ಅಲಿ ಖಾನ್, ಟಬು, ನೀಲಂ ಮತ್ತು ಸೋನಾಲಿ ಬೇಂದ್ರೆ ಅವರಿಗೆ ಮುಖ್ಯ ಜುಡಿಷಿಯಲ್ ಮೆಜೆಸ್ಟ್ರೇಟ್ ದಲ್ಪತ್ ರಾಜಪುರೋಹಿತ್ ಸಿಂಗ್ ಈ ಹಿಂದೆ ಆದೇಶಿಸಿದ್ದರು.