- Tag results for ಆರ್ಥಿಕತೆ
![]() | ಬೆಳವಣಿಗೆಯ ವೇಗವನ್ನು ಬಲಪಡಿಸಬೇಕಾಗಿದೆ: ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ಭಾರತದ ಆರ್ಥಿಕತೆಯ ಪುನಶ್ಚೇತನಗೊಳಿಸುವುದಕ್ಕೆ ಹಾಗೂ ಕೊರೋನಾ ಪೂರ್ವದಲ್ಲಿದ್ದ ಪಥಕ್ಕೆ ಮರಳಿಸುವುದಕ್ಕಾಗಿ ಬೆಳವಣಿಗೆಯ ವೇಗವನ್ನು ಬಲಪಡಿಸಬೇಕಿದೆ ಎಂದು ಆರ್ ಬಿಐ ಗೌರ್ನರ್ ಹೇಳಿದ್ದಾರೆ. |
![]() | ಕಲ್ಲಿದ್ದಲು ಗಣಿಗಾರಿಕೆ: ಆನ್ ಲೈನ್ ಮೂಲಕ ಅನುಮತಿ ಪಡೆಯುವ ಏಕಗವಾಕ್ಷಿ ಯೋಜನೆಗೆ ಅಮಿತ್ ಶಾ ಚಾಲನೆಕಲ್ಲಿದ್ದಲು ಗಣಿಗಾರಿಕೆಗೆ ಆನ್ ಲೈನ್ ವೇದಿಕೆಯ ಮೂಲಕ ಅನುಮತಿ ಒದಗಿಸುವ ಏಕ ಗವಾಕ್ಷಿ ಅನುಮೋದನೆ ಪಡೆಯುವ ವ್ಯವಸ್ಥೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಚಾಲನೆ ನೀಡಿದರು. |
![]() | ಭಾರತದ ಆರ್ಥಿಕತೆ 2020-21 ರಲ್ಲಿ ಶೇ.9.6 ರಷ್ಟು ಕುಸಿತ: ವಿಶ್ವ ಬ್ಯಾಂಕ್ಕೊರೋನಾದಿಂದ ತೀವ್ರವಾಗಿ ಕುಸಿತ ಕಂಡಿದ್ದ ಭಾರತದ ಆರ್ಥಿಕತೆ ಬಗ್ಗೆ ವಿಶ್ವ ಬ್ಯಾಂಕ್ ವರದಿ ಪ್ರಕಟಿಸಿದೆ. |
![]() | 2025ರ ಹೊತ್ತಿಗೆ ಭಾರತ ವಿಶ್ವದಲ್ಲಿ 5ನೇ, 2030ರ ಹೊತ್ತಿಗೆ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಸಿಇಬಿಆರ್ ವರದಿಕೋವಿಡ್-19 ಲಾಕ್ ಡೌನ್ ಕಾರಣದಿಂದಾಗಿ ಭಾರತದ ಆರ್ಥಿಕತೆ ಪ್ರಸಕ್ತ ವರ್ಷ 6ನೇ ಸ್ಥಾನಕ್ಕೆ ಇಳಿಕೆಯಾಗಿದೆ. ಅದು 2025ರಲ್ಲಿ ಇಂಗ್ಲೆಂಡ್ ನ್ನು ಹಿಂದಿಕ್ಕಿ ವಿಶ್ವದ 5ನೇ ಅತಿದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಲಿದೆ ಮತ್ತು 2030ಕ್ಕೆ ಮೂರನೇ ಸ್ಥಾನಕ್ಕೆ ಸ್ಪರ್ಧಿಸಲಿದೆ ಎಂದು ಚಿಂತಕರ ವೇದಿಕೆ ತಿಳಿಸಿದೆ. |
![]() | |
![]() | 25 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗುವ ಸಾಮರ್ಥ್ಯ ಭಾರತಕ್ಕಿದೆ: ಪಿಯೂಷ್ ಗೋಯಲ್ಭಾರತದ ವ್ಯಾಪಾರಿಗಳು, ವಾಣಿಜ್ಯೋದ್ಯಮಗಳಿಗಳು, ನುರಿತ ಮಾನವಶಕ್ತಿ ಮತ್ತು ನವೋದ್ಯಮಗಳ ಸಾಮರ್ಥ್ಯದೊಂದಿಗೆ ಮುಂದಿನ 25 ವರ್ಷಗಳಲ್ಲಿ ವಿಶ್ವದ ಅತಿದೊಡ್ಡ ಆರ್ಥಿಕ ರಾಷ್ಟ್ರವಾಗುವ ಸಾಮರ್ಥ್ಯವನ್ನು ಭಾರತ ಹೊಂದಿದೆ. |
![]() | ದೇಶದ ಜಿಡಿಪಿ ಶೇ.8ಕ್ಕೆ ಕುಸಿಯುವ ಸಾಧ್ಯತೆ, ದಕ್ಷಿಣ ಏಷ್ಯಾದಲ್ಲೇ ಅತ್ಯಂತ ಕಳಪೆ ಸಾಧನೆಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಶೇಕಡಾ 8ಕ್ಕೆ ಕುಸಿಯುವ ಸಂಭವವಿದ್ದು, ಮಾಲ್ಡೀವ್ಸ್ ಹೊರತುಪಡಿಸಿ ದಕ್ಷಿಣ ಏಷ್ಯಾದಲ್ಲಿ ಅತ್ಯಂತ ಕೆಟ್ಟ ಸಾಧನೆ ತೋರಿದೆ |
![]() | ಭಾರತದ ಆರ್ಥಿಕತೆಯಲ್ಲಿ ತ್ವರಿತಗತಿಯ ಚೇತರಿಕೆ: ಕುಸಿತದ ಪ್ರಮಾಣ ಶೇ.8 ಕ್ಕೆ ಇಳಿಕೆ!ಭಾರತದ ಆರ್ಥಿಕ ಚೇತರಿಕೆ ನಿರೀಕ್ಷೆಗಿಂತಲೂ ತ್ವರಿತಗತಿಯಲ್ಲಿ ಆಗಿದ್ದು, ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ) 2020-21 ರ ಆರ್ಥಿಕ ವರ್ಷದ ಕುಸಿತವನ್ನು ಶೇ.9 ರಿಂದ ಶೇ.8 ಕ್ಕೆ ಇಳಿಕೆ ಮಾಡಿದೆ. |
