- Tag results for ಆಂಧ್ರ ಪ್ರದೇಶ
![]() | ಆಂಧ್ರಪ್ರದೇಶ: ಮೊದಲ ಹಂತದ ಪಂಚಾಯತ್ ಚುನಾವಣೆಗೆ ಎಸ್ಇಸಿ ಅಧಿಸೂಚನೆಕೋವಿಡ್ 19 ಲಸಿಕಾ ಅಬಿಯಾನ ನಡೆಯುತ್ತಿರುವ ಕಾರಣ ಪಂಚಾಯತ್ ಚುನಾವಣೆಯನ್ನು ಮುಂದೂಡಬೇಕೆಂದು ಆಂಧ್ರ ಪ್ರದೇಶ ಸರ್ಕಾರ ಮನವಿ ಮಾಡಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಶನಿವಾರ ಮೊದಲ ಹಂತದ ಚುನಾವಣೆ ನಡೆಸುವಂತೆ ಅದಿಸೂಚನೆ ಹೊರಡಿಸಿದೆ |
![]() | ಆಂಧ್ರ ಪ್ರದೇಶ: ಉನ್ನತ ಅಧಿಕಾರಿ ಮಗಳಿಗೆ ಅಪ್ಪನ ಹೆಮ್ಮೆಯ ಸಲ್ಯೂಟ್ಇದು ತಂದೆಗೆ ಹೆಮ್ಮೆಯ ಕ್ಷಣ ಮಾತ್ರವಲ್ಲ, ಸರ್ಕಲ್ ಇನ್ಸ್ಪೆಕ್ಟರ್ ಒಬ್ಬರು ತನಗಿಂತ ಉನ್ನತ ಅಧಿಕಾರಿಯಾದ ಸ್ವಂತ ಮಗಳಿಗೇ ಸಲ್ಯೂಟ್ ಹೊಡೆಯುತ್ತಿರುವ ಒಂದು ಅಸ್ಮರಣೀಯ ಘಟನೆ. |
![]() | ರಾಮತೀರ್ಥಂನಲ್ಲಿ ಬೃಹತ್ ಪ್ರತಿಭಟನೆಗೆ ಬಿಜೆಪಿ, ಜನಸೇನಾ ಪ್ಲಾನ್: ಸರ್ಕಾರ, ಟಿಡಿಪಿ ವಿರುದ್ಧ ವಾಗ್ದಾಳಿರಾಮತೀರ್ಥಂನಲ್ಲಿ 400 ವರ್ಷ ಹಳೆಯದಾದ ಕೋದಂಡರಾಮ ವಿಗ್ರಹ ಶಿರಚ್ಛೇದ ಪ್ರಕರಣದ ವಿರುದ್ಧ ಜನಸೇನಾ ಜೊತೆಗೆ ಸಮಾಲೋಚನೆ ನಡೆಸಿ ಸೋಮವಾರ ಬೃಹತ್ ಪ್ರತಿಭಟನೆ, ಮಂಗಳವಾರ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸೋಮು ವೀರ್ ರಾಜ್ ಹೇಳಿದ್ದಾರೆ. |
![]() | ರಾಜ್ಯ ರಾಜಧಾನಿ ಅಮರಾವತಿಗೆ ಜನ ಬೆಂಬಲವಿಲ್ಲದಿದ್ದರೆ ರಾಜಕೀಯ ತೊರೆಯುತ್ತೇನೆ: ಸಿಎಂಗೆ ಚಂದ್ರಬಾಬು ನಾಯ್ಡು ಸವಾಲುರಾಜ್ಯಕ್ಕೆ ಮೂರು ರಾಜಧಾನಿಗಳನ್ನು ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಿ, ಜನರು ಸರ್ಕಾರದ ಪರವಾಗಿದ್ದರೆ ರಾಜಕೀಯ ತೊರೆಯುವುದಾಗಿ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. |
![]() | ಆಂಧ್ರ ಪ್ರದೇಶ: ಟೋಲ್ ಪ್ಲಾಜಾ ಸಿಬ್ಬಂದಿಗೆ ಜನನಾಯಕಿ ಕಪಾಳಮೋಕ್ಷ, ವಿಡಿಯೋ ವೈರಲ್ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಕಾಜಾ ಟೋಲ್ ಪ್ಲಾಜಾ ಬಳಿ ಆಂಧ್ರದ ಆಡಳಿತಾರೂಢ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ(ವೈಎಸ್ಆರ್ ಸಿಪಿ)ದ ನಾಯಕಿ ಡಿ ರೇವತಿ ಕಾರಿನಲ್ಲಿ ತೆರಳುತ್ತಿದ್ದರು. ಟೋಲ್ ಗೇಟ್ ಬಳಿ ಟೋಲ್ ತೆರಿಗೆ ಹಣ ಪಾವತಿಸಲು ನಿರಾಕರಿಸಿದಾಗ ಟೋಲ್ ಸಿಬ್ಬಂದಿ ಬ್ಯಾರಿಕೇಟ್ ಹಾಕಿ ಕಾರನ್ನು ಮುಂದೆ ಹೋಗಲು ಬಿಡಲಿಲ್ಲ. |
