- Tag results for ಅಪ್ಪ
![]() | ಜೆಡಿಎಸ್ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ: 6 ಮಂದಿ ಬಂಧನಜೆಡಿಎಸ್ ಮುಖಂಡ ಅಪ್ಪು ಪಿ. ಗೌಡ ಎಂಬುವರ ಮೇಲೆ ಮಾರಣಾಂತಿಕ ದಾಳಿ ನಡೆಸಿ, ಹತ್ಯೆಗೆ ಯತ್ನ ನಡೆಸಿರುವ ಘಟನೆಯೊಂದು ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಶನಿವಾರ ನಡೆದಿದೆ. |
![]() | ಬಿಜೆಪಿಯಲ್ಲೇ ಇರುವೆ, ಆದರೆ ಯತ್ನಾಳ್ ಪರ ಪ್ರಚಾರ ಮಾಡುವುದಿಲ್ಲ: ಅಪ್ಪು ಪಟ್ಟಣಶೆಟ್ಟಿ ಸ್ಪಷ್ಟನೆವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿಜೆಪಿಯ ಮಾಜಿ ಶಾಸಕ ಅಪ್ಪು ಪಟ್ಟಣಶೆಟ್ಟಿ ನಡುವಿನ ರಾಜಕೀಯ ವೈಮನಸ್ಸು ಮತ್ತಷ್ಟು ಹೆಚ್ಚಾಗಿದೆ. |
![]() | ಕುತೂಹಲ ಕೆರಳಿಸಿದ ಕನಕಪುರ ವಿಧಾನಸಭಾ ಕ್ಷೇತ್ರ: ಒಕ್ಕಲಿಗರ ಮತ ಕಸಿಯಲು ಬಿಜೆಪಿ ರಣತಂತ್ರ; 'ಬಂಡೆ' ವಿರುದ್ಧ ಡಾ. ಅಪ್ಪಾಜಿಗೌಡ ಸ್ಪರ್ಧೆ?ಒಕ್ಕಲಿಗರ ಪ್ರಾಬಲ್ಯ ಇರುವ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಇದೇ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಸಮುದಾಯದ ಮತಗಳನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. |
![]() | ಚುನಾವಣಾ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ ಕೊಡಗಿನ ಇಬ್ಬರು ಬಿಜೆಪಿ ಶಾಸಕರಾದ ಅಪ್ಪಚ್ಚುರಂಜನ್ ಮತ್ತು ಕೆಜಿ ಬೋಪಯ್ಯಾ ಅವರಿಗೆ ಶನಿವಾರ ಚುನಾವಣಾ ಅಧಿಕಾರಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. |
![]() | 2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. |
![]() | ಫೆ.14 ರಂದು ಗೋವು ಅಪ್ಪಿಕೊಳ್ಳುವ ದಿನ ಆಚರಣೆಯ ಕರೆ ಹಿಂಪಡೆದ ಪ್ರಾಣಿ ಕಲ್ಯಾಣ ಮಂಡಳಿಫೆ.14 ರಂದು ಪ್ರೇಮಿಗಳ ದಿನದಂದು ವೈದಿಕ ಸಂಪ್ರದಾಯವನ್ನು ಸಂಭ್ರಮಿಸುವುದಕ್ಕಾಗಿ ಗೋವು ಅಪ್ಪಿಕೊಳ್ಳುವ ದಿನ (Cow Hug Day) ಆಚರಣೆಗೆ ನೀಡಿದ್ದ ಕರೆಯನ್ನು ಪ್ರಾಣಿ ಕಲ್ಯಾಣ ಮಂಡಳಿ ವಾಪಸ್ ಪಡೆದಿದೆ. |
![]() | ಗೌತಮ್ ಅದಾನಿ ಬಿಜೆಪಿಯ ಪವಿತ್ರ ಗೋವು: ಸಂಜಯ್ ರಾವುತ್ ಲೇವಡಿಉದ್ಯಮಿ ಗೌತಮ್ ಅದಾನಿ ಬಿಜೆಪಿ ಪಾಲಿಗೆ ಪವಿತ್ರ ಗೋವು ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಲೇವಡಿ ಮಾಡಿದ್ದಾರೆ. |