![]() | ಮುಂದಿನ ಕೆಲ ವರ್ಷಗಳಲ್ಲಿ ಭಾರತೀಯ ಆರ್ಥಿಕತೆ ಶ್ರೇಷ್ಠ ಮಟ್ಟಕ್ಕೆ ತಲುಪಲಿದೆ: ನೀತಿ ಆಯೋಗದ ಉಪಾಧ್ಯಕ್ಷಕೋವಿಡ್-19 ಸಾಂಕ್ರಾಮಿಕದ ಪರಿಣಾಮ ಕಡಿಮೆಯಾಗುತ್ತಿದ್ದಂತೆ ಎಲ್ಲಾ ವಲಯಗಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಬಳಸುವ ಮೂಲಕ ಮುಂದಿನ ಐದು ವರ್ಷಗಳಲ್ಲಿ ಭಾರತೀಯ ಆರ್ಥಿಕತೆ ವಿಶ್ವದ ಶ್ರೇಷ್ಠ ಆರ್ಥಿಕತೆಯಾಗಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಡಾ.ರಾಜೀವ್ ಕುಮಾರ್ ಹೇಳಿದ್ದಾರೆ. |
![]() | ಕುಸಿತದಿಂದ ಕಲಿಯದ ಪಾಠ! ವಿತ್ತ ಜಗತ್ತಿಗೆ ಸಿಗುವುದೆಂದು ಹೊಸ ನೋಟ?ಹಣಕ್ಲಾಸು -ರಂಗಸ್ವಾಮಿ ಮೂಕನಹಳ್ಳಿ |
![]() | ರಾಜ್ಯದ ಮೊತ್ತಮೊದಲ 'ಕರ್ನಾಟಕ ಜೈವಿಕ-ಆರ್ಥಿಕತೆ ವರದಿ'ಯ ಪ್ರಮುಖ ಶಿಫಾರಸುಗಳುಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ “ಜೈವಿಕ ಆರ್ಥಿಕತೆ” (ಬಯೋ ಎಕಾನಮಿ) ಕೊಡುಗೆಯನ್ನು5000 ಕೋಟಿ ಡಾಲರ್ ಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಿಸಿಎಂ ಡಾ. ಅಶ್ವತ್ ನಾರಾಯಣ್ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಹಾಗೂ ಆತ್ಮ ನಿರ್ಭರ್ ಭಾರತ್ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ದೇಶದ ಆರ್ಥಿಕತೆ ಪುನಶ್ಚೇತನ ಕಾಣುತ್ತಿದೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ದೇಶದಲ್ಲಿ ಆರ್ಥಿಕ ಪುನಶ್ಚೇತನ ಕಾಣುವ ಲಕ್ಷಣ ಕಾಣುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |
![]() | ಸರ್ಕಾರ ಮತ್ತೊಂದು ಪ್ರೋತ್ಸಾಹಕ ಪ್ಯಾಕೇಜ್ ಘೋಷಿಸಲೂಬಹುದು: ಹಣಕಾಸು ಇಲಾಖೆ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆಕೋವಿಡ್-19 ಸಾಂಕ್ರಾಮಿಕದ ಮಧ್ಯೆ ಕೇಂದ್ರ ಸರ್ಕಾರ ಮತ್ತೊಂದು ಪ್ರೋತ್ಸಾಹಕ ಪ್ಯಾಕೇಜ್ ನ್ನು ಜನತೆಗೆ ಘೋಷಿಸುವ ಸಾಧ್ಯತೆಯಿದೆ ಎಂದು ಹಣಕಾಸು ಇಲಾಖೆ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ. |
![]() | ಆರ್ಥಿಕತೆ ರಿಂಗ್ ಮಾಸ್ಟರ್ ಹೇಳಿದಂತೆ ಕೇಳುವ ಸರ್ಕಸ್ ಸಿಂಹವಾಗಿದ್ದರೆ ಚೆನ್ನಾಗಿತ್ತು: ಮಾಜಿ ವಿತ್ತ ಸಚಿವ ಚಿದಂಬರಂ ಹೀಗೆ ಹೇಳಿದ್ದೇಕೆ?ದೇಶದ ಆರ್ಥಿಕತೆ ಬಗ್ಗೆ ಆರ್ ಬಿಐ ಗೌರ್ನರ್, ಸೆಬಿ ಮುಖ್ಯಸ್ಥ ಹಾಗೂ ಡಿಇಎ ಕಾರ್ಯದರ್ಶಿ ಮಾತನಾಡಿರುವ ಬೆನ್ನಲ್ಲೇ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಪ್ರತಿಕ್ರಿಯೆ ನೀಡಿದ್ದು, ಆರ್ಥಿಕತೆ ರಿಂಗ್ ಮಾಸ್ಟರ್ ಮಾತು ಕೇಳುವ ಸರ್ಕಸ್ ಸಿಂಹವಾಗಿದ್ದರೆ ಚೆನ್ನಾಗಿರುತ್ತಿತ್ತು ಎನಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. |