![]() | ಕತ್ತೆ ಹಾಲಿಗೆ ಹೆಚ್ಚಿದ ಬೇಡಿಕೆ: ಲೀಟರ್ ಬೆಲೆ 10,000 ರೂ., ಹಲವು ರೋಗಗಳಿಗೆ ಇದು ರಾಮಬಾಣ!ಹಸುವಿನ ಹಾಲು ಆರೋಗ್ಯಕ್ಕೆ ಒಳ್ಳೆಯದು... ಇದು ಹಳೆಯ ಮಾತು... ಕತ್ತೆ ಹಾಲು ಸೇವಿಸಿದರೆ ಅನಾರೋಗ್ಯ ಹತ್ತಿರ ಸುಳಿಯದು..! ಇದು ಹೊಸ ಮಾತು. ಮನುಬೋಲುವಿನಲ್ಲಿ ಕತ್ತೆಯ ಹಾಲು ಮಾರಾಟ ತೀವ್ರ ಭರಾಟೆ ಪಡೆದುಕೊಂಡಿದೆ. |
![]() | ದಕ್ಷಿಣ ಕನ್ನಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ; ಆಂಧ್ರ ಪ್ರದೇಶ, ತೆಲಂಗಾಣಕ್ಕೆ ಸಾಗಾಟ: ಆರ್ ಟಿಐಯಲ್ಲಿ ಬಹಿರಂಗದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲು ಕೋರೆ ಕಲ್ಲು ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಿಮೆಂಟ್ ತಯಾರಿಕೆ ಕಾರ್ಖಾನೆಗಳಿಗೆ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗಗೊಂಡಿದೆ. |
![]() | ಆಂಧ್ರ ಪ್ರದೇಶ: ಬಾವಿಗೆ ಹಾರಿ 70 ವರ್ಷದ ಮಹಿಳೆಯನ್ನು ರಕ್ಷಿಸಿದ ಪೊಲೀಸ್ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಗುಡೂರ್ ಗ್ರಾಮದಲ್ಲಿ ಬುಧವಾರ ತಡರಾತ್ರಿ ಧೈರ್ಯಶಾಲಿ ಪೊಲೀಸ್ ಪೇದೆಯೊಬ್ಬರು ಬಾವಿಗೆ ಹಾರಿ 70 ವರ್ಷದ ವೃದ್ಧ ಮಹಿಳೆಯ ಜೀವ ಉಳಿಸಿದ್ದಾರೆ. |
![]() | ಕಾಶ್ಮೀರ ಎನ್ ಕೌಂಟರ್: ಆಂಧ್ರ ಪ್ರದೇಶದ ಓರ್ವ ಯೋಧ ಸೇರಿ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮಜಮ್ಮು ಮತ್ತು ಕಾಶ್ಮೀರದ ಮಚಿಲ್ ಸೆಕ್ಟರ್ನಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಚಿತ್ತೂರು ಜಿಲ್ಲೆಯ ಇರಾಲಾ ಮಂಡಲದ ರೆಡ್ಡಿವರಿಪಲ್ಲೆಯ ಯೋಧ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. |
