ಶ್ರೀಕಾಂತ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ, ಕೆಎಲ್ ರಾಹುಲ್ ಆಡಬೇಕೆಂದು ನಾನು ಮೊದಲೇ ಹೇಳಿದ್ದೆ ಎಂದು ಹೇಳಿದರು. ಇದು ತಂಡ ಮತ್ತು ಆಡಳಿತ ಮಂಡಳಿಯ ಹಾಸ್ಯಾಸ್ಪದ ನಿರ್ಧಾರವಾಗಿದೆ. ನೀವು ಕೆಎಲ್ ರಾಹುಲ್ ಗಿಂತ ಮೊದಲೇ ಬೇರೆಯವರನ್ನು ಕಳುಹಿಸುತ್ತಿ ...
ಪೊಲೀಸ್ ಕಾನ್ಸ್ಟೆಬಲ್ನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ಶೀಟರ್ ರಿಯಾಜ್ ಭಾನುವಾರ ಮತ್ತೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದನು.
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್ಗಳ ಸೋಲನ್ನು ಅನುಭವಿಸಿತು. ಡಕ್ವರ್ತ್-ಲೂಯಿಸ್ ವಿಧಾನದಡಿ ಆಸ್ಟ್ರೇಲಿಯಾಕ್ಕೆ 131 ರನ್ಗಳ ಗುರಿಯನ್ನು ನಿಗದಿಪಡಿಸಲಾಯಿತು.