![]() | ಪ್ರೇಮಿಗಳ ದಿನದಂದು "ಹಸು ಅಪ್ಪುಗೆ ದಿನ" ಆಚರಿಸಿ: ಕೇಂದ್ರ ಪ್ರಾಣಿ ಕಲ್ಯಾಣ ಮಂಡಳಿಫೆಬ್ರವರಿ 14 ರಂದು ಪ್ರೇಮಿಗಳ ದಿನದ ಬದಲಾಗಿ ಸಕಾರಾತ್ಮಕ ಶಕ್ತಿಯನ್ನು ಹರಡಲು ಮತ್ತು ಸಾಮೂಹಿಕ ಸಂತೋಷ" ಉತ್ತೇಜಿಸಲು "ಹಸು ಅಪ್ಪುಗೆ ದಿನ ಆಚರಿಸುವಂತೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಬುಧವಾರ... |
![]() | ರಸ್ತೆಗೆ ಪುನೀತ್ ಹೆಸರು ನಾಮಕರಣ, ಆದರೆ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾಜಕೀಯ ನಾಯಕರ ವಿರುದ್ಧ ಫ್ಯಾನ್ಸ್ ಕಿಡಿ!ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ನಗರದ ರಸ್ತೆಗೆ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದ್ದು, ವಿಪರ್ಯಾಸವೆಂದರೆ ಈ ಕುರಿತ ಬ್ಯಾನರ್ ನಲ್ಲಿ ಅಪ್ಪು ಫೋಟೋ ಹಾಕುವುದನ್ನೇ ಅಧಿಕಾರಿಗಳು ಮರೆತಿದ್ದಾರೆ. |
![]() | ಸಚಿವ ಶ್ರೀರಾಮುಲುಗೆ ಮುತ್ತಿಕ್ಕಿ ಆಲಂಗಿಸಿದ ಸಂತೋಷ್ ಲಾಡ್ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ. |
![]() | ಪಂಜಾಬ್: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿಮಂಗಳವಾರ ಇಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯತ್ತ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರೊಂದಿಗೆ ಇದ್ದ ಇತರ ಕಾಂಗ್ರೆಸ್ ನಾಯಕರು ವ್ಯಕ್ತಿಯನ್ನು ತಳ್ಳಿದ್ದಾರೆ. |
![]() | ಬಸವನಗುಡಿಯಲ್ಲಿ ಅವರೆಬೇಳೆ ಮೇಳ: ‘ಅಪ್ಪು ಸ್ಪೆಷಲ್’ ಖಾದ್ಯ ಪರಿಚಯಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಅವರೆಬೇಳೆ ಮೇಳವನ್ನು ಆಯೋಜಿಸುವುದರೊಂದಿಗೆ ಬೆಂಗಳೂರಿನ ಆಹಾರ ಪ್ರಿಯರಿಗೆ ಚಳಿಗಾಲವನ್ನು ಸವಿಯಲು ಸುಂದರ ಅವಕಾಶ ಲಭ್ಯವಾಗಿದೆ. ಜನವರಿ 9 ರವರೆಗೆ ನಡೆಯುತ್ತಿರುವ ಈ ಉತ್ಸವವು 23ನೇ ಆವೃತ್ತಿಯಾಗಿದೆ. |
![]() | ಮಕ್ಕಳ ದಿನಾಚರಣೆ: ಅಪ್ಪು ಬಾಲ್ಯ ಸ್ಮರಿಸಿದ ನಟ ರಾಘವೇಂದ್ರ ರಾಜ್ಕುಮಾರ್ನೀನಾಡೊ ಮಾತೆಲ್ಲ ಚೆಂದ.. ನಿನ್ನಿಂದ ಈ ಬಾಳೆ ಅಂದ...’ ಹೀಗೆ ಮಕ್ಕಳ ದಿನಾಚರಣೆಯಂದು ಪ್ರೀತಿಯ ಸಹೋದರ, ದಿವಂಗತ ನಟ ಪುನೀತ್ ರಾಜ್ಕುಮಾರ್ ಅವರನ್ನು ನೆನೆದು ವಿಡಿಯೊವೊಂದನ್ನು ನಟ ರಾಘವೇಂದ್ರ ರಾಜ್ಕುಮಾರ್ ಹಂಚಿಕೊಂಡಿದ್ದಾರೆ. |