- Tag results for ಗಡಿ ವಿವಾದ
![]() | 'ನಮ್ಮ ಪ್ರಧಾನಿ ಭಯಗ್ರಸ್ಥರು ಎಂದು ಚೀನಾಕ್ಕೆ ತಿಳಿದಿದೆ': ಮೋದಿ ವಿರುದ್ಧ ಕಿಡಿಕಾರಿದ ರಾಹುಲ್ ಗಾಂಧಿಚೀನಾ-ಭಾರತದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಬೆಳಗಾವಿ ಗಡಿ ವಿವಾದದಲ್ಲಿ ಶಿವಸೇನೆ ಸಂಸದರಿಗೆ ತಿರುಗೇಟು ನೀಡಲು ಕರ್ನಾಟಕ ಸಂಸದರು ವಿಫಲ: ಕನ್ನಡ ನಾಯಕರುಗಡಿ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವವರೆಗೆ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಲ್ಕಿ, ಕಾನ್ಪುರ ಮೊದಲಾದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕೆಂದು ನಿನ್ನೆ ಸಂಸತ್ತಿನಲ್ಲಿ ಮಹಾರಾಷ್ಟ್ರ ಸಂಸದ ಶಿವಸೇನೆಯ ರಾಹುಲ್ ಶಿವಳೆ ಎತ್ತಿದ್ದರು. |
![]() | ಪೂರ್ವ ಲಡಾಕ್ ನಲ್ಲಿ ಅಚ್ಚರಿಯ ಬೆಳವಣಿಗೆ: ಯುದ್ಧ ವಾಹನಗಳನ್ನು ಹಿಂತೆಗೆದುಕೊಂಡ ಭಾರತ-ಚೀನಾಭಾರತ-ಚೀನಾ ಗಡಿಯ ಪೂರ್ವ ಲಡಾಕ್ ನಲ್ಲಿ ಸೇನೆ ನಿಯೋಜನೆಯಾಗಿ 9 ತಿಂಗಳುಗಳು ಕಳೆದಿವೆ. ಇಷ್ಟು ಸಮಯ ಸಾಕಷ್ಟು ಸಾವು-ನೋವುಗಳು ಗಡಿಯಲ್ಲಿ ಆಗಿದೆ. ಇದೀಗ ಪರಿಸ್ಥಿತಿ ಕೊಂಚ ಸುಧಾರಿಸುವಂತೆ ಕಾಣುತ್ತಿದೆ. |
![]() | ಚೀನಾದಿಂದ ನೆರೆ ರಾಷ್ಟ್ರಕ್ಕೆ ಬೆದರಿಕೆ ಪ್ರಯತ್ನ: ಅಮೆರಿಕ ಕಳವಳಚೀನಾ- ಭಾರತ ನಡುವಣ ಗಡಿ ಬಿಕ್ಕಟ್ಟು ಕುರಿತಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಜೋ- ಬೈಡೆನ್ ಆಡಳಿತ ನೆರೆಯ ರಾಷ್ಟ್ರವನ್ನು ಬೆದರಿಸುವ ಚೀನಾದ ಪ್ರಯತ್ನದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿರುವುದಾಗಿ ತಿಳಿಸಿದೆ. |
![]() | ಮಹಾರಾಷ್ಟ್ರ ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ಕೇಸು ದಾಖಲಿಸಲು ಸಿಎಂ ಯಡಿಯೂರಪ್ಪಗೆ ಒತ್ತಾಯಕರ್ನಾಟಕ ಗಡಿಭಾಗದಲ್ಲಿ ಮರಾಠಿ ಮಾತನಾಡುವ ಜನರಿರುವ ಹಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹೇಳಿಕೆ ನೀಡಿ ವಿವಾದವೆಬ್ಬಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪ್ರತಿ ಸವಾಲು ನೀಡಲು ಕನ್ನಡ ಸಂಘಟನೆಗಳು ಮತ್ತು ನಾಯಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. |
![]() | ಬೆಳಗಾವಿ ಗಡಿ ವಿವಾದ: ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಪುಷ್ಟೀಕರಿಸುವ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದ 'ಮಹಾ' ಸರ್ಕಾರಕರ್ನಾಟಕದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ ನಂತರ ಅವರ ನೇತೃತ್ವದ ಮಹಾ ವಿಕಾಸ್ ಅಘಡಿ ಸರ್ಕಾರ ಮುಖ್ಯಮಂತ್ರಿಗಳ ಮಾತಿಗೆ ಪುಷ್ಟಿ ನೀಡುವಂತೆ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದೆ. |
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಪುಸ್ತಕ ಬಿಡುಗಡೆ: ಅಸಮಾಧಾನ ತಾರಕಕ್ಕೆ?ಮಹಾರಾಷ್ಟ್ರ ಕರ್ನಾಟಕ ಸೀಮಾ ವಿವಾದ; ಸಂಘರ್ಷ ಅನಿ ಸಂಕಲ್ಪ ಹೆಸರಿನ ಪುಸ್ತಕ ಬಿಡುಗಡೆ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಪುಸ್ತಕ ಬಿಡುಗಡೆ ನಂತರ ಎರಡು ರಾಜ್ಯಗಳ ಗಡಿ ವಿವಾದ ಮತ್ತಷ್ಟು ತಾರಕಕ್ಕೇರುವ ಸಾಧ್ಯತೆಯಿದೆ. |
![]() | 'ಮರಾಠಿ ಭಾಷಿಕರು ಹೆಚ್ಚಿರುವ ಕರ್ನಾಟಕದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರ್ಪಡೆ': ಠಾಕ್ರೆ ಹೇಳಿಕೆಗೆ ರಾಜಕೀಯ ನಾಯಕರ ಪಕ್ಷಾತೀತ ಖಂಡನೆಕರ್ನಾಟಕದ ಮರಾಠಿಗರಿರುವ ಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಉದ್ಧಟತನದ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿದಂತೆ ಅನೇಕರು ಪಕ್ಷತೀತವಾಗಿ ಖಂಡಿಸಿದ್ದಾರೆ. |
![]() | ಭಾರತ- ಚೀನಾ ಗಡಿ ವಿವಾದ: ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಮೆಟ್ಟಿ ನಿಲ್ಲುತ್ತೇವೆ- ಜೈಶಂಕರ್ಪೂರ್ವ ಲಡಾಖ್ ನಲ್ಲಿ ಚೀನಾದೊಂದಿಗಿನ ಏಳು ತಿಂಗಳ ಗಡಿ ವಿವಾದದಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದೆ ಎಂದು ಹೇಳಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಭಾರತ ಮೆಟ್ಟಿ ನಿಲ್ಲಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. |
![]() | ಅಸ್ಸಾಂ- ಮಿಜೋರಾಮ್ ಗಡಿ ವಿವಾದದಲ್ಲಿ ಘರ್ಷಣೆ: ಪ್ರಧಾನಿ ಕಚೇರಿ, ಗೃಹ ಸಚಿವಾಲಯಕ್ಕೆ ಸಿಎಂ ಸೋನೋವಾಲ್ ಕರೆ!ಅಸ್ಸಾಂ-ಮಿಜೋರಾಮ್ ಗಡಿ ವಿವಾದ ಘರ್ಷಣೆಗೆ ತಿರುಗಿದ್ದು ಪ್ರಧಾನಿ ಕಚೇರಿ ಹಾಗೂ ಗೃಹ ಸಚಿವಾಲಯಕ್ಕೆ ಸಿಎಂ ಸರ್ಬಾನಂದ ಸೋನೋವಾಲ್ ಕರೆ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. |
![]() | ಭಾರತ-ಚೀನಾ ಗಡಿ ಸಂಘರ್ಷ ನಿವಾರಣೆಗೆ 5 ಅಂಶಗಳ ಕಾರ್ಯತಂತ್ರ ಮೊದಲ ದಿಟ್ಟ ಕ್ರಮ: ತಜ್ಞರ ಅಭಿಪ್ರಾಯಭಾರತ-ಚೀನಾ ಗಡಿಯ ಪೂರ್ವ ಲಡಾಕ್ ನಲ್ಲಿ ಮುಂದುವರಿದಿರುವ ಗಡಿ ಸಂಘರ್ಷವನ್ನು ಬಗೆಹರಿಸಲು ಐದು ಅಂಶಗಳ ಕಾರ್ಯತಂತ್ರದ ಬಗ್ಗೆ ಸದ್ಯ ಚರ್ಚೆ ನಡೆಯುತ್ತಿದೆ. ನಿನ್ನೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವರು ಈ ಐದು ಅಂಶಗಳ ಕಾರ್ಯತಂತ್ರಕ್ಕೆ ಒಪ್ಪಿಗೆ ಸೂಚಿಸಿದ್ದು, ಇದು ರಾಜಕೀಯ ಮಾರ್ಗಸೂಚಿಯನ್ನು ಸಂಪೂರ್ಣವಾಗಿ ಸೇನೆಯನ್ನು ಹಿಂತೆಗೆದುಕೊಳ್ಳಲು ನೀಡುವುದರಿಂದ ಇದು ಸರಿಯಾದ ದ |
![]() | ಗಡಿ ವಿವಾದ ಸೂಕ್ಷ್ಮ, ಸಂಕೀರ್ಣವಾದದ್ದು- ಚೀನಾ ರಾಯಭಾರಿಗಡಿ ವಿವಾದ ಸೂಕ್ಷ್ಮ ಹಾಗೂ ಸಂಕೀರ್ಣವಾಗಿದ್ದು, ಪರಸ್ಪರ ಮಾತುಕತೆ ಹಾಗೂ ಸಮಾಲೋಚನೆ ಮೂಲಕ ನ್ಯಾಯಯುತವಾದ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಭಾರತದಲ್ಲಿನ ಚೀನಾ ರಾಯಭಾರಿ ಸನ್ ವೀಡಾಂಗ್ ಹೇಳಿದ್ದಾರೆ. |
![]() | ಭಾರತದ ಮೇಲೆ ಕೆಟ್ಟ ಕಣ್ಣು ಹಾಕಿದರೆ ತಕ್ಕ ಶಾಸ್ತಿ: ಚೀನಾ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ಚೀನಾ ಆ್ಯಪ್ ಗಳ ಬ್ಯಾನ್ ನ್ನು 'ಡಿಜಿಟಲ್ ಸ್ಟ್ರೈಕ್ ' ಎಂದು ಕರೆದಿರುವ ಕೇಂದ್ರ ಸಂವಹನ ಸಚಿವ ರವಿಶಂಕರ್ ಪ್ರಸಾದ್, ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಯಾರಾದರೂ ಕೆಟ್ಟ ಕಣ್ಣು ಹಾಕಿದರೆ ಅವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಚೀನಾದ ವಿರುದ್ಧ ಹರಿಹಾಯ್ದಿದ್ದಾರೆ. |