- Tag results for ಎಫ್ಐಆರ್
![]() | ಜಾಮೀನು ಪಡೆದು ಹೊರಬಂದಿದ್ದ ನಟ ದೀಪ್ ಸಿಧು ಮತ್ತೆ ಅರೆಸ್ಟ್!ಕೆಂಪು ಕೋಟೆಯಲ್ಲಿ ನಡೆದ ಗಣರಾಜ್ಯೋತ್ಸವದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ದೆಹಲಿ ನ್ಯಾಯಾಲಯದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಮತ್ತೆ ನಟ ದೀಪ್ ಸಿಧು ಅವರನ್ನು ಬಂಧಿಸಿದ್ದಾರೆ. |
![]() | ಮುಂಬೈ ಕೋವಿಡ್ ಆಸ್ಪತ್ರೆ ಬೆಂಕಿ ದುರಂತ ಪ್ರಕರಣ: 6 ಮಂದಿ ವಿರುದ್ಧ ಪ್ರಕರಣ ದಾಖಲು9 ಮಂದಿಯನ್ನು ಬಲಿಪಡೆದುಕೊಂಡಿದ್ದ ಮುಂಬೈನ ಬಂದಪ್ ಮಾಲ್ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ವಿರುದ್ಧ ಶನಿವಾರ ಪ್ರಕರಣ ದಾಖಲಾಗಿದೆ. |
![]() | ರಾಸಲೀಲೆ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ಹಾಕಲಾಗಿರುವ ಸೆಕ್ಷನ್ ಗಳ ಪಟ್ಟಿ!ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಯ ಪರವಾಗಿ ವಕೀಲ ಜಗದೀಶ್ ದೂರು ನೀಡಿದ ಬೆನ್ನಲ್ಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | ರಾಸಲೀಲೆ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲುರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಅಧಿಕಾರಿಗಳು ಸಾಹುಕಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. |
![]() | ಜೊಮ್ಯಾಟೋ ಪ್ರಕರಣ: ಡೆಲಿವರಿ ಬಾಯ್ ಕಾಮರಾಜ್ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಯುವತಿ ಹಿತೇಶಾ ಚಂದ್ರಾನಿ ನಾಪತ್ತೆ!ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಎಫ್ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ನಾಪತ್ತೆಯಾಗಿದ್ದಾಳೆಂದು ತಿಳಿದುಬಂದಿದೆ. |
![]() | ಹಲ್ಲೆ ಪ್ರಕರಣ: ಅಖಿಲೇಶ್ ಯಾದವ್ ವಿರುದ್ಧ ಎಫ್ಐಆರ್ ದಾಖಲು, ಸಮಾಜವಾದಿ ಪಕ್ಷದಿಂದ ಇಬ್ಬರು ಪತ್ರಕರ್ತರ ವಿರುದ್ಧ ಪ್ರತಿದೂರುಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ನಡೆಸಿದ ಪತ್ರಿಕಾಗೋಷ್ಠಿ ವೇಳೆ ಪತ್ರಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಅಖಿಲೇಶ್ ಯಾದವ್ ಹಾಗೂ ಇನ್ನೂ ಇಪ್ಪತ್ತು ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | ಟೂಲ್'ಕಿಟ್ ಹಗರಣ: ದಿಶಾ ರವಿ ವಿರುದ್ಧ ಎಫ್ಐಆರ್ ಕುರಿತ ಸುದ್ದಿಯನ್ನು ಮಾಧ್ಯಮಗಳು ವೈಭವೀಕರಿಸುತ್ತಿವೆ- ದೆಹಲಿ ಹೈಕೋರ್ಟ್ಟೂಲ್ ಕಿಟ್ ಹಗರಣ ಸಂಬಂಧ ಹವಾಮಾನ ಕಾರ್ಯಕರ್ತೆ ದಿಶಾ ರವಿ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತ ಸುದ್ದಿಯನ್ನು ಮಾಧ್ಯಮಗಳು ವೈಭವೀಕರಿಸುತ್ತಿವೆ ಎಂದು ದೆಹಲಿ ಹೈಕೋರ್ಟ್ ಕಿಡಿಕಾರಿದೆ. |
![]() | ಮಾನಹಾನಿ ವಿಡಿಯೊ: ಗೂಗಲ್ ಸಂಸ್ಥೆ ಸಿಇಒ ಸುಂದರ್ ಪಿಚೈ ವಿರುದ್ಧ ಎಫ್ಐಆರ್ ದಾಖಲಿಸಿ ನಂತರ ಕೈಬಿಟ್ಟ ವಾರಣಾಸಿ ಪೊಲೀಸ್ಪ್ರಧಾನಿ ನರೇಂದ್ರ ಮೋದಿಯವರ ಹೆಸರಿಗೆ ಕಳಂಕ ತರುವ ವಿಡಿಯೊ ವಿಚಾರವಾಗಿ ಗೂಗಲ್ ಸಂಸ್ಥೆಯ ಸಿಇಒ ಸುಂದರ್ ಪಿಚೈ ಮತ್ತು ಇತರ 17 ಮಂದಿ ವಿರುದ್ಧ ಉತ್ತರ ಪ್ರದೇಶದ ವಾರಣಾಸಿಯ ಪೊಲೀಸರು ದೂರು ದಾಖಲಿಸಿ ನಂತರ ಎಫ್ಐಆರ್ ನಿಂದ ಅವರ ಹೆಸರನ್ನು ಕೈಬಿಟ್ಟಿರುವ ಘಟನೆ ನಡೆದಿದೆ. |
