ನಾರಾಯಣ ರಾಣೆ ಬಿಜೆಪಿ ಸೇರ್ಪಡೆ ಸಂಬಂದ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಕಂದಾಯ ಸಚಿವ ಚಂದ್ರಕಾಂತ ಪಾಟೀಲ್, ಪಕ್ಷ ಸೇರುವಂತೆ ಆಹ್ವಾನಿಸಲು ನನಗೆ ಯಾವುದೇ ಹಕ್ಕಿಲ್ಲ, ನನಗೆ ಈ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ, ರಾಣೆ ಮುಖ್ಯಮಂತ್ರಿಯಾಗಿದ್ದವರು,ಈ ಸಂಬಂಧ ಅಮಿತ್ ಶಾ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.