ವಿಜಯವಾಡ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ. .ಮೊಗಾಳ್ಥುರ್ ನಲ್ಲಿ ಆಕ್ವಾ ಆಹಾರ ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಕೊಳವನ್ನು ಸ್ವಚ್ಛಗೊಳಿಸುವಾಗ ಈ ಘಟನೆ ನಡೆದಿದೆ. .ಈ ಐವರು ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆಯೇ ಅಥವಾ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸತ್ತಿದ್ದಾರೆಯೇ ಎಂದು ಪತ್ತೆಹಚ್ಚಲು ತನಿಖೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. .ಘಟಕದ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಂತ್ರಸ್ತರ ಕುಟುಂಬವರ್ಗ ಆರೋಪಿಸಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ವಿಜಯವಾಡ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ. .ಮೊಗಾಳ್ಥುರ್ ನಲ್ಲಿ ಆಕ್ವಾ ಆಹಾರ ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಕೊಳವನ್ನು ಸ್ವಚ್ಛಗೊಳಿಸುವಾಗ ಈ ಘಟನೆ ನಡೆದಿದೆ. .ಈ ಐವರು ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆಯೇ ಅಥವಾ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸತ್ತಿದ್ದಾರೆಯೇ ಎಂದು ಪತ್ತೆಹಚ್ಚಲು ತನಿಖೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. .ಘಟಕದ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಂತ್ರಸ್ತರ ಕುಟುಂಬವರ್ಗ ಆರೋಪಿಸಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