- Tag results for ಅಮಿತ್ ಶಾ
![]() | ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಅಮಿತ್ ಶಾಪ್ರಧಾನಿ ನರೇಂದ್ರ ಮೋದಿ ನಂತರ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ನ್ನು ಪಡೆದುಕೊಂಡಿದ್ದಾರೆ. ಮೆದಾಂತ ಆಸ್ಪತ್ರೆ ವೈದ್ಯರಿಂದ ಶಾ ಲಸಿಕೆ ಪಡೆದಿದ್ದಾರೆ. |
![]() | ತಮಿಳುನಾಡಿನ ಜನರ ಕ್ಷಮೆ ಕೋರಿದ ಅಮಿತ್ ಶಾ!ತಮಿಳು ಭಾಷೆ ಮಾತನಾಡಲು ಬಾರದಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿನ ಜನರ ಕ್ಷಮೆ ಕೋರಿದ್ದಾರೆ |
![]() | ಎನ್ ಡಿಎ ಪರ ಮತ ಹಾಕಿದರೆ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸುತ್ತೇವೆ: ಪುದುಚೆರಿ ಜನತೆಗೆ ಅಮಿತ್ ಶಾ ಅಭಯಪಂಚರಾಜ್ಯಗಳಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕರೈಕಲ್ ನಲ್ಲಿ ಚುನಾವಣಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. |
![]() | ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ. |
![]() | ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಪ್ರಕರಣ: ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ನೀಡಿದೆ. |
![]() | ಪಶ್ಚಿಮ ಬಂಗಾಳದಲ್ಲಿ ನೇತಾಜಿ ಪರಂಪರೆ ಅಳಿಸಿಹಾಕಲು ಯತ್ನ: ಅಮಿತ್ ಶಾಪಶ್ಚಿಮ ಬಂಗಾಳದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರನ್ನು ಮರೆತುಬಿಡುವಂತೆ ಮಾಡಲು ಸಾಕಷ್ಟು ಪ್ರಯತ್ನಿಸಲಾಗಿದೆ. ಆದರೆ ಅದು ಸಾಧ್ಯವಿಲ್ಲ. ಅವರ ಧೈರ್ಯ, ದೇಶಭಕ್ತಿ ಮತ್ತು ರಾಷ್ಟ್ರಕ್ಕೆ ನೀಡಿದ ನಿಸ್ವಾರ್ಥ.... |
![]() | ಮೊದಲು ಅಭಿಷೇಕ್ ವಿರುದ್ಧ ಸ್ಪರ್ಧಿಸಿ ಗೆಲ್ಲಿ, ನಂತರ ನನ್ನ ಬಗ್ಗೆ ಯೋಚಿಸಿ: ಅಮಿತ್ ಶಾಗೆ ಮಮತಾ ಸವಾಲುದೀದಿ-ಭಾಯಿಪೋ' ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮೊದಲು.... |
![]() | ಬಿಎಸ್ಎಸ್ ನಡೆದುಬಂದ ಹಾದಿ ಭಾರತದ ಸ್ವಾವಲಂಬನೆಗೆ ಸಹಾಯ ಮಾಡುತ್ತದೆ: ಅಮಿತ್ ಶಾಭಾರತ್ ಸೇವಾಶ್ರಮ ಸಂಘ(ಬಿಎಸ್ಎಸ್) ನಡೆದುಬಂದ ಹಾದಿಯು ಭಾರತವನ್ನು ಸ್ವಾವಲಂಬಿ ದೇಶವಾಗಿ ಪರಿವರ್ತಿಸಲು ಗಮನಾರ್ಹವಾಗಿ ಸಹಾಯ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. |
![]() | ವಿದೇಶಗಳಿಗೂ ಬಿಜೆಪಿ ವಿಸ್ತರಣೆ: ಅಮಿತ್ ಶಾ ಹೇಳಿಕೆಯ ವರದಿಯ ಬಗ್ಗೆ ನೇಪಾಳ ಆತಂಕ!ಭಾರತೀಯ ಜನತಾ ಪಕ್ಷದ ಸರ್ಕಾರಗಳನ್ನು ವಿದೇಶಗಳಲ್ಲಿಯೂ ಸ್ಥಾಪನೆ ಮಾಡುವುದಷ್ಟೇ ಬಾಕಿ ಇದೆ ಎಂದು ಅಮಿತ್ ಶಾ ಹೇಳಿದ್ದಾರೆನ್ನಲಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ನೇಪಾಳ ತೀವ್ರ ಆತಂಕ ವ್ಯಕ್ತಪಡಿಸಿದೆ. |
![]() | ಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್ ಶಾಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ತಿಳಿಸಿದ್ದಾರೆ. |
![]() | ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ ಮುಗಿಯುವುದರೊಳಗೆ ಮಮತಾ ಕೂಡ 'ಜೈ ಶ್ರೀ ರಾಮ್' ಎನ್ನುತ್ತಾರೆ: ಅಮಿತ್ ಶಾಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸರ್ಕಾರವನ್ನು ಕಿತ್ತುಹಾಕುತ್ತದೆ ಮತ್ತು 5 ವರ್ಷಗಳಲ್ಲಿ 'ಸೋನಾರ್ ಬಾಂಗ್ಲಾ' ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ. |
![]() | ರವೀಂದ್ರನಾಥ್ ಠಾಗೋರ್ ಕುರ್ಚಿ ಮೇಲೆ ನೆಹರು ಕುಳಿತಿದ್ದರು, ನಾನಲ್ಲ: ಅಮಿತ್ ಶಾಶಾಂತಿನಿಕೇತನ್ ಭೇಟಿ ಸುತ್ತ ಎದಿದ್ದ ವಿವಾದಗಳಿಗೆ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ಪ್ರತಿಕ್ರಿಯೆ ನೀಡಿದರು. ಅಮಿತ್ ಶಾ ಶಾಂತಿನಿಕೇತನ್ ಭೇಟಿ ವೇಳೆಯಲ್ಲಿ ರವೀಂದ್ರ ನಾಥ ಠಾಗೋರ್ ಅವರ ಕುರ್ಚಿ ಮೇಲೆ ಕುಳಿತಿದ್ದರು ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ನಿನ್ನೆ ಹೇಳಿಕೆ ನೀಡಿದ್ದರು. |
![]() | ಚಮೋಲಿ ಪ್ರವಾಹ: ಉತ್ತರಾಖಂಡ ಮುಖ್ಯಮಂತ್ರಿ ಜೊತೆಗೆ ಶಾ ಮಾತುಕತೆ, ಕೇಂದ್ರದಿಂದ ಸಂಪೂರ್ಣ ನೆರವಿನ ಭರವಸೆಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಉತ್ತರ್ ಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. |
![]() | ಭಾರತ ಒಗ್ಗಟ್ಟಾಗಿದೆ: ರೈತರ ಪ್ರತಿಭಟನೆಗೆ ಜಾಗತಿಕ ಸೆಲೆಬ್ರಿಟಿಗಳ ಬೆಂಬಲಕ್ಕೆ ಅಮಿತ್ ಶಾ ತಿರುಗೇಟುಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 70 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಅಮೆರಿಕದ ಖ್ಯಾತ ಪಾಪ್ ಗಾಯಕಿ ಹಾಗೂ ಹಾಲಿವುಟ್ ನಟಿ ರಿಹಾನಾ ಮತ್ತು ಇತರ ಹಲವು ಜಾಗತಿಕ ಸೆಲೆಬ್ರಿಟಿಗಳು ಬೆಂಬಲ ಸೂಚಿಸಿದ್ದು,... |