- Tag results for ಕೋಲ್ಕತಾ
![]() | ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಕೋವಿಡ್ ಸೋಂಕಿಗೆ ಬಲಿಪಶ್ಚಿಮ ಬಂಗಾಳದ ಮುರ್ಷಿದಾಬಾದ್ನ ಶಮ್ಶೇರ್ ಗುಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. |
![]() | ಹಿಂದೂ, ಮುಸಲ್ಮಾನರ ಮತಬ್ಯಾಂಕ್ ವಿಭಜನೆಗೆ ಬಿಜೆಪಿಯಿಂದ ಎಐಎಂಐಎಂ, ಐಎಸ್ಎಫ್ ಗೆ ಹಣ: ಮಮತಾ ಬ್ಯಾನರ್ಜಿ ಆರೋಪತನ್ನ ರಾಜಕೀಯ ಲಾಭಕ್ಕಾಗಿ ಭಾರತೀಯ ಜನತಾ ಪಕ್ಷ ಹಿಂದೂ-ಮುಸಲ್ಮಾನರ ವಿಭಜಿಸಲು ಎಐಎಂಐಎಂ, ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಗೆ ಹಣ ನೀಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ಮೊದಲ ಹಂತದಲ್ಲಿ ಶೇ.84.13ರಷ್ಟು ಮತದಾನ: ಚುನಾವಣಾ ಆಯೋಗಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆದ 30 ವಿಧಾನಸಭಾ ಕ್ಷೇತ್ರಗಳ ಶೇಕಡಾ 84.13 ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. |
![]() | ಭಾರತದಲ್ಲಿ ನಾಲ್ಕು ಪಾಕಿಸ್ತಾನ ರಚಿಸಬಹುದು: ವಿವಾದ ಸೃಷ್ಟಿಸಿದ ಟಿಎಂಸಿ ನಾಯಕ ಶೇಖ್ ಆಲಂ, ವಿಡಿಯೊ ವೈರಲ್ಭಾರತದಲ್ಲಿರುವ ಶೇ.30ರಷ್ಟು ಮುಸಲ್ಮಾನರು ಒಂದಾದರೆ ಭಾರತದಲ್ಲಿ ನಾಲ್ಕು ಪಾಕಿಸ್ತಾನವನ್ನು ಸೃಷ್ಟಿ ಮಾಡಬಹುದು ಎಂದು ತೃಣಮೂಲಕ ಕಾಂಗ್ರೆಸ್ ಮುಖಂಡ ಶೇಖ್ ಆಲಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ವ್ಹೀಲ್ಚೇರ್ ನಲ್ಲಿಯೇ ಸಿಎಂ ಮಮತಾ ಬ್ಯಾನರ್ಜಿ ರೋಡ್ಶೋಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಲಿಗೆ ಪೆಟ್ಟು ಮಾಡಿಕೊಂಡಿರುವ ಸಿಎಂ ಮಮತಾ ಬ್ಯಾನರ್ಜಿ ಅವರು ಇಂದು ವ್ಙೀಲ್ ಚೇರ್ ನಲ್ಲಿಯೇ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. |
![]() | ಮಮತಾ ಬ್ಯಾನರ್ಜಿ ಡಿಸ್ಚಾರ್ಜ್, ವೀಲ್ ಚೇರ್ ನಲ್ಲೇ ಆಸ್ಪತ್ರೆಯಿಂದ ಹೊರಬಂದ ದೀದಿಎರಡು ದಿನಗಳ ಹಿಂದೆ ನಂದಿಗ್ರಾಮದಲ್ಲಿ ನಡೆದ ದಾಳಿಯಲ್ಲಿ ಗಾಯಗೊಂಡು ಎಸ್ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಡಿಸ್ಚಾರ್ಜ್ ಆಗಿದ್ದಾರೆ. |
![]() | ಮಮತಾ ಬ್ಯಾನರ್ಜಿ ಆಸ್ತಿ ಘೋಷಣೆ: ಕೇವಲ 9 ಗ್ರಾಂ ಚಿನ್ನ; ಸ್ವಂತ ವಾಹನ ಇಲ್ಲ!ನಂದಿ ಗ್ರಾಮದಲ್ಲಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ಆಸ್ತಿ ಘೋಷಣೆ ಮಾಡಿದ್ದು ಮಮತಾ ಬ್ಯಾನರ್ಜಿ ಅವರ ಬಳಿ ಕೇವಲ 16.72 ಲಕ್ಷ ರೂ ಮೌಲ್ಯದ ಆಸ್ತಿ ಇದೆಯಂತೆ. |
