- Tag results for ಕೆಲಸ
![]() | ಪತ್ರಕರ್ತರನ್ನು ಫ್ರಂಟ್ ಲೈನ್ ವರ್ಕರ್ಸ್ ಎಂದು ಘೋಷಿಸಿ, ಆದ್ಯತೆ ಮೇಲೆ ಲಸಿಕೆ ನೀಡಿ: ಸಂಪಾದಕರ ಗಿಲ್ಡ್ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಪತ್ರಕರ್ತರನ್ನು ಮುಂಚೂಣಿ ಕೆಲಸಗಾರರೆಂದು ಘೋಷಿಸಿ ಅವರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವಂತೆ ಸಂಪಾದಕರ ಗಿಲ್ಡ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ. |
![]() | ತಾಪಮಾನ ಏರಿಕೆ: ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದ ಸಮಯದಲ್ಲಿ ಬದಲಾವಣೆಅಧಿಕ ತಾಪಮಾನದಿಂದ ರಾಜ್ಯದ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಉದ್ಯೋಗಿಗಳ ಕೆಲಸದಲ್ಲಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. |
![]() | ಮೃತ ಸಹೋದರನ ಅರ್ಹತಾ ಪ್ರಮಾಣಪತ್ರ ಬಳಸಿ 30 ವರ್ಷಗಳಿಂದ ಸರ್ಕಾರಿ ಕೆಲಸದಲ್ಲಿದ್ದ ವ್ಯಕ್ತಿ ವಿರುದ್ಧ ಚಾರ್ಜ್ಶೀಟ್!ತನ್ನ ಮೃತ ಸಹೋದರನ ಅರ್ಹತಾ ಪ್ರಮಾಣಪತ್ರಗಳನ್ನು ಬಳಸಿ ಸುಮಾರು 30 ವರ್ಷಗಳ ಹಿಂದೆ ಸರ್ಕಾರಿ ಕೆಲಸವನ್ನು ಗಿಟ್ಟಿಸಿಕೊಂಡಿದ್ದ ವ್ಯಕ್ತಿಯೋರ್ವನ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಅಪರಾಧ ವಿಭಾಗವು ಚಾರ್ಜ್ಶೀಟ್ ಮಾಡಿದೆ. |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಮತ್ತೊಂದು ಲಾಕ್ಡೌನ್ ಆತಂಕ; ಹಣ ಸಂಪಾದಿಸಲು ಓವರ್ ಟೈಮ್ ಕೆಲಸಕ್ಕಿಳಿದ ಕಾರ್ಮಿಕರು!ರಾಜ್ಯದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಲಾಕ್ಡೌನ್ ಜಾರಿಯಾಗಲಿದೆ ಎಂದು ಆತಂಕಗೊಂಡಿರುವ ದಿನಗೂಲಿ ಕಾರ್ಮಿಕರು ಹೆಚ್ಚೆಚ್ಚು ಪಾಳಿಯಲ್ಲಿ ಕೆಲಸ ಮಾಡಿ ಹಣ ಸಂಪಾದನೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು: ಚಿನ್ನದ ಗಟ್ಟಿ ಕದ್ದ ಕೆಲಸಗಾರನ ಬಂಧನ, 4 ಕೋಟಿ ಮೌಲ್ಯದ 11.2 ಕೆ.ಜಿ. ಚಿನ್ನ ವಶಶೀಘ್ರ ಶ್ರೀಮಂತನಾಗಬೇಕು ಎಂಬ ದುರಾಸೆಯಿಂದ ಗಟ್ಟಿ ಚಿನ್ನ ಕದ್ದು ಪರಾರಿಯಾಗಿದ್ದ ಕೆಲಸಗಾರನೋರ್ವನನ್ನು ಕೇವಲ 10 ಗಂಟೆಯ ಕಾರ್ಯಾಚರಣೆಯಲ್ಲಿ ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. |
![]() | ಹಿಂದೂ ವಿರೋಧಿ ಟ್ವೀಟ್: ನೌಕರಿ ಕಳೆದುಕೊಂಡ ಗಾನಾ ಉದ್ಯೋಗಿ; ಕ್ಷಮೆ ಯಾಚನೆ!ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ರೀತಿಯಲ್ಲಿ ಟ್ವೀಟ್ ಮಾಡಿದ್ದ ಉದ್ಯೋಗಿಯನ್ನು ಮ್ಯೂಸಿಕ್ ಸ್ಟ್ರೀಮಿಂಗ್ ಸೇವೆ ಒದಗಿಸುವ ಗಾನಾ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ. |
![]() | ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ 75 ಕಾಮಗಾರಿ ಕೈಗೊಳ್ಳಿ: ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಕರೆರಾಜಕೀಯದಲ್ಲಿ ನಾವು ಒಮ್ಮತ, ಸಹಮತವನ್ನು ಗೌರವಿಸುತ್ತೇವೆ. ಸರ್ಕಾರ ಬಹುಮತದಿಂದ ನಡೆಯಬಹುದು, ಆದರೆ ದೇಶ ನಡೆಯುವುದು ಸಹಮತದಿಂದ ಎಂದು ನಾನು ಸದನದಲ್ಲಿ ಹೇಳಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ವಿಶೇಷ ಚೇತನ ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸಕ್ಕೆ ಅವಕಾಶ: ರಾಜ್ಯ ಸರ್ಕಾರ ಸುತ್ತೋಲೆಶುಕ್ರವಾರದಿಂದ ಪ್ರಾರಂಭವಾಗಿ, ಸರ್ಕಾರಿ, ಅರೆ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಕಚೇರಿಗಳಲ್ಲಿ ಕೆಲಸ ಮಾಡುವ ವಿಶೇಷ ಚೇತನ ಉದ್ಯೋಗಿಗಳಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡಲಾಗಿದೆ. |
![]() | ಶಿವಮೊಗ್ಗ ಗಣಿ ಸ್ಫೋಟ ದುರಂತ: ಮೃತರ ಕುಟುಂಬಸ್ಥರಿಗೆ ಅವರು ಯಾವ ಕೆಲಸ ಮಾಡುತಿದ್ದರೆಂಬ ಮಾಹಿತಿಯೇ ಇರಲಿಲ್ಲ!ಜೀವನದ ಬಂಡಿಯನ್ನು ಸಾಗಿಸಲು ಹೊತ್ತಿನ ಊಟಕ್ಕಾಗಿ ದೂರದೂರುಗಳಿಂದ ಬಂದು ಬದುಕನ್ನು ಸಾಗಿಸುತ್ತಿರುವ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ಜ.21 ರಂದು ಇಲ್ಲಿನ ಹುಣಸೋಡಿನಲ್ಲಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣದಲ್ಲಿ ಸಾವನ್ನಪ್ಪಿದ ಒಬ್ಬೊಬ್ಬ ಕಾರ್ಮಿಕರ ಕಥೆ ಒಂದೊಂದು ರೀತಿಯಲ್ಲಿದೆ. |
![]() | ಅಯೋಧ್ಯೆ: ರಾಮ ಮಂದಿರ ಪ್ರದೇಶದಲ್ಲಿ ಕೆಲಸ ಪುನರ್ ಆರಂಭಅಯೋಧ್ಯೆಯ ರಾಮ ಮಂದಿರ ಪ್ರದೇಶದಲ್ಲಿ ಅಂತರ್ಜಲ ಸಮಸ್ಯೆಯಿಂದಾಗಿ ಕೆಲಸ ಸ್ಥಗಿತಗೊಂಡಿತ್ತು. ಎರಡು ತಿಂಗಳ ನಂತರ ಮತ್ತೆ ಕೆಲಸವನ್ನು ಆರಂಭಿಸಲಾಗಿದೆ. |
