- Tag results for ಉತ್ತರಪ್ರದೇಶ
![]() | ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್'ಗೆ ಕೊರೋನಾ ಪಾಸಿಟಿವ್ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ. |
![]() | ಉತ್ತರ ಪ್ರದೇಶ: 3 ಮಹಿಳೆಯರಿಗೆ ಕೋವಿಡ್ ಬದಲಿಗೆ ಆಂಟಿ ರೇಬೀಸ್ ಲಸಿಕೆ ನೀಡಿಕೆ ಆರೋಪ; ತನಿಖೆಗೆ ಆದೇಶಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಮಹಿಳೆಯರಿಗೆ ಕೋವಿಡ್-19 ಲಸಿಕೆ ಬದಲಿಗೆ ಆಂಟಿ ರೇಬೀಸ್ ಲಸಿಕೆ ನೀಡಲಾಗಿದೆ ಎಂದು ಅವರ ಕುಟುಂಬಗಳು ಆರೋಪಿಸಿದೆ. |
![]() | ಹತ್ರಾಸ್ ಪ್ರಕರಣ: ಮುಖ್ಯ ಆರೋಪಿ ತಲೆಗೆ ಒಂದು ಲಕ್ಷ ರೂ. ಬಹುಮಾನ ಘೋಷಣೆತಮ್ಮ ಪುತ್ರಿಗೆ ಕಿರುಕುಳ ನೀಡಿದ್ದರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಎರಡು ದಿನಗಳ ನಂತರ, ಪೊಲೀಸರು ಸಾಸ್ನಿ ಪ್ರದೇಶದ ನೊಜಲ್ಪುರ ಗ್ರಾಮದ ಪ್ರಮುಖ ಆರೋಪಿ ಗೌರವ್ ಸೊಂಗ್ರಾ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಲಾಗಿದೆ. |
![]() | ಸಂಬಂಧದ ಬಗ್ಗೆ ವದಂತಿ: ಪ್ರಿಯತಮೆಗೆ ಗುಂಡಿಕ್ಕಿ ಕೊಂದ ಸ್ನಾತಕೋತ್ತರ ವಿದ್ಯಾರ್ಥಿಭೀಕರ ಘಟನೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ಸಹಪಾಠಿಗಳಿಗೆ ಗುಂಡಿಕ್ಕಿದ್ದು ಘಟನೆಯಲ್ಲಿ ಗೆಳತಿ ಸಾವನ್ನಪ್ಪಿದ್ದು ಮತ್ತೋರ್ವ ಸಹಪಾಠಿ ಗಂಭೀರವಾಗಿ ಗಾಯಗೊಂಡಿದ್ದಾನೆ. |
![]() | ಉತ್ತರಪ್ರದೇಶದಲ್ಲಿ ರುದ್ರಾಕ್ಷಿ ಮಾಲೆ ಹಿಡಿದು ಪ್ರಿಯಾಂಕಾ ವಾದ್ರಾ ಪ್ರತ್ಯಕ್ಷ, ಏನಿದು ಹೊಸ ಅಸ್ತ್ರ!ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ 'ರುದ್ರಾಕ್ಷ ಮಾಲೆ' ಕೈಯಲ್ಲಿ ಹಿಡಿದು ಕಾಣಿಸಿಕೊಂಡಿದ್ದಾರೆ. |
![]() | ಕಾಸ್ಗಂಜ್; ಪೇದೆ ಹತ್ಯೆಗೈದಿದ್ದ ರೌಡಿ ಎನ್ಕೌಂಟರ್'ನಲ್ಲಿ ಹತಉತ್ತರಪ್ರದೇಶದ ಕಾಸ್ಗಂಜ್ ನಲ್ಲಿ ಪೇದೆ ಹತ್ಯೆಗೈದಿದ್ದ ರೌಡಿ ಎನ್ಕೌಂಟರ್'ನಲ್ಲಿ ಹತನಾಗಿದ್ದಾನೆಂದು ಬುಧವಾರ ತಿಳಿದುಬಂದಿದೆ. |
![]() | ಉತ್ತರಾಖಂಡ ಹಿಮ ಪ್ರವಾಹ: 26 ಮೃತದೇಹ ಪತ್ತೆ, ತಪೋವನ್ ಸುರಂಗದಲ್ಲಿ ಯುಪಿಯ 55 ಕಾರ್ಮಿಕರು ನಾಪತ್ತೆ!ಉತ್ತರಾಖಂಡದ ಹಿಮ ಸ್ಫೋಟದಲ್ಲಿ ಇಲ್ಲಿಯವರೆಗೂ ಸುಮಾರು 26 ಮೃತದೇಹಗಳು ಪತ್ತೆಯಾಗಿವೆ. ಇನ್ನು ತಪೋವನ್ ವಿದ್ಯುತ್ ಯೋಜನೆ ಸ್ಥಳದಲ್ಲಿ ಉತ್ತರ ಪ್ರದೇಶದ ಸುಮಾರು 55 ಕಾರ್ಮಿಕರು ನಾಪತ್ತೆಯಾಗಿದ್ದಾರೆ. |
![]() | ಉತ್ತರಾಖಂಡದಲ್ಲಿ ಹಿಮ ಪ್ರವಾಹ: ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ಉತ್ತರಾಖಂಡದ ಚಮೋಲಿಯ ಜೋಶಿಮಠದಲ್ಲಿ ಭಾರೀ ಪ್ರಮಾಣದಲ್ಲಿ ಹಿಮ ಪ್ರವಾಹ ದೊಡ್ಡ ಅನಾಹುತ ಸೃಷ್ಠಿಸಿದ್ದು ಇದರ ಬೆನ್ನಲ್ಲೇ ನೆರೆಯ ಉತ್ತರಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. |