![]() | ಬಂಗಾಳದಲ್ಲಿ ಸಚಿವರ ಮೇಲೆ ಬಾಂಬ್ ದಾಳಿ ಪ್ರಕರಣ: ಬಾಂಗ್ಲಾ ಪ್ರಜೆ ಬಂಧನಪಶ್ಚಿಮ ಬಂಗಾಳದ ರೈಲು ನಿಲ್ದಾಣದಲ್ಲಿದ್ದ ಸಚಿವರ ಮೇಲೆ ಬಾಂಬ್ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಕೊರೋನಾ ಬೆನ್ನಲ್ಲೇ ದೇಶಕ್ಕೆ ಒಕ್ಕರಿಸಿದೆ ನಾಯಿ ವೈರಸ್; ಕೋಲ್ಕತಾದಲ್ಲಿ 3 ದಿನದಲ್ಲಿ 200 ನಾಯಿಗಳ ಸಾವು!ದೇಶದಲ್ಲಿ ಮಾರಕ ಕೊರೋನಾ ವೈರಸ್ ನ 2ನೇ ಅಲೆಯ ಭೀತಿ ಆರಂಭವಾಗಿರುವಂತೆಯೇ ಇತ್ತ ಕೋಲ್ಕತಾದಲ್ಲಿ ವಿಚಿತ್ರ ಸೋಂಕು ಭಾರಿ ಸದ್ದು ಮಾಡುತ್ತಿದ್ದು, ಕೇವಲ 3 ದಿನಗಳ ಅಂತರದಲ್ಲಿ ಬರೊಬ್ಬರಿ 200 ನಾಯಿಗಳು ಸೋಂಕಿನಿಂದಾಗಿ ಸಾವನ್ನಪ್ಪಿವೆ ಎನ್ನಲಾಗಿದೆ. |
![]() | ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್!ಇತ್ತೀಚೆಗೆ ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಗುರಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. |
![]() | ದೇಶಕ್ಕೆ ನಾಲ್ಕು ರಾಷ್ಟ್ರ ರಾಜಧಾನಿ ಮಾಡಬೇಕು, ಕೋಲ್ಕತಾ ಅವುಗಳಲ್ಲಿ ಒಂದಾಗಿರಬೇಕು: ಮಮತಾ ಆಗ್ರಹಕೋಲ್ಕತಾ ಸೇರಿದಂತೆ ದೇಶದಲ್ಲಿ ನಾಲ್ಕು ಪ್ರತ್ಯೇಕ ರಾಷ್ಟ್ರ ರಾಜಧಾನಿಗಳನ್ನು ನಿರ್ಮಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಒತ್ತಾಯಿಸಿದ್ದಾರೆ. |
![]() | ಲಕ್ಷ್ಮಿ ರತನ್ ಶುಕ್ಲಾ ಶಾಸಕರಾಗಿ ಮುಂದುವರೆಯಲಿದ್ದಾರೆ: ಸಿಎಂ ಮಮತಾ ಬ್ಯಾನರ್ಜಿದಿಢೀರನೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಲಕ್ಷ್ಮಿ ರತನ್ ಶುಕ್ಲಾ ಅವರು ಸಚಿವರಾಗಿ ಅಲ್ಲ ಶಾಸಕರಾಗಿ ಮುಂದುವರೆಯಲಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ: ದೀದಿಗೆ ಮತ್ತೊಂದು ಆಘಾತ; ಸಚಿವ ಲಕ್ಷ್ಮಿ ರತನ್ ಶುಕ್ಲಾ ರಾಜಿನಾಮೆಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾಗಿದ್ದ ಲಕ್ಷ್ಮಿ ರತನ್ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. |
![]() | ನಾಳೆ ಆಸ್ಪತ್ರೆಯಿಂದ ಸೌರವ್ ಗಂಗೂಲಿ ಡಿಸ್ಚಾರ್ಜ್; ಮನೆಯಲ್ಲೇ ನಿತ್ಯ ತಜ್ಞರ ಮೇಲ್ವಿಚಾರಣೆಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವುಡ್ ಲ್ಯಾಂಡ್ಸ್ ಆಸ್ಪತ್ರೆಯ ವೈದ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ಚಿತ್ರೀಕರಣಕ್ಕಾಗಿ ಭಾರತಕ್ಕೆ ಬಂದಿದ್ದ ಬ್ರಿಟೀಷ್ ನಟಿಗೆ ಕೋವಿಡ್ ಸೋಂಕು ದೃಢ!ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿದ್ದ ಬ್ರಿಟೀಷ್ ನಟಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |