- Tag results for ಉಡುಪಿ
![]() | ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಉಡುಪಿಯಲ್ಲಿ ಹೋಟೆಲ್ ಬೆಂಕಿಗಾಹುತಿಜಿಲ್ಲೆಯಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆ ಹಿನ್ನಲೆಯಲ್ಲಿ, ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾಗಿದೆ. |
![]() | ಉಡುಪಿ: ನಕಲಿ ದಾಖಲೆ ಸೃಷ್ಟಿಸಿ 14.15 ಕೋಟಿ ರೂ. ವಂಚನೆ; ದೂರು ದಾಖಲುಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ,ಸಂಸ್ಥೆಯೊಂದಕ್ಕೆ ನಕಲಿ ದಾಖಲೆಗಳ ಸೃಷ್ಟಿಸಿ 14.15 ಕೋಟಿ ರೂ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ಉಡುಪಿ: ಮೀನು ಸಾಗಾಟದ ಲಾರಿ ಡಿಕ್ಕಿ, ಸವಾರ ಸಾವುಮಲ್ಪೆ ಬಂದರಿನಿಂದ ಮೀನು ಸಾಗಿಸುತ್ತಿದ್ದ ಲಾರಿಯೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ. |
![]() | ಉಡುಪಿ: ಕನ್ನಡ ಲಿಪಿಯಲ್ಲಿರುವ ಕಾಳಾವರ ಶಾಸನದಲ್ಲಿ ಕನ್ನಡ, ಸಂಸ್ಕೃತ ಪದಗಳು!ಎರಡು ವರ್ಷಗಳ ಹಿಂದೆ ಉಡುಪಿಯ ಸ್ಥಳೀಯ ಇತಿಹಾಸಕಾರರು ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಸುಬ್ರಮಣ್ಯ ದೇವಾಲಯದ ಬಳಿ ವಿಜಯನಗರದ ದೊರೆ ಎರಡನೇ ದೇವರಾಯನ ಶಾಸನವನ್ನು ಕಂಡುಹಿಡಿದಿದ್ದರು. ಆದಾಗ್ಯೂ, ಪತ್ತೆಯಾದ ಶಾಸನಗಳ ಕಾಲಾನುಕ್ರಮದ ಬಗ್ಗೆ ಅಸ್ಪಷ್ಟತೆ ಇತ್ತು. |
![]() | ರೋಮ್ಯಾಂಟಿಕ್ ಹಾಡಿನೊಂದಿಗೆ ಉಡುಪಿಯಲ್ಲಿ 'ಫಾರ್ Regn' ಸಿನಿಮಾ ಶೂಟಿಂಗ್ ಆರಂಭ!ನವೀನ್ ದ್ವಾರಕನಾಥ್ ನಿರ್ದೇಶನದ ಫಾರ್ Regn ಸಿನಿಮಾ ಶೂಟಿಂಗ್ ಮಂಗಳವಾರ ಉಡುಪಿಯಲ್ಲಿ ಆರಂಭವಾಗಿದೆ. |
![]() | ವಯಸ್ಸನ್ನು ಮೀರಿ ಸಾಧನೆ ತೋರಿದ ಯುವ ಛಾಯಾಗ್ರಾಹಕ ತೇಜಸ್ನನಗೆ ಈ ಚಿತ್ರ ಬೇಕು ಎಂದು ಹೇಳುತ್ತಿದ್ದ ಬಾಲಕನೊಬ್ಬ ಪಕ್ಷಿಯ ಪರಿಪೂರ್ಣ ಚಿತ್ರ ಸಿಕ್ಕುವವರೆಗೆ ಕಾದು ತನ್ನ ಕ್ಯಾಮರಾದಲ್ಲಿ ಆ ದೃಶ್ಯವನ್ನು ಸೆರೆ ಹಿಡಿಯುತ್ತಲಿದ್ದ.ಆ ಬಾಲಕನ ವಯಸ್ಸಿನ ಇತರರು ವಿವಿಧ ಆಟ ಪಾಠಗಳಲ್ಲಿ ತೊಡಗಿದ್ದಾಗಲೂ ಈ ಬಾಲಕ ಮಾತ್ರ ತನ್ನೂರಿನ ಸುತ್ತಲಿನ ಪಕ್ಷಿಧಾಮಗಳನ್ನು ಸುತ್ತಾಡಿ ಪಕ್ಷಿಗಳ ಚಿತ್ರ ಸೆರೆ ಹಿಡಿಯುವುದರಲ್ಲಿ ಉತ್ಸುಕನಾಗಿದ್ದ. ನಾವಿಲ |
![]() | ಹಿರಿಯ ವಿದ್ವಾಂಸ, ಪ್ರವಚಕ ಡಾ.ಬನ್ನಂಜೆ ಗೋವಿಂದಾಚಾರ್ಯ ಇನ್ನಿಲ್ಲನಾಡಿನ ಪ್ರಮುಖ ಹಿರಿಯ ವಿದ್ವಾಂಸ, ವಾಗ್ಮಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಬನ್ನಂಜೆ ಗೋವಿಂದಾಚಾರ್ಯ ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. |
