- Tag results for ಕೋವಿಡ್ 19
![]() | ದೇಶದಲ್ಲಿ ರೆಮ್ ಡೆಸಿವಿರ್ ಉತ್ಪಾದನೆ ಹೆಚ್ಚಿಸಿ, ಬೆಲೆ ತಗ್ಗಿಸಲು ಸರ್ಕಾರ ಸೂಚನೆಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಲು ಬಳಸಲಾಗುತ್ತಿರುವ ರೆಮ್ಡೆಸಿವಿರ್ ಚುಚ್ಚುಮದ್ದನ್ನು ದೇಶದಲ್ಲಿ ಉತ್ಪಾದನೆ ಹೆಚ್ಚಿಸಿ, ದರಗಳನ್ನು ತಗ್ಗಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಅಧಿಕೃತ ಪ್ರಕಟಣೆ ಬುಧವಾರ ತಿಳಿಸಿದೆ. |
![]() | ರಾಜ್ಯದಲ್ಲಿ ಹಿಡಿತಕ್ಕೆ ಸಿಗದ ಕೊರೋನಾ: ಬೆಂಗಳೂರಿನಲ್ಲಿ 8,155 ಸೇರಿ ಇಂದು 11,265 ಪಾಸಿಟಿವ್, 38 ಸಾವು!ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು 11,265 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,94,912ಕ್ಕೆ ಏರಿಕೆಯಾಗಿದೆ. |
![]() | ಕೋಲ್ಕತ್ತಾಗೆ ಪ್ರಯಾಣಿಸಬೇಕೇ? ಕರ್ನಾಟಕ ಸೇರಿ ಹಲವು ರಾಜ್ಯಗಳ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ!ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತೆಲಂಗಾಣದ ಪ್ರಯಾಣಿಕರು 72 ಗಂಟೆಗಳಿಗಿಂತ ಕಡಿಮೆ ಅವಧಿಗೂ ಮೊದಲು ನಡೆಸಿದ ಕೊರೋನಾ ವೈರಸ್ ಪರೀಕ್ಷಾ ಸರ್ಟಿಫಿಕೇಟ್ ಕಡ್ಡಾಯವಾಗಿ ತರಬೇಕು ಎಂದು ಕೋಲ್ಕತ್ತಾ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ ಹೊರಡಿಸಿದೆ. |
![]() | ಇಂದಿನಿಂದ ರಂಜಾನ್ ಆಚರಣೆ: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಟಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ಇಂದಿನಿಂದ ಆರಂಭವಾಗಿದೆ. ಒಂದು ತಿಂಗಳ ಕಾಲ ಈ ಆಚರಣೆ ಇರಲಿದ್ದು, ಕೋವಿಡ್ ಕಾರಣದಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. |
![]() | ಕೊರೋನಾ ಎಫೆಕ್ಟ್: ಈ ವರ್ಷ ಕೂಡ ಜಾಗತಿಕ ಹೂಡಿಕೆದಾರ ಸಭೆ ನಡೆಯುವ ಸಾಧ್ಯತೆ ಕಡಿಮೆ!ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ವರ್ಷವೂ ಕೂಡ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ. |
![]() | ಬೆಂಗಳೂರಿನ SAI ಕೇಂದ್ರದ 8 ಮಂದಿಗೆ ಕೊರೋನಾ: ಒಲಂಪಿಕ್ ತರಬೇತಿ ಕಾರ್ಯಕ್ರಮದ ಮೇಲೆ ಕರಿನೆರಳುಗಂಭೀರ ಬೆಳವಣಿಗೆಯಲ್ಲಿ ಬೆಂಗಳೂರಿನಲ್ಲಿರುವ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(SAI) ಕೇಂದ್ರದಲ್ಲಿ ಕನಿಷ್ಠ ಎಂಟು ಮಂದಿ ಕೋವಿಡ್ ಸೋಂಕಿಗೆ ಪಾಸಿಟಿವ್ ವರದಿ ಪಡೆದಿದ್ದಾರೆ. |
![]() | ಸಮಯ ಕೈ ಮೀರಿದ ಮೇಲೆ ಸಿಎಂ ಈಗ ಸರ್ವಪಕ್ಷ ಸಭೆ ಕರೆದಿದ್ದಾರೆ: ಡಿಕೆ ಶಿವಕುಮಾರ್ಕೋವಿಡ್ ಚರ್ಚೆಗಾಗಿ ಸಿಎಂ ಯಡಿಯೂರಪ್ಪ ಸರ್ವಪಕ್ಷ ನಾಯಕರ ಸಭೆ ಕರೆದಿರುವುದೇನೂ ದೊಡ್ಡ ವಿಚಾರವೇನಲ್ಲ. ಈಗ ಸಮಯ ಮೀರಿ ಹೋದ ಮೇಲೆ ಸಿಎಂ ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. |
![]() | ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳದೆ ಸಭೆ ನಡೆಸಿ ಏನೂ ಪ್ರಯೋಜನವಿಲ್ಲ: ಹೆಚ್ಡಿಕೆಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. |
![]() | ಕೊರೋನಾ ಅಂತ್ಯಕ್ಕೆ ಇನ್ನೂ ಬಹು ದೂರ ಕ್ರಮಿಸಬೇಕಿದೆ: ಡಬ್ಲ್ಯುಎಚ್ ಒ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆಕೊರೋನಾ ಸಾಂಕ್ರಾಮಿಕ ನಿಭಾಯಿಸಲು ವಿಶ್ವದ ರಾಷ್ಟ್ರಗಳು ಇನ್ನಿಲ್ಲದ ಕಷ್ಟ ಪಡುತ್ತಿವೆ. ಕೊರೋನಾ ಎದುರಿಸುವಲ್ಲಿ ಸಾಕಷ್ಟು ಗೊಂದಲಗಳಿವೆ. ಮನುಷ್ಯರ ಬೇಜವಾಬ್ದಾರಿತನದಿಂದಾಗಿ ಸಾಂಕ್ರಾಮಿಕ ಅಂತ್ಯಗೊಳ್ಳಲು ನಾವು ಇನ್ನು ಬಹು ದೂರ ಕ್ರಮಿಸಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಎಚ್ಚರಿಕೆ ನೀಡಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ಆಸ್ಫೋಟ: ಬೆಂಗಳೂರಿನಲ್ಲಿ 5,500 ಸೇರಿ ಇಂದು 8,778 ಪಾಸಿಟಿವ್, 67 ಸಾವು!ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 8,778 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,83,647ಕ್ಕೆ ಏರಿಕೆಯಾಗಿದೆ. |
![]() | ಕೊರೋನಾ ಉಲ್ಬಣದ ನಡುವೆ ಒಕ್ಕಲಿಗರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ: ಸದಸ್ಯರಲ್ಲಿ ಆತಂಕಒಕ್ಕಲಿಗರ ಸಂಘಕ್ಕೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು ಸಂಘವು ಸೋಮವಾರ ತನ್ನ ವೆಬ್ಸೈಟ್ನಲ್ಲಿ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಅಲ್ಲದೆ ಮತದಾರರ ಗುರುತಿನ ಚೀಟಿಗಳನ್ನು ಸಂಗ್ರಹಿಸುವಂತೆ ಮತದಾರರನ್ನು ಮನವಿ ಮಾಡಿದೆ. ಆದರೆ ಕೋವಿಡ್ ಸೋಂಕು ತಾರಕ್ಕೇರಿರುವ ಈ ಸಮಯದಲ್ಲಿ ಸಂಘವು ತನ್ನ ಮೇ 16 ರ ಚುನಾವಣೆಯನ್ನು ಹೇಗೆ ನಡೆಸಲಿದೆ ಎನ್ನುವುದು ಪ್ರಶ್ನೆಯಾಗಿ |
![]() | ಹೊಟೇಲ್ ಸಂಘದ ರಾತ್ರಿ ಕರ್ಪ್ಯೂ ಅವಧಿ ವಿಸ್ತರಣೆ ಮನವಿ ತಿರಸ್ಕರಿಸಿದ ಸಚಿವ ಸುಧಾಕರ್ರಾತ್ರಿ ಕೊರೊನಾ ಕರ್ಫ್ಯೂ ಸಮಯವನ್ನು ತಮಿಳುನಾಡು ಮಾದರಿಯಲ್ಲಿ ರಾತ್ರಿ 11 ರಿಂದ ಬೆಳಗಿನ 6 ಗಂಟೆವರೆಗೆ ಬದಲಾಯಿಸುವಂತೆ ಹೋಟೆಲ್ ಸಂಘದ ಸದಸ್ಯರು ಸಚಿವ ಡಾ. ಸುಧಾಕರ್ ಅವರಿಗೆ ಮನವಿ ಮಾಡಿದ್ದು, ಸಮಯ ಬದಲಾವಣೆಯನ್ನು ಸಚಿವರು ತಿರಸ್ಕರಿಸಿದ್ದಾರೆ. |
![]() | ರಾಜ್ಯದಲ್ಲಿ ಕೊರೋನಾ ಸ್ಫೋಟ: ಬೆಂಗಳೂರಿನಲ್ಲಿ 6,387 ಸೇರಿ ಇಂದು 9,579 ಪಾಸಿಟಿವ್, 52 ಸಾವು!ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 9,579 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ. |
![]() | ಕೊರೋನಾಗೆ ಬಂತು ಮೂರನೇ ಲಸಿಕೆ: ಭಾರತದಲ್ಲಿ ರಷ್ಯಾದ ಸ್ಪುಟ್ನಿಕ್-ವಿ ತುರ್ತು ಬಳಕೆಗೆ ಅನುಮತಿಮಹತ್ವದ ಬೆಳವಣಿಗೆಯಲ್ಲಿ, ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್ ವಿ ಕೋವಿಡ್-19 ಲಸಿಕೆಗೆ ಭಾರತದಲ್ಲಿ ತುರ್ತು ಬಳಕೆಗಾಗಿ ಅನುಮತಿ ದೊರಕಿದೆ. |
![]() | ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 10 ಸಾವಿರ ಗಡಿ ದಾಟಿದ ಪ್ರಕರಣ, ಬೆಂಗಳೂರಿನಲ್ಲೇ 7,584 ಸೋಂಕು ಪತ್ತೆ!ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 10,250 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,65,290ಕ್ಕೆ ಏರಿಕೆಯಾಗಿದೆ. |