![]() | ರಾಷ್ಟ್ರಧ್ವಜಕ್ಕೆ ಅಪಮಾನ: ಅಪಘಾತದಲ್ಲಿ ಮೃತಪಟ್ಟ ರೈತನ ಕುಟುಂಬಸ್ಥರ ವಿರುದ್ಧ ಎಫ್ಐಆರ್ ದಾಖಲುಅಪಘಾತದಲ್ಲಿ ಮೃತಪಟ್ಟ ರೈತನ ಮೇಲೆ ರಾಷ್ಟ್ರಧ್ವಜ ಹೊದಿಸಿ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಮೃತ ರೈತನ ಕುಟುಂಬಸ್ಥರ ವಿರುದ್ಧ ಎಫ್ಐಆರ್ ದಾಖಲಾಗಿದೆ ಶುಕ್ರವಾರ ಎಂದು ತಿಳಿದುಬಂದಿದೆ. |
![]() | ಗಣರಾಜ್ಯೋತ್ಸವ ದಿನ ಹಿಂಸಾಚಾರ: ಎಫ್ ಐಆರ್ ಪ್ರಶ್ನಿಸಿ ಶಶಿ ತರೂರ್, ರಾಜ್ದೀಪ್ ಸರ್ದೇಸಾಯಿ ಸುಪ್ರೀಂ ಕೋರ್ಟ್ ಮೊರೆಗಣರಾಜ್ಯೋತ್ಸವ ದಿನ ಟ್ರ್ಯಾಕ್ಟರ್ ರ್ಯಾಲಿ ವೇಳೆ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಗ್ಗೆ ಜನರನ್ನು ತಪ್ಪುದಾರಿಗೆಳೆಯುವ ಟ್ವೀಟ್ ಮಾಡಿ ವಿವಾದ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಲವು ಎಫ್ಐಆರ್ ಗಳು ದಾಖಲಾಗಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಹಿರಿಯ ಪತ್ರಕರ್ತ ರಾಜ್ದೀಪ್ ಸರ್ದೇಸಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. |
![]() | ಲಂಚಕ್ಕೆ ಬೇಡಿಕೆ ಇಟ್ಟ ಆರೋಪ: ಸಚಿವರ ಪಿಎ ವಿರುದ್ಧ ಎಫ್ಐಆರ್ ದಾಖಲುಲಂಚಕ್ಕಾಗಿ ಬೇಡಿಕೆ ಇಟ್ಟ ಗಂಭೀರ ಆರೋಪದ ಸಂಬಂಧ ರಾಜ್ಯದ ಪ್ರಭಾವಿ ಸಚಿವರ ಪಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. |
![]() | ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ಪ್ರಮುಖ ರೈತ ಸಂಘಟನೆಯ ಮುಖ್ಯಸ್ಥರ ವಿರುದ್ಧ ಎಫ್ಐಆರ್!ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರ ಸಂಬಂಧ ದೆಹಲಿ ಪೊಲೀಸರು ಸಲ್ಲಿಸಿರುವ ಎಫ್ಐಆರ್ನಲ್ಲಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ವಕ್ತಾರ ರಾಕೇಶ್ ಟಿಕೈಟ್ ಸೇರಿದಂತೆ ಪ್ರಮುಖ ರೈತ ಸಂಘಟನೆಯ ಮುಖ್ಯಸ್ಥರ ಹೆಸರನ್ನು ಉಲ್ಲಂಖಿಸಿದ್ದಾರೆ. |
![]() | ತಾಂಡವ್ ತಂಡಕ್ಕೆ ಸಂಕಷ್ಟ: ಸೈಫ್ ಅಲಿ ಖಾನ್ ಸೇರಿ 9 ಮಂದಿ ವಿರುದ್ಧ ಎಫ್ಐಆರ್ವೆಬ್ ಸರಣಿಯ ತಯಾರಕರು ಬೇಷರತ್ತಾಗಿ ಕ್ಷಮೆಯಾಚಿಸುತ್ತಿದ್ದರೂ, ಒಂಬತ್ತು ಸಂಚಿಕೆಗಳ ಸರಣಿಯ ವಿವಾದಾತ್ಮಕ ದೃಶ್ಯಗಳನ್ನು ಅಳಿಸಿ ಹಾಕಿದ್ದರೂ ಹಿಂದೂ ಸಂಘಟನೆಯ ಮುಖಂಡರೊಬ್ಬರು ನಟ ಸೈಫ್ ಅಲಿ ಖಾನ್ ಸೇರಿ 9 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. |
![]() | ಹಿಂದೂ ದೇವರುಗಳ ಬಗ್ಗೆ ಅಪಪ್ರಚಾರ: ತಾಂಡವ್ ವೆಬ್ ಸೀರೀಸ್ ನಿರ್ದೇಶಕರ ವಿರುದ್ಧ ಎಫ್ಐಆರ್ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ. |
![]() | ಕೊಡವರ ವಿರುದ್ಧ ಹೇಳಿಕೆ: ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲುಕೊಡಗಿನಲ್ಲಿ ಕೊಡವರೂ ಗೋಮಾಂಸ ತಿನ್ನುತ್ತಾರೆಂದು ಹೇಳಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. |