- Tag results for ಕರ್ನಾಟಕ ಸರ್ಕಾರ
![]() | ಪಂಚಮಸಾಲಿ ಹೋರಾಟ ತೀವ್ರ, ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಹೋರಾಟಗಾರರ ಚಿಂತನೆಪಂಚಮಸಾಲಿಯನ್ನು 2ಎ ವರ್ಗಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿರುವ ಹೋರಾಟಗಾರರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಚಿಂತನೆ ನಡೆಸಿದ್ದಾರೆ. |
![]() | ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರ, ಜನತೆಗೆ ಮತ್ತೊಂದು ಶಾಕ್ಕೊರೋನಾ ಸೋಂಕಿನಿಂದ ಈಗ ತಾನೆ ಚೇತರಿಕೊಳ್ಳುತ್ತಿರುವ ಜನತೆಗೆ ರಾಜ್ಯ ಸರ್ಕಾರ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಮತ್ತೊಂದು ಶಾಕ್ ಕೊಡಲು ಹೊರಟಿದೆ. |
![]() | ಗೋ ಮಾಂಸ ನಿಷೇಧ ತಂದ ಎಡವಟ್ಟು: ಚಿಕನ್ ತಿಂದು ಸೋಮಾರಿಗಳಾದ ಮೈಸೂರು ಮೃಗಾಲಯದ ಹುಲಿಗಳು!ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಗೋ ಮಾಂಸ ನಿಷೇಧದಿಂದಾಗಿ ಮೈಸೂರು ಮೃಗಾಲಯದ ಹುಲಿಗಳು ಅಕ್ಷರಶಃ ಸೋಮಾರಿಗಳಾಗಿವೆ. |
![]() | ತಗ್ಗದ ಆರ್ಥಿಕ ಹೊರೆ: ತಾಲೂಕು ಪಂಚಾಯತಿ ರದ್ದು ಪಡಿಸಲು ಚಿಂತನೆ; ಚುನಾವಣೆ ನಡೆಸಲು ಆಯೋಗದ ಸಿದ್ಧತೆ!ತಾಲ್ಲೂಕು ಪಂಚಾಯಿತಿ ವ್ಯವಸ್ಥೆ ರದ್ದುಪಡಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಇಲಾಖೆ ಚಿಂತಿಸುತ್ತಿದೆ. |
![]() | ಕೋವಿಡ್ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. |
![]() | ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು: ಸಚಿವ ಉಮೇಶ್ ಕತ್ತಿಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಬಡ ಮತ್ತು ಕೆಳ ಮಧ್ಯಮ ವರ್ಗದವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದೆ. |
![]() | 9 ಜಿಲ್ಲಾಧಿಕಾರಿಗಳು ಸೇರಿದಂತೆ 42 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 9 ಜಿಲ್ಲಾಧಿಕಾರಿಗಳು ಸೇರಿದಂತೆ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ. |
![]() | ಭಕ್ತರಿಗೆ ಸಂತಸದ ಸುದ್ದಿ: ಜಾತ್ರೆ, ಧಾರ್ಮಿಕ ಉತ್ಸವಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. |
![]() | ಏಕಗವಾಕ್ಷಿ ಪದ್ದತಿಯಡಿ ಗಣಿಗಾರಿಕೆ ಪ್ರಸ್ತಾವನೆಗೆ ಅನುಮೋದನೆ: ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಸಾಲಸೌಲಭ್ಯ- ನಿರಾಣಿಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂತಹ 'ಏಕಗವಾಕ್ಷಿ 'ಪದ್ದತಿಯನ್ನು ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತೀರ್ಮಾನಿಸಿದ್ದಾರೆ. |
![]() | ಅಮೆಜಾನ್ ಹಾಗೂ ಕರ್ನಾಟಕ ಮಧ್ಯದ ಒಪ್ಪಂದಕ್ಕೆ ಸಿಐಎಟಿ ಆಕ್ಷೇಪಕಳಂಕಿತ ಇ- ಕಾಮರ್ಸ್ ಕಂಪೆನಿ ಅಮೆಜಾನ್ ಜತೆಗೆ ಕರ್ನಾಟಕ ಸರ್ಕಾರವು ಒಪ್ಪಂದ ಮಾಡಿಕೊಳ್ಳುತ್ತಿರುವುದಕ್ಕೆ ಕಾನ್ಫಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ ಪ್ರಬಲವಾಗಿ ಆಕ್ಷೇಪ ವ್ಯಕ್ತ ಪಡಿಸಿದೆ. |
![]() | ಖಾಸಗಿ ಶಾಲೆಗಳಿಗೆ ಫೀಸ್ ನಿಗದಿ ಮಾಡಿದ ಸರ್ಕಾರ, ಶೇ.70 ರಷ್ಟು ಬೋಧನಾ ಶುಲ್ಕ ಪಡೆಯುವಂತೆ ಆದೇಶಖಾಸಗಿ ಶಾಲೆಗಳು ಕೋವಿಡ್ ಸಂಕಷ್ಟದ ಕಾಲದಲ್ಲೂ ಪೂರ್ಣ ಪ್ರಮಾಣದ ಶುಲ್ಕ ವಸೂಲಿಗೆ ಕಡಿವಾಣ ಹಾಕಿದ ರಾಜ್ಯ ಸರ್ಕಾರ, 2019-20ನೇ ಸಾಲಿನಲ್ಲಿ ಶೇ.... |
![]() | ಫೆಬ್ರವರಿ 1 ರಿಂದ ರಾಜ್ಯದಲ್ಲಿ 9 ರಿಂದ 12 ನೇ ತರಗತಿಗಳಿಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಕೊರೋನಾ ಮಹಾಸಂಕಷ್ಟದ ನಂತರ ರಾಜ್ಯದಲ್ಲಿ ಮುಚ್ಚಲಾಗಿದ್ದ ಶಾಲಾ, ಕಾಲೇಜ್ ಗಳನ್ನು ನಿಧಾನವಾಗಿ ಪುನರಾರಂಭಿಸಲಾಗುತ್ತಿದ್ದು, ಫೆಬ್ರವರಿ 1ರಿಂದ 9ನೇ ತರಗತಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ... |
![]() | ಸಚಿವರ ಖಾತೆ ಬದಲಾವಣೆ ಮಾಡಿ ಸಿಎಂ ಬಿಎಸ್ ವೈ ಆದೇಶಸಚಿವ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವೇಳೆ ಭುಗಿಲೆದ್ದಿದ್ದ ಅಸಮಾಧಾನ ಶಮನಗೊಳಿಸುವ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಚಿವರ ಖಾತೆ ಹಂಚಿಕೆಯಲ್ಲಿ ಸಣ್ಣ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. |
![]() | ಅನ್ನ ಭಾಗ್ಯ ಯೋಜನೆಗೆ ಕುತ್ತು? ಇನ್ನು ಮುಂದೆ ಉಚಿತವಾಗಿ ಸಿಗುವುದಿಲ್ಲ ಅಕ್ಕಿ!ಅನ್ನ ಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರು ಅಕ್ಕಿಗೆ ಇನ್ನು ಮುಂದೆ ಪಡಿತರದಾರರು ಹಣ ಪಾವತಿಸಬೇಕಾಗುತ್ತದೆ. |
![]() | ಏಳು ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ: ಮುನಿರತ್ನಗಿಲ್ಲ, ಅಬಕಾರಿ ಸಚಿವ ನಾಗೇಶ್ ಗೆ ಕೊಕ್!ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ ಯಡಿಯೂರಪ್ಪ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸುವುದಾಗಿ ಹೇಳಿದ್ದಾರೆ. |