ಈ ಸಂಬಂಧ ಕಳೆದ ಬುಧವಾರ ಪನ್ನೀರ್ ಸೆಲ್ವಂ ನೇತೃತ್ವದ ಒಂಬತ್ತು ಸದಸ್ಯರ ನಿಯೋಗ ಮುಖ್ಯ ಚುನಾವಣಾ ಆಯುಕ್ತ ನಜೀಂ ಜೈದಿ ಅವರನ್ನು ಭೇಟಿ ಮಾಡಿ, ವಿ.ಕೆ.ಶಶಿಕಲಾ ಕಾನೂನು ಬಾಹಿರವಾಗಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ, ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದರು.