- Tag results for ಕೇರಳ
![]() | 'ಲವ್ ಜಿಹಾದ್ ವಿರುದ್ಧ ಕಾನೂನು'- ಕೇರಳ ಬಿಜೆಪಿ ಭರವಸೆಏಪ್ರಿಲ್ 6 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಕೇರಳ ರಾಜ್ಯದಲ್ಲಿ ಲವ್ ಜಿಹಾದ್ ತಡೆಗಟ್ಟುವ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಎನ್ ಡಿಎ ಮೈತ್ರಿಕೂಟ ಹೇಳಿದೆ. |
![]() | ವಿಜಯ್ ಹಜಾರೆ ಟ್ರೋಫಿ: ಕರ್ನಾಟಕಕ್ಕೆ ಹ್ಯಾಟ್ರಿಕ್ ಜಯಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲಿಯೂ ಪ್ರಭುತ್ವ ಸಾಧಿಸಿರುವ ಹಾಲಿ ಚಾಂಪಿಯನ್ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿದೆ. |
![]() | ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕ ಘೋಷಣೆ; ಮೇ 2ರಂದು ಫಲಿತಾಂಶ!ಕೇಂದ್ರ ಚುನಾವಣಾ ಆಯೋಗ ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು ಮೇ 2ರಂದು ಫಲಿತಾಂಶ ಹೊರಬೀಳಲಿದೆ. |
![]() | ಮಹಾರಾಷ್ಟ್ರ, ಕೇರಳದ ಬಸ್ ಗಳಿಗೆ ನಿರ್ಬಂಧ ಇಲ್ಲ, ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಸಚಿವ ಸವದಿಮಹಾರಾಷ್ಟ್ರ, ಕೇರಳ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಯಾವುದೇ ಬಸ್ ಗಳನ್ನು ನಿರ್ಬಂಧಿಸಿಲ್ಲ... ಆದರೆ ಪ್ರಯಾಣಿಕರ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿರಬೇಕು ಎಂದು ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. |
![]() | ದೇಶದಲ್ಲೇ ಮೊದಲು: ಐಟಿ ಕ್ಷೇತ್ರಕ್ಕೆ ಕಲ್ಯಾಣ ನಿಧಿ ಸ್ಥಾಪಿಸಿದ ಕೇರಳ ಸರ್ಕಾರದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕೇರಳದಲ್ಲಿ ಐಟಿ ಕ್ಷೇತ್ರದ ಉದ್ಯೋಗಿಗಳಿಗಾಗಿ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. 18 ರಿಂದ 55 ವರ್ಷದೊಳಗಿನ ಉದ್ಯೋಗಿಗಳು ಈ ಯೋಜನೆಯಲ್ಲಿ ಪ್ರಯೋಜನ ಪಡೆಯಬಹುದಾಗಿದೆ, |
![]() | ಮೆಟ್ರೋ ಮ್ಯಾನ್ ಖ್ಯಾತಿಯ ಇ.ಶ್ರೀಧರನ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಮೆಟ್ರೊ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ |
![]() | ಅಲಪ್ಪುಳದಲ್ಲಿ ಆರ್ ಎಸ್ಎಸ್ ಕಾರ್ಯಕರ್ತನ ಹತ್ಯೆ: ಎಸ್ ಡಿಪಿಐ ನ 8 ಮಂದಿ ಬಂಧನಕೇರಳದ ಅಲಪ್ಪುಳದಲ್ಲಿ ಎಸ್ ಡಿಪಿಐನ 8 ಮಂದಿಯನ್ನು ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. |
![]() | ಅಂತರರಾಜ್ಯ ಪ್ರಯಾಣ ನಿಷೇಧಿಸಿಲ್ಲ, ಕೋವಿಡ್ ನೆಗೆಟಿವ್ ವರದಿ ಮಾತ್ರ ಕಡ್ಡಾಯ: ಸುಧಾಕರ್ ಸ್ಪಷ್ಟನೆಕರ್ನಾಟಕ ಮತ್ತು ಕೇರಳ ನಡುವಿನ ಅಂತರರಾಜ್ಯ ಪ್ರಯಾಣವನ್ನು ನಿಷೇಧಿಸಿಲ್ಲ. ಆದರೆ, ಮುಂಜಾಗ್ರತಾ ಕ್ರಮವಾಗಿ ಅಲ್ಲಿಂದ ಇಲ್ಲಿಗೆ ಬರುವವರು ಕಡ್ಡಾಯವಾಗಿ 72 ಗಂಟೆಗೂ ಹಳೆಯದಲ್ಲದ ಕೋವಿಡ್ ಆರ್ಟಿ–ಪಿಸಿಆರ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. |
![]() | ಕರ್ನಾಟಕ ಗಡಿಯಲ್ಲಿ ನಿರ್ಬಂಧ: ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಕೇರಳ ಸಿಎಂ ಪತ್ರದೇವರ ನಾಡಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು... |
![]() | ಮೆಟ್ರೋ ಮ್ಯಾನ್ ಶ್ರೀಧರನ್ ನಂತರ ಪಿ.ಟಿ. ಉಷಾ ಬಿಜೆಪಿಗೆ ಸೇರ್ಪಡೆ?ದೇವಭೂಮಿ ಕೇರಳದಲ್ಲಿ ಚುನಾವಣಾ ಬಿಸಿ ತೀವ್ರಗೊಳ್ಳುತ್ತಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ದಕ್ಷಿಣದ ಈ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಬಿಜೆಪಿ ಗುರಿಯಾಗಿಸಿಕೊಂಡಂತೆ ಕಂಡುಬರುತ್ತಿದೆ. |
![]() | ಕೊರೋನಾ ಎಫೆಕ್ಟ್: ಕೇರಳ- ದಕ್ಷಿಣ ಕನ್ನಡ ಸಂಚಾರಕ್ಕೆ 5 ರಸ್ತೆಗಳು ಬಿಟ್ಟು ಉಳಿದೆಲ್ಲಾ ಗಡಿ ರಸ್ತೆಗಳು ಬಂದ್ಕೇರಳದಲ್ಲಿ ಕೊರೋನಾ ಸೋಂಕು ಪ್ರಕರಣ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ-ದಕ್ಷಿಣ ಕನ್ನಡ ಪ್ರಯಾಣಿಕರ ಸಂಚಾರಕ್ಕೆ ಗಡಿಭಾಗದಲ್ಲಿ ಇನ್ನು ಮುಂದೆ 5 ಚೆಕ್ ಪೋಸ್ಟ್ ಗಳಲ್ಲಿ ಮಾತ್ರ ಅವಕಾಶ ಕಲ್ಪಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. |
![]() | ಕೇರಳದಲ್ಲಿ 'ಲವ್ ಜಿಹಾದ್' ವಿರುದ್ಧ ಉತ್ತರ ಪ್ರದೇಶ ಮಾದರಿ ಕಾನೂನಿನ ಅಗತ್ಯವಿದೆ: ಯೋಗಿ ಆದಿತ್ಯನಾಥ್"ಕೇರಳ ನ್ಯಾಯಾಲಯವು 2009ರಲ್ಲೇ ಲವ್ ಜಿಹಾದ್ ಬಗ್ಗೆ ಪ್ರಬಲ ಕಾಯ್ದೆ ಜಾರಿಯ ಸಂಬಂಧ ಪ್ರಸ್ತಾಪಿಸಿದ್ದರೂ ಇಲ್ಲಿನ ಸರ್ಕಾರ ಇದರ ವಿರುದ್ಧ ಕಾನೂನು ತರಲು ವಿಫಲವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ. |
![]() | ಕೇರಳದಲ್ಲಿ ಕಮಲ ಅರಳಿಸಲು ಮೆಗಾ ಪ್ಲಾನ್: ಬಿಜೆಪಿ 'ವಿಜಯ ಯಾತ್ರೆ'ಗೆ ಯೋಗಿ ಆದಿತ್ಯನಾಥ್ ಚಾಲನೆಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ನೇತೃತ್ವದ 'ವಿಜಯ ಯಾತ್ರೆ' ಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಇಲ್ಲಿ ಚಾಲನೆ ನೀಡಿದರು. |
![]() | ಕೇರಳ, ಮಹಾರಾಷ್ಟ್ರ, ಪಂಜಾಬ್, ಛತ್ತೀಸ್ಗಢ, ಮಧ್ಯ ಪ್ರದೇಶದಲ್ಲಿ ಕೊರೋನಾ ಮತ್ತೆ ಹೆಚ್ಚಳ: ಕೇಂದ್ರಕೇರಳ, ಮಹಾರಾಷ್ಟ್ರ, ಪಂಜಾಬ್, ಛತ್ತೀಸ್ಗಢ ಮತ್ತು ಮಧ್ಯಪ್ರದೇಶದಲ್ಲಿ ವರದಿಯಾಗುತ್ತಿರುವ ದೈನಂದಿನ ಹೊಸ ಕೋವಿಡ್ -19 ಪ್ರಕರಣಗಳ ಸಂಖ್ಯೆ ಮತ್ತೆ "ಏರಿಕೆ"ಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. |
![]() | ಮದುವೆ ತಂತ್ರಗಾರಿಕೆಯಿಂದ ಹಿಂದೂ ಹೆಣ್ಣುಮಕ್ಕಳು 'ಲವ್ ಜಿಹಾದ್'ಗೆ ಬಲಿಯಾಗುತ್ತಿದ್ದಾರೆ: ಮೆಟ್ರೋ ಮ್ಯಾನ್ ಶ್ರೀಧರನ್ಮದುವೆ ಎಂಬ ಜಾಲವನ್ನು ಹೆಣೆದು ಹಿಂದೂ ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಕೂಪಕ್ಕೆ ಒಳಪಡಿಸುತ್ತಿದ್ದಾರೆ ಎಂದು ಭಾರತದ 'ಮೆಟ್ರೋ' ಮ್ಯಾನ್ ಎಂದೇ ಖ್ಯಾತಿಗಳಿಸಿದ ಇ ಶ್ರೀಧರನ್ ಅವರು ಹೇಳಿದ್ದಾರೆ. |