ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿ ಘಟಕ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ಸದಸ್ಯರು ಆವರಣದಲ್ಲಿ ಖುರ್ಚಿ ಮಾತು ಮೇಜುಗಳನ್ನು ಒಡೆದು ಪುಡಿಗುಟ್ಟಿದ್ದಕ್ಕೆ ಆತಂಕಕಾರಿ ವಾತಾವರಣ ನಿರ್ಮಾಣವಾಗಿ ಸೆಮಿನಾರ್ ಒಂದನ್ನು ರದ್ದು ಮಾಡಲಾಗಿದೆ. ನೆನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರೊಫೆಸರ್ ಚೌತಿ ರಾಮ್ ಯಾದವ್ ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಪ್ರತಿಕ್ರಿಯೆ ನೀಡಿದ್ದಾರೆ ಮತ್ತು ಅವರ ಅವಿರುದ್ಧ ದೂರು ದಾಖಲಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಈ ದಾಂಧಲೆ ನಡೆಸಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.