- Tag results for ಆರೋಗ್ಯ
![]() | 108 ಅಂಬ್ಯುಲೆನ್ಸ್ ಚಾಲಕರೇ ಎಚ್ಚರ: ತಡವಾಗಿ ಆಗಮಿಸಿದರೆ ಬೀಳಲಿದೆ ಭಾರಿ ದಂಡ!ತುರ್ತು ಸಂದರ್ಭಗಳಲ್ಲಿ ತಡವಾಗಿ ಆಗಮಿಸುವ ಅಂಬ್ಯುಲೆನ್ಸ್ ಗಳಿಗೆ ದಂಡ ವಿಧಿಸಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ |
![]() | ದೇಶಾದ್ಯಂತ 4 ಸಾವಿರ ಆಯುಷ್ ಕೇಂದ್ರ ಆರಂಭ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ಈ ವರ್ಷ ದೇಶಾದ್ಯಂತ 4 ಸಾವಿರ ಆಯುಷ್ ಆರೋಗ್ಯ ಮತ್ತು ಸೌಖ್ಯ ಕೇಂದ್ರಗಳನ್ನು ತೆರೆಯಲು ಆಯುಷ್ ಸಚಿವಾಲಯ ನಿರ್ಧರಿಸಿದೆ ಎಂದು ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಅವರು ಹೇಳಿದ್ದಾರೆ. |
![]() | ಕಲಬುರ್ಗಿ: ಡಿಫ್ತೀರಿಯಾಗೆ 7 ಮಂದಿ ಬಲಿಚಳಿಗಾಲ ಆರಂಭವಾಗುತ್ತಿದ್ದಂತೆಯೇ ಜ್ವರಗಳ ಸರಣಿ ಆರಂಭವಾಗಿದ್ದು, ಅತ್ತ ಕಲಬುರ್ಗಿಯಲ್ಲಿ ಡಿಫ್ಕೀರಿಯಾಗೆ (ಗಂಟಲಮಾರಿ) 7 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ: ಸಿಎಂ ನಡೆಗೆ ಮೆಚ್ಚುಗೆಯ ಮಹಾಪೂರಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.12 ರಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. |
![]() | ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲುಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. |
![]() | ತೀವ್ರವಾಗಿ ಹದಗೆಟ್ಟ ನವಾಜ್ ಷರೀಫ್ ಆರೋಗ್ಯ: ಸಾವು ಬದುಕಿನ ನಡುವೆ ಪಾಕ್ ಮಾಜಿ ಪ್ರಧಾನಿ ಹೋರಾಟಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ . |
![]() | ನೀರಿನ ಬಾಟಲಿ ಕ್ಯಾನ್ಸರ್ ಗೆ ಕಾರಣವಾಗಲಿದೆಯೇ?ನಮ್ಮ ಇಂದಿನ ದೈನಂದಿನ ಬದುಕಿನಲ್ಲಿ ಪ್ಲಾಸ್ಟಿಕ್ ಒಂದು ಭಾಗವಾಗಿದೆ. ಪ್ಲಾಸ್ಟಿಕ್ ನಿಷೇಧ ಒತ್ತಾಯಿಸಿ ವಿಶ್ವದಾದ್ಯಂತ ಅರಿವು ಮೂಡಿಸಲಾಗುತ್ತಿದ್ದು, ಪರಿಸರ ಕಾಳಜಿಯೂ ಅತಿಯಾಗಿದೆ. ಈ ಮಧ್ಯೆ ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಉಂಟಾಗಲಿದೆಯೇ? ಎಂಬ ಪ್ರಶ್ನೆ ಕೂಡಾ ಮುಂದುವರೆದಿದೆ. |
![]() | ಆಗಾಗ್ಗೆ ತಬ್ಬಿಕೊಳ್ಳಬೇಕು ಏಕೆ?ಆಗಾಗ್ಗೆ ತಬ್ಬಿಕೊಳ್ಳುವುದರಿಂದ ಸಮಸ್ಯೆಗಳನ್ನು ನಿವಾರಿಸಿಕೊಂಡು ಆಶಾದಾಯಕ ಹಾಗೂ ನೆಮ್ಮದಿಯುತ ಜೀವನ ನಡೆಸಲು ಕೆಲವರಿಗೆ ಸಹಾಯವಾಗುತ್ತಿದೆ. |
![]() | ಚಾಕು ಇರಿತಕ್ಕೊಳಗಾದ ಶಾಸಕ ತನ್ವೀರ್ ಸೇಠ್ ಚೇತರಿಕೆ: ಶೀಘ್ರದಲ್ಲೇ ವಾರ್ಡ್ಗೆ ಸ್ಥಳಾಂತರಹಲ್ಲೆಗೆ ಒಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಚೇತರಿಸಿಕೊಳ್ಳುತ್ತಿದ್ದು, ಇಂದು ಅಥವಾ ನಾಳೆ ಐಸಿಯುನಿಂದ ವಾರ್ಡ್ಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. |
