ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಾರ್ಜ್, ಬಿಜೆಪಿ ಅಭಿವೃದ್ಧಿ ವಿರೋಧಿಯಾಗಿದ್ದ ರಾಜ್ಯದ ಹಿತಕ್ಕೆ ವಿರುದ್ಧವಾಗಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ ಮತ್ತು ಈ ಸಂಬಂಧ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಅವರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದರು. ಅಲ್ಲದೆ ಕೆಲವು ಎನ್ ಜಿಒಗಳು ಸಹ ಬೆಂಗಳೂರು ಅಭಿವೃದ್ಧಿ ಸಹಿಸುತ್ತಿಲ್ಲ ಎಂದು ಸಚಿವರು ಆರೋಪಿಸಿದ್ದಾರೆ.