ಮೃತಪಟ್ಟವರ ಸಂಬಂಧಿ ಇಂದು ಸ್ವತಂತ್ರ ಶಾಸಕ ರಾಜ ಭೈಯ್ಯಾ, ಅವರ ದಾಯಾದಿ ಅಕ್ಷಯ್ ಪ್ರತಾಪ್ ಸಿಂಗ್ (ವಿಧಾನ ಪರಿಷತ್ ಸದಸ್ಯ), ಅವರ ವ್ಯವಸ್ಥಾಪಕ ನಿರ್ದೇಶಕ ನಾನ್ಹೇ ಸಿಂಗ್, ಚಾಲಕ ಸಂಜಯ್ ಪ್ರತಾಪ್ ಸಿಂಗ್ ಮತ್ತು ಟ್ರಕ್ ಚಾಲಕನ ವಿರುದ್ಧ, 'ಯುವಕನನ್ನ ಕೊಲೆ ಮಾಡಲಾಗಿದೆ' ಎಂದು ದೂರು ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.