- Tag results for ಕರ್ನಾಟಕ
![]() | ರಾಜ್ಯದಲ್ಲಿ ಇಂದು ಕೊರೋನಾದಿಂದ ಐವರು ಸಾವು, ಹೊಸದಾಗಿ 349 ಜನರಿಗೆ ಪಾಸಿಟಿವ್ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಸೋಮವಾರ 349 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ. |
![]() | ಎಸ್ಎಸ್ಎಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. |
![]() | ರಾಜ್ಯದ ಮೊದಲ ಕರಕುಶಲ ಪ್ರವಾಸೋದ್ಯಮ ಗ್ರಾಮ ಸ್ಥಾಪನೆ ಪ್ರಕ್ರಿಯೆ ಚುರುಕು; ಜೂನ್ ವೇಳೆಗೆ ಪೂರ್ಣರಾಜ್ಯದ ಮೊದಲ ಕರಕುಶಲ ಪ್ರವಾಸೋದ್ಯಮ ಗ್ರಾಮ ಸ್ಥಾಪನೆಯ ಪ್ರಕ್ರಿಯೆ ಚುರುಕುಗೊಳಿಸುವುದಕ್ಕೆ ರಾಜ್ಯ ಕರಕುಶಲ ನಿಗಮ ಮುಂದಾಗಿದೆ. |
![]() | ಕಳಸಾ-ಬಂಡೂರಿ: ಜಂಟಿ ಪರಿಶೀಲನೆ ತಂಡಕ್ಕೆ ಅಧಿಕೃತ ಹೆಸರು ನಾಮನಿರ್ದೇಶನ ಮಾಡಿದ ಕರ್ನಾಟಕನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಕರ್ನಾಟಕ ಸರ್ಕಾರ ಮಹದಾಯಿ ಯೋಜನೆಯಡಿ ಮಾಂಡೋವಿ ನೀರನ್ನು ಬೇರೆಡೆಗೆ ತಿರುಗಿಸಿದೆಯೆ ಎಂಬ ಬಗ್ಗೆ ತನಿಖೆ ನಡೆಸಲು ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲು ಸುಪ್ರೀಂ ಕೋರ್ಟ್ ಆದೇಶಿಸಿ ಆರು ದಿನಗಳ ತರುವಾಯ ರಾಜ್ಯ ಸರ್ಕಾರವು ಸಮಿತಿಯನ್ನು ಪ್ರತಿನಿಧಿಸಲು ಹಿರಿಯ ಎಂಜಿನಿಯರ್ ಗಳನ್ನು ನಾಮಕರಣ ಮಾಡಿದೆ. |
![]() | ಎರಡನೇ ಹಂತದ ಕೋವಿಡ್ ಲಸಿಕೆ ಅಭಿಯಾನ: ಕರ್ನಾಟಕದ ನಗರ ಪ್ರದೇಶಗಳಲ್ಲಿ ಆನ್ ಲೈನ್ ದಾಖಲಾತಿ ಆರಂಭಸೋಮವಾರ ಬೆಳಗ್ಗೆ 9 ಗಂಟೆಗೆ ದೇಶಾದ್ಯಂತ ಎರಡನೇ ಹಂತದ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿದೆ. 60 ವರ್ಷಕ್ಕೆ ಮೇಲ್ಪಟ್ಟವರು ಮತ್ತು 45ರಿಂದ 59 ವರ್ಷದೊಳಗಿನ ನಿರ್ದಿಷ್ಟ ನಾಗರಿಕ ಗುಂಪುಗಳಿಗೆ ಇಂದು ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿದೆ. |
![]() | ದಕ್ಷಿಣದ ಎರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ: ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ, ಕಾರ್ಯತಂತ್ರದಲ್ಲಿ ಬ್ಯುಸಿಕರ್ನಾಟಕದ ಬಿಜೆಪಿ ನಾಯಕರು ಈಗ ವಿಧಾನಸಭೆ ಚುನಾವಣೆ ಏರ್ಪಡುವ ದಕ್ಷಿಣದ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. |
![]() | ಬೆಂಗಳೂರಿನಲ್ಲಿ 312 ಸೇರಿ ರಾಜ್ಯದಲ್ಲಿ 521 ಕೊರೋನಾ ಪ್ರಕರಣಗಳು ಪತ್ತೆ!ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ. |
![]() | ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡಿ: ಸರ್ಕಾರಕ್ಕೆ ಲೋಕಾಯುಕ್ತ ನಿರ್ದೇಶನಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಸೇವೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿಯವರು ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. |
![]() | ಹೊಸಪೇಟೆ ಕೋರ್ಟ್ ಆವರಣದಲ್ಲೇ ವಕೀಲನ ಕೊಚ್ಚಿ ಕೊಲೆಕೋರ್ಟ್ ಆವರಣದಲ್ಲೇ ವಕೀಲರೊಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. |
![]() | ತಮಿಳು ನಾಡು ಚುನಾವಣೆ ಪರ್ವ, ಅಂತರಾಜ್ಯ ಜಲ ವಿವಾದ ಮಧ್ಯೆ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಕೇಂದ್ರ ಜಲಶಕ್ತಿ ಸಚಿವ!ಕಾವೇರಿ ನದಿಯ ಹೆಚ್ಚುವರಿ ನೀರಿನ್ನು ಬಳಸುವ ತಮಿಳು ನಾಡಿನ ಉದ್ದೇಶಿತ ಯೋಜನೆ ಬಗ್ಗೆ ಕರ್ನಾಟಕದಲ್ಲಿ ಬಿಜೆಪಿ ನಾಯಕರು ದೃಢ ನಿಲುವು ಹೊಂದಿರುವ ಸಂದರ್ಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದಾರೆ. |
![]() | ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಗೆ ಮನವರಿಕೆ ಮಾಡಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಸಲಹೆಅಂತರರಾಜ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಬೇಕು ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ. |
![]() | ಹೊಂಡದಲ್ಲಿ ಮುಳುಗಿ ತಾಯಿ-ಮಗು ಸಾವುನೀರಿನ ಹೊಂಡದಲ್ಲಿ ಮುಳುಗಿ ತಾಯಿ-ಮಗು ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕೊರವಂಗಲ ಗ್ರಾಮದಲ್ಲಿ ನಡೆದಿದೆ. |
![]() | ಕೊರೋನಾಗೆ ಕರ್ನಾಟಕ ಮತ್ತೆ ತತ್ತರ: ಬೆಂಗಳೂರಿನಲ್ಲಿ 329 ಸೇರಿ ರಾಜ್ಯದಲ್ಲಿ 523 ಪ್ರಕರಣ ಪತ್ತೆ!ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗುತ್ತಿದ್ದು ಇಂದು 523 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆಯಾಗಿದೆ. |
![]() | ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಡಿಸಿಎಂ ಸಚಿವ ಲಕ್ಷ್ಮಣ್ ಸವದಿಬಿಎಟಿಸಿ ಬಸ್ ದರ ಹೆಚ್ಚಳದ ನಂತರ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. |
![]() | ಅಂಚೆ ಇಲಾಖೆಯ ಸೇವೆ: ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿ ಕರ್ನಾಟಕಅಂಚೆ ಕಚೇರಿಗಳ ಮೂಲಕ ಗ್ರಾಹಕ ಸೇವೆಗಳನ್ನು ಆರಂಭಿಸಿದ ನಂತರ ಅಂಚೆ ಇಲಾಖೆಯ ವಹಿವಾಟು ಮತ್ತು ಆದಾಯ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು ದೇಶದಲ್ಲಿಯೇ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ. |