![]() | 7 ತಿಂಗಳ ನಂತರ ಆಂಧ್ರ - ತೆಲಂಗಾಣ ಅಂತರರಾಜ್ಯ ಬಸ್ ಸಂಚಾರ ಆರಂಭಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ ನಂತರ ಸ್ಥಗಿತಗೊಂಡಿದ್ದ ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವಿನ ಬಸ್ ಸಂಚಾರ ಏಳು ತಿಂಗಳ ನಂತರ ಸೋಮವಾರ ಪುನಾರಾರಂಭವಾಗಿದೆ. |
![]() | ಆಂಧ್ರಪ್ರದೇಶದ ಕಡಪದಲ್ಲಿ ರಸ್ತೆ ಅಪಘಾತ: ಕೆಂಪು ಮರಳನ್ನು ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರು ಸಜೀವ ದಹನಆಂಧ್ರ ಪ್ರದೇಶದ ಕಡಪ ಜಿಲ್ಲೆಯ ವಲ್ಲೂರು ಮಂಡಲ್ ನ ಗೊಟೂರು ಎಂಬ ಗ್ರಾಮದಲ್ಲಿ ಸೋಮವಾರ ನಸುಕಿನ ಜಾವ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಕೆಂಪು ಮರಳು ಕಳ್ಳಸಾಗಣೆದಾರರು ಮೃತಪಟ್ಟಿದ್ದು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. |
![]() | ಆಂಧ್ರ ಪ್ರದೇಶ: ಈಜಲು ಹೋಗಿದ್ದ ಆರು ಮಂದಿ ನೀರುಪಾಲು, ನಾಲ್ವರ ಶವ ಪತ್ತೆ!ಈಜಲು ಹೋಗಿದ್ದ ಆರು ಮಂದಿ ಬಾಲಕರು ನೀರುಪಾಲಾಗಿದ್ದು, ಈ ಪೈಕಿ ನಾಲ್ಕು ಮಂದಿಯ ಶವ ಪತ್ತೆಯಾಗಿರುವ ಘಟನೆ ನೆರೆಯ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. |
![]() | ಆಂಧ್ರ ಪ್ರದೇಶ: ಆರು ಬಾಲಕರು ನೀರುಪಾಲು. ನಾಲ್ವರ ಮೃತದೇಹ ಹೊರ ತೆಗೆದ ಪೊಲೀಸರುಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೇಲೈರುಪಾಡು ಮಂಡಲದ ವಸಂತವಾಡ ಗ್ರಾಮದಲ್ಲಿ ಬುಧವಾರ ಹೊಳೆಯಲ್ಲಿ ಈಜಲು ಹೋಗಿದ್ದ ಆರು ಬಾಲಕರು ನೀರುಪಾಲಾಗಿದ್ದಾರೆ. |
![]() | ಕೋವಿಡ್-19: ಆಂಧ್ರ ಪ್ರದೇಶದಲ್ಲಿ ಇಂದು 4,038 ಹೊಸ ಸೋಂಕು ಪ್ರಕರಣಗಳು ಪತ್ತೆ!ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,038 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. |
![]() | ಕೋವಿಡ್-19: ಆಂಧ್ರ ಪ್ರದೇಶದಲ್ಲಿ ಇಂದು 3,892 ಹೊಸ ಸೋಂಕು ಪ್ರಕರಣಗಳು ಪತ್ತೆ!ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 3,892 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. |