![]() | ರೈತರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ: ಕೃಷಿ ಮಸೂದೆ ಕುರಿತು ಪ್ರಧಾನಿ ಮೋದಿ ಮಾತುಕೃಷಿ ಮಸೂದೆ ವಿರೋಧಿಸಿ ದೇಶದಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ರೈತರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. |
![]() | ರೈತರ ದೆಹಲಿ ಪ್ರವೇಶ ತಡೆಗೆ ಭದ್ರಕೋಟೆ ನಿರ್ಮಾಣ: ಸಿಂಘು ಗಡಿಯಲ್ಲಿ ಭಾರೀ ಬ್ಯಾರಿಕೇಡ್ ಜೊತೆಗೆ ಸಿಮೆಂಟ್ ಹಾಕಿದ ಪೊಲೀಸರುಕೇಂದ್ರದ ಕೃಷಿಕಾಯ್ದೆಗಳ ವಿರುದ್ಧದ ಪ್ರತಿಭಟನೆಗೆ ಭಾರೀ ರೈತರ ದಂಡು ಹರಿದು ಬರುತ್ತಿರುವ ದೆಹಲಿ-ಉತ್ತರಪ್ರದೇಶದ ಗಡಿಯಲ್ಲಿ ಅಕ್ಷರಶಃ ಪೊಲೀಸ್ ಸರ್ಪಗಾವಲಿನಿಂದ ಭದ್ರಕೋಟೆಯಂತಹ ಪರಿಸ್ಥಿತಿ ನಿರ್ಮಾಣವಾಗಿದೆ. |
![]() | ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಆಂಬ್ಯುಲೆನ್ಸ್ನಲ್ಲಿದ್ದ ಐವರು ಸ್ಥಳದಲ್ಲೇ ಸಾವುಜಿಲ್ಲೆಯ ಗೋಪಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಮೃತದೇಹವನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. |
![]() | ತಂಗಿಯನ್ನು ರಕ್ಷಿಸಲು ಗೂಳಿ ವಿರುದ್ಧ ಹೋರಾಡಿದ್ದ 13ರ ಹರೆಯದ ಹುಡುಗನಿಗೆ ಶೌರ್ಯ ಪ್ರಶಸ್ತಿ!ಈ ವರ್ಷದ ‘ಶೌರ್ಯ ಪ್ರಶಸ್ತಿ’ ವಿಜೇತರ ಪಟ್ಟಿಯಲ್ಲಿ ಬರಾಬಂಕಿ ಜಿಲ್ಲೆಯ ಹದಿಹರೆಯದ ಬಾಲಕ ಸ್ಥಾನ ಪಡೆದಿದ್ದಾರೆ. 16 ವರ್ಷದ ಕುನ್ವರ್ ದಿವ್ಯಾನ್ಶ್ ವಯಸ್ಸಿಗೆ ಧೈರ್ಯದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸಾಬೀತುಪಡಿಸಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ ಕೋವಿಡ್ ಲಸಿಕೆ ಸ್ವೀಕರಿಸಿದ ಮಾರನೇ ದಿನ ಆರೋಗ್ಯ ಕಾರ್ಯಕರ್ತ ಸಾವು!ಕೋವಿಡ್ ಲಸಿಕೆ ಪಡೆದ ಮಾರನೇ ದಿನ 46 ವರ್ಷದ ಆರೋಗ್ಯ ಕಾರ್ಯಕರ್ತ ಇಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ ಬಿಎಸ್'ಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಎಲ್ಲರಿಗೂ ಉಚಿತ ಕೊರೋನಾ ಲಸಿಕೆ: ಮಾಯಾವತಿಉತ್ತರ ಪ್ರದೇಶ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್'ಪಿ) ಅಧಿಕಾರಕ್ಕೆ ಬಂದಿದ್ದೇ ಆದರೆ, ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ನೀಡಲಾಗುತ್ತದೆ ಎಂದು ಬಿಎಸ್'ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ಶುಕ್ರವಾರ ಹೇಳಿದ್ದಾರೆ. |
![]() | ಬೆಂಗಳೂರು ಟು ಲಖನೌ: ಆನ್ಲೈನ್ ಗೆಳತಿಗೆ ಸರ್ಪ್ರೈಸ್ ನೀಡಲು ಹೋಗಿ ಜೈಲಿನಲ್ಲಿ ರಾತ್ರಿ ಕಳೆದ ಮುಸ್ಲಿಂ ಯುವಕ!ಆನ್ಲೈನ್ನಲ್ಲಿ ಸ್ನೇಹ ಬೆಳೆಸಿದ್ದ ಅಪ್ರಾಪ್ತ ಬಾಲಕಿಯ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಪ್ರಯಾಣಿಸಿದ್ದ 21 ವರ್ಷದ ಮುಸ್ಲಿಂ ಯುವಕನೋರ್ವ ಪೊಲೀಸ್ ಠಾಣೆಯಲ್ಲಿ ರಾತ್ರಿ ಕಳೆಯಬೇಕಾಯಿತು. |