social_icon
  • Tag results for ಅಪ್ಪ

ಜೆಡಿಎಸ್ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ: 6 ಮಂದಿ ಬಂಧನ

ಜೆಡಿಎಸ್ ಮುಖಂಡ ಅಪ್ಪು ಪಿ. ಗೌಡ ಎಂಬುವರ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಹತ್ಯೆಗೆ ಯತ್ನ ನಡೆಸಿರುವ ಘಟನೆಯೊಂದು ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಶನಿವಾರ ನಡೆದಿದೆ.

published on : 12th August 2023

ಬಿಜೆಪಿಯಲ್ಲೇ ಇರುವೆ, ಆದರೆ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ: ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆ

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿಯ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ನಡುವಿನ ರಾಜಕೀಯ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ.

published on : 22nd April 2023

ಕುತೂಹಲ ಕೆರಳಿಸಿದ ಕನಕಪುರ ವಿಧಾನಸಭಾ ಕ್ಷೇತ್ರ: ಒಕ್ಕಲಿಗರ ಮತ ಕಸಿಯಲು ಬಿಜೆಪಿ ರಣತಂತ್ರ; 'ಬಂಡೆ' ವಿರುದ್ಧ ಡಾ. ಅಪ್ಪಾಜಿಗೌಡ ಸ್ಪರ್ಧೆ?

ಒಕ್ಕಲಿಗರ ಪ್ರಾಬಲ್ಯ ಇರುವ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇದೇ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಮೂಲಕ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.

published on : 3rd April 2023

ಚುನಾವಣಾ ನೀತಿ‌ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್

ಚುನಾವಣಾ ನೀತಿ‌ಸಂಹಿತೆ ಉಲ್ಲಂಘಿಸಿದ ಕೊಡಗಿನ ಇಬ್ಬರು ಬಿಜೆಪಿ ಶಾಸಕರಾದ ಅಪ್ಪಚ್ಚುರಂಜನ್ ಮತ್ತು ಕೆಜಿ ಬೋಪಯ್ಯಾ ಅವರಿಗೆ ಶನಿವಾರ ಚುನಾವಣಾ ಅಧಿಕಾರಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

published on : 1st April 2023

2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!

ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 

published on : 26th March 2023

ಫೆ.14 ರಂದು ಗೋವು ಅಪ್ಪಿಕೊಳ್ಳುವ ದಿನ ಆಚರಣೆಯ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿ

ಫೆ.14 ರಂದು ಪ್ರೇಮಿಗಳ ದಿನದಂದು ವೈದಿಕ ಸಂಪ್ರದಾಯವನ್ನು ಸಂಭ್ರಮಿಸುವುದಕ್ಕಾಗಿ ಗೋವು ಅಪ್ಪಿಕೊಳ್ಳುವ ದಿನ (Cow Hug Day) ಆಚರಣೆಗೆ ನೀಡಿದ್ದ ಕರೆಯನ್ನು ಪ್ರಾಣಿ ಕಲ್ಯಾಣ ಮಂಡಳಿ ವಾಪಸ್ ಪಡೆದಿದೆ.

published on : 10th February 2023

ಗೌತಮ್ ಅದಾನಿ ಬಿಜೆಪಿಯ ಪವಿತ್ರ ಗೋವು: ಸಂಜಯ್ ರಾವುತ್ ಲೇವಡಿ

ಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ.

published on : 9th February 2023

ಪ್ರೇಮಿಗಳ ದಿನದಂದು "ಹಸು ಅಪ್ಪುಗೆ ದಿನ" ಆಚರಿಸಿ: ಕೇಂದ್ರ ಪ್ರಾಣಿ ಕಲ್ಯಾಣ ಮಂಡಳಿ

ಫೆಬ್ರವರಿ 14 ರಂದು ಪ್ರೇಮಿಗಳ ದಿನದ ಬದಲಾಗಿ ಸಕಾರಾತ್ಮಕ ಶಕ್ತಿಯನ್ನು ಹರಡಲು ಮತ್ತು ಸಾಮೂಹಿಕ ಸಂತೋಷ" ಉತ್ತೇಜಿಸಲು "ಹಸು ಅಪ್ಪುಗೆ ದಿನ ಆಚರಿಸುವಂತೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಬುಧವಾರ...

published on : 9th February 2023

ರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!

ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ.

published on : 7th February 2023

ಸಚಿವ ಶ್ರೀರಾಮುಲುಗೆ ಮುತ್ತಿಕ್ಕಿ ಆಲಂಗಿಸಿದ ಸಂತೋಷ್ ಲಾಡ್

ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ.

published on : 2nd February 2023

ಪಂಜಾಬ್‌: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ

ಮಂಗಳವಾರ ಇಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯತ್ತ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರೊಂದಿಗೆ ಇದ್ದ ಇತರ ಕಾಂಗ್ರೆಸ್ ನಾಯಕರು ವ್ಯಕ್ತಿಯನ್ನು ತಳ್ಳಿದ್ದಾರೆ.

published on : 17th January 2023

ಬಸವನಗುಡಿಯಲ್ಲಿ ಅವರೆಬೇಳೆ ಮೇಳ: ‘ಅಪ್ಪು ಸ್ಪೆಷಲ್’ ಖಾದ್ಯ ಪರಿಚಯ

ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಅವರೆಬೇಳೆ ಮೇಳವನ್ನು ಆಯೋಜಿಸುವುದರೊಂದಿಗೆ ಬೆಂಗಳೂರಿನ ಆಹಾರ ಪ್ರಿಯರಿಗೆ ಚಳಿಗಾಲವನ್ನು ಸವಿಯಲು ಸುಂದರ ಅವಕಾಶ ಲಭ್ಯವಾಗಿದೆ. ಜನವರಿ 9 ರವರೆಗೆ ನಡೆಯುತ್ತಿರುವ ಈ ಉತ್ಸವವು 23ನೇ ಆವೃತ್ತಿಯಾಗಿದೆ.

published on : 7th January 2023

ಮಕ್ಕಳ ದಿನಾಚರಣೆ: ಅಪ್ಪು ಬಾಲ್ಯ ಸ್ಮರಿಸಿದ ನಟ ರಾಘವೇಂದ್ರ ರಾಜ್‌ಕುಮಾರ್

ನೀನಾಡೊ ಮಾತೆಲ್ಲ ಚೆಂದ.. ನಿನ್ನಿಂದ ಈ ಬಾಳೆ ಅಂದ...’ ಹೀಗೆ ಮಕ್ಕಳ ದಿನಾಚರಣೆಯಂದು ಪ್ರೀತಿಯ ಸಹೋದರ, ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರನ್ನು ನೆನೆದು ವಿಡಿಯೊವೊಂದನ್ನು ನಟ ರಾಘವೇಂದ್ರ ರಾಜ್‌ಕುಮಾರ್‌ ಹಂಚಿಕೊಂಡಿದ್ದಾರೆ.

published on : 14th November 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9