ಶನಿವಾರ ಜೆಡಿಯು ಪ್ರಧಾನ ಕಾರ್ಯದರ್ಶಿ ಶ್ಯಾಮ್ ರಜಾಕ್, ಆರ್ ಜೆ ಡಿ ರ್ಯಾಲಿಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದರು. ಇದೆ ಸಮಯದಲ್ಲಿ ಮತ್ತೊಂದು ಮೈತ್ರಿ ಪಕ್ಷ ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ್ದ ನಿತೀಶ್ ಕುಮಾರ್ "ಕಾಂಗ್ರೆಸ್ ಮಹಾತ್ಮಾ ಗಾಂಧಿ ಅವರ ಹಾದಿಯನ್ನು ತೊರೆದಿದೆ. ಅವರು ಜವಹಾರ್ ಲಾಲ್ ನೆಹರು ಅವರ ಸಿದ್ಧಾಂತಗಳಿಗೂ ತಿಲಾಂಜಲಿ ಇಟ್ಟಿದ್ದಾರೆ" ಎಂದಿದ್ದರು.