- Tag results for ಅಪಘಾತ
![]() | ರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: 9 ಸಾವು, 12 ಜನರಿಗೆ ಗಾಯರಾಜಸ್ಥಾನದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಐವರು ಸಾವು, 17 ಮಂದಿಗೆ ಗಾಯಶಿವಕಾಶಿ ತಾಲ್ಲೂಕಿನ ಕಲೈಯರ್ಕುರಿಚಿ ಗ್ರಾಮದ ಥಾಂಕಾರಜ್ಪಾಂಡಿಯನ್ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ. |
![]() | ಹಾವೇರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವುದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಇಟಗಿ ಸಮೀಪ ನಡೆದಿದೆ. |
![]() | ಮಥುರಾ: ಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ, ಸ್ಥಳದಲ್ಲೇ 7 ಮಂದಿ ದುರ್ಮರಣಕಾರಿಗೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. |
![]() | ಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತ; ಗಂಭೀರ ಗಾಯ, ಆಸ್ಪತ್ರೆಗೆ ದಾಖಲುಖ್ಯಾತ ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ ಟೈಗರ್ ವುಡ್ಸ್ ಕಾರು ಅಪಘಾತಕ್ಕೀಡಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಟೈಗರ್ ವುಡ್ಸ್ ಅವರನ್ನು ಆಸ್ವತ್ರೆಗೆ ದಾಖಲಿಸಲಾಗಿದೆ. |
![]() | ಬಿಹಾರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು, ಪ್ರಧಾನಿ ಮೋದಿ ಸಂತಾಪಬಿಹಾರದ ಕತಿಹಾರ್ ಜಿಲ್ಲೆಯ ಕುರ್ಸೆಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ. |
![]() | ಹುಬ್ಬಳ್ಳಿ: ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರು ಸಾವುಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ಅಪಘಾತ ಸಂಭವಿಸಿದೆ. |
![]() | ಬೆಂಗಳೂರು: ಸರಣಿ ಅಪಘಾತ, 10ಕ್ಕೂ ಹೆಚ್ಚು ವಾಹನ ಜಖಂನಗರದ ನಾಯಂಡಹಳ್ಳಿ ಮೇಲ್ಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. |
![]() | ಹಾಸನದಲ್ಲಿ ಭೀಕರ ಅಪಘಾತ: ನಾಲ್ವರು ದುರ್ಮರಣ, 14 ಮಂದಿಗೆ ಗಾಯಟಾಟಾ ಸುಮೋಗೆ ಹಿಂದಿನಿಂದ ಕ್ವಾಲೀಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟು, 14 ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯ ಕೆಂಚಟ್ಟಹಳ್ಳಿ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. |
![]() | ಮೂರು ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವುಮೂರು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಶನಿವಾರ ಸಂಜೆ ಜರುಗಿದೆ. |
![]() | ರಾಯಚೂರಿನಲ್ಲಿ ರಸ್ತೆ ಅಪಘಾತ: ಕಾರಿನೊಂದಿಗೇ ವ್ಯಕ್ತಿ ಜೀವಂತ ಸುಟ್ಟು ಕರಕಲು!ರಸ್ತೆ ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬ ಜೀವಂತ ದಹನವಾಗಿರುವ ದಾರುಣ ಘಟನೆ ರಾಯಚೂರು ಜಿಲ್ಲೆ ರಾಯಚೂರು ತಾಲೂಕಿನಲ್ಲಿ ನಡೆದಿದೆ. |
![]() | ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ, ಪ್ರಾಣಾಪಾಯದಿಂದ ಪಾರುಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಕಂದರಕ್ಕೆ ಬಿದ್ದ ಮದುವೆ ಬಸ್; ಇಬ್ಬರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ!ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. |
![]() | ಸೈಕಲ್ ಗೆ ಕಾರು ಡಿಕ್ಕಿ: 10 ಕಿ.ಮೀ ವರೆಗೆ ಬಾನೆಟ್ ಮೇಲೆ ಸವಾರನ ಮೃತದೇಹ ಎಳೆದೊಯ್ದ ಚಾಲಕ, ಬಂಧನಕಾರು ಚಾಲಕನೋರ್ವ ಸೈಕಲ್ ಗೆ ಡಿಕ್ಕಿ ಹೊಡೆದು, ಸವಾರನ ಮೃತದೇಹವನ್ನು ಕಾರಿನ ಬಾನೆಟ್ ಮೇಲೆ ಸುಮಾರು 10 ಕಿ.ಮೀ ದೂರ ಸವಾರನನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ನಂತರ ಪೊಲೀಸರು ಕಾರು ಚಾಲಕನನ್ನು ಬಂಧಿಸಿದ್ದಾರೆ. |
![]() | ಮಧ್ಯ ಪ್ರದೇಶದ ಸಿಧಿಯಲ್ಲಿ ಬಸ್ ಅಪಘಾತ: ಸಾವಿನ ಸಂಖ್ಯೆ 51ಕ್ಕೆ ಏರಿಕೆಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತ ಸ್ಥಳದಲ್ಲಿ ಬುಧವಾರ ಬೆಳಗ್ಗೆ ಮತ್ತೆ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇದರೊಂದಿಗೆ ಮಂಗಳವಾರ ಸಂಭವಿಸಿದ... |