ಇತ್ತೀಚೆಗೆ ಮೃತಪಟ್ಟ ಬಿಎಸ್ ಎಫ್ ಯೋಧನ ಮನೆಗೆ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದರು. ಈ ವೇಳೆ ಯೋಧನ ಮನೆಯಲ್ಲಿ ಸೋಫಾ, ಎ.ಸಿ ಕಾರ್ಪೆಟ್ ಗಳನ್ನು ತಂದು ಅಧಿಕಾರಿಗಳು ಹಾಕಿದ್ದರು, ನಂತರ ಸಿಎಂ ಹೊರಟ ತಕ್ಷಣೆ ಅವೆಲ್ಲವನ್ನು ಅಲ್ಲಿಂದ ತೆರವುಗೊಳಿಸಿದ್ದರು. ಮಾಧ್ಯಮಗಳಲ್ಲಿ ಈ ಸಂಬಂಧ ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಈ ಸೂಚನೆ ನೀಡಿದ್ದಾರೆ.