![]() | ಚಳಿಗಾಲ ಬಂತು, ತಲೆನೋವು ಶುರುವಾಯ್ತು: ಚರ್ಮದ ಆರೈಕೆ ಹೇಗೆ? ಇಲ್ಲಿದೆ ಮಾಹಿತಿ...ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಸೌಂದರ್ಯ ಪ್ರಿಯರಿಗೆ ತಲೆನೋವು ಶುರುವಾಗುತ್ತದೆ. ಚಳಿಗಾಲ ಬಂದ ಕೂಡಲೇ ಚರ್ಮದ ಕಾಳಜಿ ಹೇಗೆ ಮಾಡಬೇಕೆಂಬುದೇ ಚಿಂತೆಯಾಗಿ ಹೋಗುತ್ತದೆ. ಚಳಿಗಾಲದಲ್ಲಿ ಚರ್ಮ ಒಣಗುವುದು ಸಾಮಾನ್ಯ. ಬಿರುಕಿನಿಂದ ಚರ್ಮ ರಕ್ಷಣೆ ಮಾಡುವುದು ಅಷ್ಟು ಸುಲಭದ ಕೆಲಸವಲ್ಲ. ಚಳಿಗಾಲದಲ್ಲಿ ಚರ್ಮದ ಬಗ್ಗೆ ಕಾಳಜಿ ವಹಿಸದೇ ಹೋದರೆ ಸುಕೋಮಲ ಚರ್ಮ ಪಕಳೆಯೇಳಲು... |
![]() | ಆರೋಗ್ಯ-ವೈದ್ಯಕೀಯ ಶಿಕ್ಷಣ ಇಲಾಖೆ ನಡುವಿನ ವೇತನ ತಾರತಮ್ಯ ಶೀಘ್ರದಲ್ಲೇ ಪರಿಹಾರ: ಶ್ರೀರಾಮುಲುಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನಡುವೆ ವೇತನ ತಾರತಮ್ಯ ಹಾಗೂ ಸಮನ್ವಯದ ಕೊರತೆಯನ್ನು ಶೀಘ್ರದಲ್ಲೇ ಈ ಸಮಸ್ಯೆಯನ್ನು ಸರಿಪಡಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ. |
![]() | ಒಳ್ಳೆಯ ಕೊಲೆಸ್ಟ್ರಾಲ್, ಕೆಟ್ಟ ಕೊಲೆಸ್ಟ್ರಾಲ್: ತಿಳಿದುಕೊಳ್ಳಬೇಕಾದ ವಿಷಯ!ಕೊಲೆಸ್ಟ್ರಾಲ್ ಬಗ್ಗೆ ಅನೇಕ ಜನರು ತಪ್ಪು ತಿಳುವಳಿಕೆ ಹೊಂದಿದ್ದಾರೆ. ಇದರಿಂದಾಗಿ ಹೃದಯಕ್ಕೆ ಹಾನಿ ಉಂಟಾಗುತ್ತದೆ ಅಂದುಕೊಂಡಿದ್ದಾರೆ. ಈ ಕೊಲೆಸ್ಟ್ರಾಲ್ ಕುರಿತು ಆರೋಗ್ಯ ತಜ್ಞರು ಒಂದಿಷ್ಟು ಸಲಹೆ, ಸೂಚನೆಗಳನ್ನು ನೀಡಿದ್ದಾರೆ. |
![]() | ಅನುದಾನ ಸದ್ಬಳಕೆ ಮಾಡದೆ ನಿರ್ಲಕ್ಷ್ಯ: ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶ್ರೀರಾಮುಲುಆರೋಗ್ಯ ಇಲಾಖೆಯಲ್ಲಿ ಅನುದಾನ ಇದ್ದರೂ ಸದ್ಬಳಕೆ ಮಾಡಿಕೊಂಡು ಬಡವರಿಗೆ ಸೂಕ್ತ ವೈದ್ಯಕೀಯ ಸೇವೆ ನೀಡಲು ನಿರ್ಲಕ್ಷ್ಯವಹಿಸಿದ ಆರೋಗ್ಯಾಧಿಕಾರಿಗಳನ್ನು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | ವಿಜಯಪುರ: ತೆರೆಯದ ಆರೋಗ್ಯ ಕೇಂದ್ರ, ಹಳ್ಳಿ ಮಹಿಳೆಯರ ನೆರವಿನಿಂದ ಹೆಣ್ಣು ಮಗುವಿನ ಜನ್ಮ ನೀಡಿದ ಮಹಿಳೆ!ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿದ್ದ ಕಾರಣ ಕೇಂದ್ರದ ಹೊರಗೇ ಗರ್ಭಿಣಿಯೊಬ್ಬರು ಸ್ಥಳೀಯ ಮಹಿಳೆಯರ ಸಹಕಾರದಿಂದ ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನಲ್ಲಿ ನಡೆದಿದೆ. |
![]() | ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾದ ಅಮಿತಾಬ್ ಬಚ್ಚನ್ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಆರೋಗ್ಯ ತಪಾಸಣೆಗೆ ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. |