![]() | ಮನೆಯಿಂದಲೇ ಕೆಲಸ: ಅಬಕಾರಿ ಇಲಾಖೆ ಆದಾಯಕ್ಕೆ ಕತ್ತರಿ!ಕೋವಿಡ್-19 ಲಾಕ್ ಡೌನ್ ನಂತರ ಹಲವು ಕಂಪೆನಿಗಳಲ್ಲಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಸೌಲಭ್ಯವಿದೆ. ಆದರೆ ಇದರಿಂದ ರಾಜ್ಯ ಸರ್ಕಾರದ ಆದಾಯದ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ನಂಬುತ್ತೀರಾ, ಹೌದು ಮನೆಯಿಂದಲೇ ನೌಕರರು ಕೆಲಸ ಮಾಡುವುದಕ್ಕೂ ಸರ್ಕಾರದ ಆದಾಯಕ್ಕೂ ಏನು ಸಂಬಂಧ ಎಂದು ಅಚ್ಚರಿಗೊಂಡಿರಾ, ಅಬಕಾರಿ ಇಲಾಖೆ ಅಧಿಕಾರಿಗಳು ಹೀಗೆ ಭಾವಿಸುತ್ತಾರೆ. |
![]() | ಮಾರ್ಚ್ 31ರವರೆಗೆ ವಲಸೆ, ಕೆಲಸದ ವೀಸಾಗೆ ಅಮೆರಿಕದಲ್ಲಿ ನಿರ್ಬಂಧ ಮುಂದುವರಿಕೆ: ಸಾವಿರಾರು ಮಂದಿ ವಿದೇಶಿ ನೌಕರರಿಗೆ ಸಂಕಷ್ಟಕೋವಿಡ್-19 ಸಾಂಕ್ರಾಮಿಕ ನಡುವೆ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿರುವ ಸಂದರ್ಭದಲ್ಲಿ ದೇಶದ ನಾಗರಿಕರನ್ನು ರಕ್ಷಿಸಲು ವಲಸೆ ನೀತಿಗಳಿಗೆ ಸಂಬಂಧಿಸಿದ ನಿಷೇಧವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದುವರಿಸಿದ್ದಾರೆ. |
![]() | ಜಾರ್ಖಂಡ್: ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ಪಡೆಯಲು ತಂದೆಯನ್ನೆ ಕೊಂದ ಪುತ್ರನ ಬಂಧನಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ಪಡೆಯಲು ತನ್ನ ತಂದೆಯನ್ನೇ ಪಾಪಿ ಪುತ್ರನೊಬ್ಬ ಹತ್ಯೆ ಮಾಡಿರುವ ಆತಂಕಕಾರಿ ಸುದ್ದಿಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. |
![]() | ಬಿಪಿಒ, ಐಟಿಇಎಸ್ ಕಂಪೆನಿಗಳಿಗೆ ಸರ್ಕಾರದ ಸರಳ ಮಾರ್ಗಸೂಚಿ: ವರ್ಕ್ ಫ್ರಮ್ ಹೋಂ, ವರ್ಕ್ ಫ್ರಮ್ ಎನಿವೇರ್ ವಿಸ್ತರಣೆಬಿಪಿಒಗಳು ಮತ್ತು ಐಟಿಇಎಸ್ ಕಂಪೆನಿಗಳ ಮೇಲಿನ ತೀವ್ರ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ಸರಳ ಮಾರ್ಗಸೂಚಿಗಳನ್ನು ಘೋಷಿಸಿದ್ದು ಮನೆಯಿಂದಲೇ ಕೆಲಸ (work from home) ಮತ್ತು ಎಲ್ಲಿಂದ ಬೇಕಾದರೂ ಕೆಲಸ (work from anywhere) ಮಾಡುವ ಅವಕಾಶವನ್ನು ನೀಡಿದೆ. |
![]() | ಸರ್ಕಾರಿ, ಅನುದಾನಿತ ಕಾಲೇಜು ಉಪನ್ಯಾಸಕರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳ ಉಪನ್ಯಾಸಕರಿಗೆ ನವೆಂಬರ್ 4-11ರವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಲಾಗಿದೆ. |