![]() | ಉಡುಪಿ: ಕೋಡಿ ಕಲ್ಯಾಣ ದಂಡೆ ಕೆಲಸ ಸ್ಥಗಿತ, ಗ್ರಾಮಸ್ಥರಿಂದ ಪಂಚಾಯತ್ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ!ಜಿಲ್ಲೆಯ ಕೋಡಿ ಗ್ರಾಮ ಪಂಚಾಯತ್ ನ ಗ್ರಾಮಸ್ಥರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಪಂಚಾಯತ್ ಸರಹದ್ದಿನ ಒಳಗೆ ಕೋಡಿ ಕಲ್ಯಾಣದಲ್ಲಿ ಜೆಟ್ಟಿ ಕೆಲಸವನ್ನು ನಿಲ್ಲಿಸಿದ್ದಕ್ಕಾಗಿ ಪ್ರತಿಭಟಿಸಿ ಚುನಾವಣೆಗೆ ಬಹಿಷ್ಕಾರ ಹಾಕಲು ನಿಶ್ಚಯಿಸಿದ್ದಾರೆ. |
![]() | ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ.ಕೆ.ಶಿವಕುಮಾರ್ನಮ್ಮಿಂದಲೇ ಪಕ್ಷ ಎಂದು ಭಾವಿಸಿದ್ದಾರೆ, ಅದು ಕೇವಲ ಭ್ರಮೆ, ಅದರಿಂದ ಹೊರಗೆ ಬನ್ನಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. |
![]() | ಲಾಬಿಗಿಳಿಯಲ್ಲ, ಅವಕಾಶ ಒದಗಿದರೆ ಖುಷಿ-ಇದು ಕರಾವಳಿ ಬಿಜೆಪಿ ಸಚಿವಾಕಾಂಕ್ಷಿಗಳ ಮನದಾಳಕಳೆದ ಹಲವು ದಿನಗಳಿಂದ ರಾಜ್ಯದ ಇತರ ಭಾಗಗಳ ಶಾಸಕರು ಮಂತ್ರಿಗಿರಿಗಾಗಿ ಲಾಬಿ ಮಾಡುವಲ್ಲಿ ನಿರತರಾಗಿದ್ದರೆ, ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರು ಮಾತ್ರ ಅಂತಹಾ ಯಾವ ಅವಸರದಲ್ಲಿಯೂ ಇದ್ದಂತೆ ಕಾಣುತ್ತಿಲ್ಲ. ಈ ಎರಡೂ ಜಿಲ್ಲೆಗಳ ಏಳು ಶಾಸಕರಲ್ಲಿ ಯಾರೊಬ್ಬರೂ ಸಚಿವ ಸ್ಥಾನಕ್ಕಾಗಿ ತಮ್ಮ ಬೇಡಿಕೆಯನ್ನಿಟ್ಟಿಲ್ಲ. ಇದರಿಂದಾಗಿ ಈ ಭಾಗದ |
![]() | ಕೇಂದ್ರ ಸಚಿವೆಯರಿಗೆ ಅಚ್ಚರಿಯ ಉಡುಗೊರೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಇತರೆ ಉನ್ನತ ನಾಯಕರಿಗೆ ದೀಪಾವಳಿ ಹಿನ್ನೆಲೆಯಲ್ಲಿ ವಿಶೇಷ ಉಡುಗೊರೋ ನೀಡಿದ್ದಾರೆ. |
![]() | 13 ವರ್ಷದ ಪ್ರೇಮ, ಎರಡು ಗರ್ಭಪಾತ: ಮದುವೆ ದಿನ ನಾಪತ್ತೆಯಾದ 'ವರ'ನ ಮನೆ ಮುಂದೆ ಯುವತಿ ಪ್ರತಿಭಟನೆ!ಕಳೆದ 13 ವರ್ಷಗಳಿಂದ ಪ್ರೀತಿಸಿದ್ದ ಯುವಕ ಮದುವೆಯ ದಿನವೇ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಯುವತಿಯ ಮನೆಯವರು ಕಾಣೆಯಾಗಿರುವ "ವರ"ನಿಗಾಗಿ ಶೋಧ ನಡೆಸಿದ್ದಾರೆ. |
![]() | ಖ್ಯಾತ ಯಕ್ಷ ಕಲಾವಿದ ಮಲ್ಪೆ ವಾಸುದೇವ ಸಾಮಗರು ನಿಧನಖ್ಯಾತ ಯಕ್ಷಗಾನ ಕಲಾವಿದ ಮಲ್ಪೆ ವಾಸುದೇವ ಸಾಮಗರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದ್ದು, ಅವರಿಗೆ 71 ವರ್ಷ ವಯಸ್ಸಾಗಿತ್ತು. |
![]() | ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲುನದಿಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ಬಳಿಯ ಹೆಜಮಾಡಿ ಎಂಬಲ್ಲಿ ನಡೆದಿದೆ. |
![]() | ಉಡುಪಿ: ಸಿಎಂ ಬಿಎಸ್ವೈ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆ ತೆರೆದವನ ವಿರುದ್ಧ ದೂರು ದಾಖಲುಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವರ ಹೆಸರಿನಲ್ಲಿ ನಕಲಿ ಈ-ಮೇಲ್ ಖಾತೆ ತೆರೆದ ದುಷ್ಕರ್ಮಿಯ ವಿರುದ್ಧ ಬುಧವಾರ ಪೊಲೀಸರಿಗೆ ದೂರು ನೀಡಲಾಗಿದೆ. |