- Tag results for ಅಪಘಾತ
![]() | ಬಳ್ಳಾರಿ: ಕಬ್ಬು ತುಂಬಿದ ಟ್ರಾಕ್ಟರ್ ಬೈಕ್ ಗೆ ಡಿಕ್ಕಿ, 4 ವರ್ಷದ ಮಗು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯೂ ಸಾವು!ಕಬ್ಬು ಸಾಗಿಸುತಿದ್ದ ಟ್ರಾಕ್ಟರ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ, ವರ್ಷದ ಮಗು ಸಾವನ್ನಪ್ಪಿದ್ದು ಬೈಕ್ ನಲ್ಲಿದ್ದ ದಂಪತಿಗಳಿಬ್ಬರು ಗಂಭೀರ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮಗುವಿನ ತಾಯಿ ಸಹ ಮೃತಪಟ್ಟಿರುವ ಘಟನೆ ಗಣಿನಾಡು ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ಪಟ್ಟಣದ ಎ.ಪಿ.ಎಂ.ಸಿ.ಯಾರ್ಡ್ ಬಳಿ ನಡೆದಿದೆ. |
![]() | ಹೊಸಪೇಟೆ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು!ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಗರನೂರು ಗ್ರಾಮದ ಬಳಿ ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ದಾರುಣ ಸಾವನ್ನಪ್ಪಿದ್ದಾರೆ. |
![]() | ದಾವಣಗೆರೆ: ಬೈಕುಗಳ ನಡುವೆ ಢಿಕ್ಕಿ, ರಸ್ತೆಯಲ್ಲಿ ಬಿದ್ದವರ ಮೇಲೆ ಲಾರಿ ಹರಿದು ಇಬ್ಬರು ದುರ್ಮರಣ!ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದವರ ಮೇಲೆ ಲಾರಿಯೊಂದು ಹರಿದ ಪರಿಣಾಮ ಇಬ್ಬರು ದುರಂತ ಸಾವಿಗೀಡಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. |
![]() | ಕೊಪ್ಪಳ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವುಬೈಕ್ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಬಳಿ ನಡೆದಿದೆ. |
![]() | ಚಿತ್ರದುರ್ಗ: ಲಾರಿಗಳ ಸರಣಿ ಅಪಘಾತ, ಓರ್ವ ಸಾವು, 7 ಮಂದಿಗೆ ಗಾಯಮೂರು ಲಾರಿಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಏಳು ಮಂದಿಗೆ ಗಾಯಗಳಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಿಕ್ಕಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ನಡೆದಿದೆ. |
![]() | ಎಂ.ಎಸ್.ಬಿಲ್ಡಿಂಗ್ ನಲ್ಲಿ ಬೆಂಕಿ ಆಕಸ್ಮಿಕಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಇ- ಆಡಳಿತ ಸಲಹೆಗಾರ ಬೇಳೂರು ಸುದರ್ಶನ್ ಅವರ ಕೊಠಡಿಯಲ್ಲಿ ಮಂಗಳವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾದ ಬಗ್ಗೆ ವರದಿಯಾಗಿದೆ. |
![]() | ವಯೋಲಿನ್ ವಾದಕ ಬಾಲ ಭಾಸ್ಕರ್ ಕಾರು ಅಪಘಾತ ಪ್ರಕರಣ ಸಿಬಿಐಗೆ ಹಸ್ತಾಂತರರಸ್ತೆ ಅಪಘಾತದಲ್ಲಿ ಮೃತಪಟ್ಟ ವಯೋಲಿನ್ ವಾದಕ ಬಾಲ ಭಾಸ್ಕರ್ ಮತ್ತು ಅವರ 2 ವರ್ಷದ ಪುತ್ರಿ ತೇಜಸ್ವಿನಿ ಬಾಲಾ ಪ್ರಕರಣನ್ನು ಕೇರಳ ಸರ್ಕಾರ ಸಿಬಿಐಗೆ ಹಸ್ತಾಂತರಿಸಿದೆ. |
![]() | ಬಾಗಲಕೋಟೆ: ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ದಂಪತಿ ದುರ್ಮರಣ, ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ!ಕಲಾದಗಿ–ಕಾತರಕಿ ಸೇತುವೆ ಬಳಿಕ ನಡೆದ ವಾಹನ ಅಪಘಾತದಲ್ಲಿ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಬೈಕ್ ಮೇಲಿದ್ದ ದಂಪತಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ. |
![]() | ತಮಿಳುನಾಡು ಬಸ್ ಡಿಕ್ಕಿ: ಬೈಕ್ ಸವಾರ ದುರ್ಮರಣಬೈಕ್ಗೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಅರ್ಚಕ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ |
![]() | ಬೆಳಗಾವಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ, ಮೂವರು ದುರ್ಮರಣನಿಂತಿದ್ದ ಲಾರಿಗೆ ಬೈಕ್ ಢಿಕ್ಕಿಯಾದ ಪರಿಣಾಮ ಮೂವರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ನಗರದ ಹೊರವಲಯದಲಿ ನಡೆಇದೆ. |
![]() | ಕೆಟ್ಟು ನಿಂತಿದ್ದ ಲಾರಿ ರಿಪೇರಿ ವೇಳೆ ಟ್ರಾಕ್ಟರ್ ಡಿಕ್ಕಿ, ಮೆಕಾನಿಕ್ ದುರ್ಮರಣರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ರಿಪೇರಿ ಮಾಡುತ್ತಿದ್ದ ಮೆಕಾನಿಕ್ ಮೇಲೆ ಟ್ರಾಕ್ಟರ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. |
![]() | ಹೊಸಪೇಟೆ: ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಶಾಲ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ!ಶೈಕ್ಷಣಿಕ ಪ್ರವಾಸಕ್ಕಾಗಿ ಹೊರಟಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾಗಿದೆ. |
![]() | ಮಧ್ಯ ಪ್ರದೇಶ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; 9 ಸಾವು, 20ಕ್ಕೂ ಅಧಿಕ ಮಂದಿಗೆ ಗಾಯಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಮಗು ಸೇರಿದಂತೆ 9 ಮಂದಿ ಪ್ರಯಾಣಿಕರು ಮೃತಪಟ್ಟು, 22 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. |
![]() | ಗುಂಡ್ಲುಪೇಟೆ: ಬೈಕ್ ಬಸ್ ಮಧ್ಯೆ ಅಪಘಾತ, ನವವಿವಾಹಿತೆ ಸೇರಿ ಇಬ್ಬರ ದುರ್ಮರಣಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿದ್ದ ನವ ವಿವಾಹಿತೆ ಹಾಗೂ ಆಕೆಯ ಸಂಬಂಧಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಹೊರವಲಯದಲ್ಲಿ ನಡೆದಿದೆ. |
![]() | ಮೂರನೇ ಮಹಡಿಯಿಂದ ಬಿದ್ದ 2 ವರ್ಷದ ಮಗು: ವಿಡಿಯೋ ವೈರಲ್ಮೂರನೇ ಮಹಡಿಯಿಂದ ಬಿದ್ದ 2 ವರ್ಷದ ಕೂಸು ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದೆ. |