- Tag results for ಗೆಲುವು
![]() | ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾವೇ ಗೆದ್ದಿದ್ದು: ಸ್ವಯಂಘೋಷಣೆಗೆ ಮೂರು ಪಕ್ಷಗಳು ಸಜ್ಜು!ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ, ರಾಜಕೀಯ ಪಕ್ಷಗಳು ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಯಶಸ್ಸು ಪಡೆದಿರುವುದಾಗಿ ತೋರಿಸಿಕೊಳ್ಳಲು ಮುಂದಾಗಿವೆ. |
![]() | ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ 8 ವಿಕೆಟ್ ಭರ್ಜರಿ ಗೆಲುವುಇಲ್ಲಿನ ಐತಿಹಾಸಿಕ ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಸಾಧಿಸಿದೆ. |
![]() | ಐಎಸ್ಎಲ್: ಚೆನ್ನೈಯಿನ್ ಎಫ್ ಸಿ ವಿರುದ್ಧ ಬೆಂಗಳೂರು ಎಫ್ ಸಿ ಗೆ 1-0 ಗೋಲು ಜಯನಾಯಕ ಸುನಿಲ್ ಛೆಟ್ರಿ (56ನೇ ನಿಮಿಷ)ಪೆನಾಲ್ಟಿ ಮೂಲಕ ಗಳಿಸಿದ ಏಕೈಕ ಗೋಲಿನಿಂದ ಚೆನ್ನೈಯಿನ್ ಎಫ್ ಸಿ ತಂಡವನ್ನು 1-0 ಗೋಲಿನಿಂದ ಮಣಿಸಿದ ಬೆಂಗಳೂರು ಎಫ್ ಸಿ ಹಿರೋ ಇಂಡಿಯನ್ ಸೂಪರ್ ಲೀಗ್ ನ ಏಳನೇ ಆವೃತ್ತಿಯಲ್ಲಿ ಮೊದಲ ಜಯ ಗಳಿಸಿದೆ. |
![]() | ಮಹಾರಾಷ್ಟ್ರದ ಪ್ರಾಥಮಿಕ ಶಾಲಾ ಶಿಕ್ಷಕನಿಗೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಗರಿ!ಮಹಾರಾಷ್ಟ್ರದ ಪ್ರಾಥಮಿಕ ಶಾಲೆಯೊಂದರ ಶಿಕ್ಷಕರೊಬ್ಬರು 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾಲಕಿಯರ ಶಿಕ್ಷಣಕ್ಕೆ ಉತ್ತೇಜಿಸುವ ಅವರ ಪ್ರಯತ್ನಕ್ಕೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಬಂದಿದೆ. |
![]() | ಬಿಜೆಪಿಯ ಡಾ. ಕೆ. ನಾರಾಯಣ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. |
![]() | 28 ವರ್ಷಗಳಿಂದ ರಿಪಬ್ಲಿಕನ್ ಭದ್ರಕೋಟೆಯಾಗಿದ್ದ ಜಾರ್ಜಿಯಾದಲ್ಲಿ ಜೋ ಬೈಡನ್ ಭರ್ಜರಿ ಗೆಲುವು28 ವರ್ಷಗಳಿಂದ ರಿಪಬ್ಲಿಕನ್ ಪಕ್ಷದ ಭದ್ರಕೋಟೆಯಾಗಿದ್ದ ಜಾರ್ಜಿಯಾ ಕ್ಷೇತ್ರದಲ್ಲಿ ನಿಯೋಜಿತ ಅಮೆರಿಕಾ ಅಧ್ಯಕ್ಷ ಹಾಗೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. |
![]() | ವಿಜಯೇಂದ್ರ ವೈಭವೀಕರಣಕ್ಕೆ ನನ್ನ ಅಭ್ಯಂತರವಿಲ್ಲ; ಆದ್ರೆ ಒಬ್ಬರ ಪ್ರಯತ್ನದಿಂದ ಗೆಲುವು ಸಾಧ್ಯವಿಲ್ಲ: ಸಚಿವ ಈಶ್ವರಪ್ಪಬಿಜೆಪಿ ಎಂದಿಗೂ ಒಬ್ಬ ವ್ಯಕ್ತಿಯ ಮೇಲೆ ಚುನಾವಣೆ ಮಾಡುವುದಿಲ್ಲ. ಸಂಘಟಿತ ಪ್ರಯತ್ನದಿಂದ ಚುನಾವಣೆ ಮಾಡಿ ಗೆಲುವು ಸಾಧಿಸುತ್ತಿದ್ದೇವೆ. ಆದರೆ, ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ವೈಭವೀಕರಿಸುವ ಕೆಲಸಗಳನ್ನು ಕೆಲವರು ಮಾಡುತ್ತಿದ್ದಾರೆಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಮೊದಲ ಬಾರಿಗೆ ಜೋ ಬೈಡನ್ ಗೆಲುವನ್ನು ಒಪ್ಪಿಕೊಂಡ ಟ್ರಂಪ್ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದ್ದ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ಜೋ ಬೈಡನ್ ಗೆಲುವನ್ನು ಒಪ್ಪಿಕೊಂಡಿದ್ದಾರೆ. |
![]() | ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಕಮಲ ಅರಳಿದೆ: ಬಿ.ವೈ. ವಿಜಯೇಂದ್ರಬಿಜೆಪಿ ಪಕ್ಷ ಎಲ್ಲಾ ಸಮುದಾಯಗಳನ್ನು ಒಂದಾಗಿ ಕಂಡಿದ್ದರಿಂದ ಉಪಚುನಾವಣೆಯಲ್ಲಿ ಕಮಲ ಅರಳಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | ಉಪಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾಂಗ್ರೆಸ್ ಕಾರಣ: ಸಚಿವ ಆರ್.ಅಶೋಕ್ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾಂಗ್ರೆಸ್ ಸೋಲಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. |
![]() | ಮೋದಿ ಸರ್ಕಾರದ ಮಾರ್ಗದರ್ಶನದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ: ಸಿಎಂ ಯಡಿಯೂರಪ್ಪತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿನಂದನೆಗಳನ್ನು ತಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. |
![]() | ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವುಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಸಾಧಿಸಿದ್ದಾರೆ.ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸಂಕನೂರ ವಿಜೇತರಾಗಿರುವುದಾಗಿ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದ್ದಾರೆ. |
![]() | ಶಿರಾದಲ್ಲೂ ಗೆಲುವಿನ ನಗೆ ಬೀರಿದ ಬಿಜೆಪಿ, 12,418 ಮತಗಳ ಅಂತರದಿಂದ ರಾಜೇಶ್ ಗೌಡ ಗೆಲುವುಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದ್ದ ಆರ್ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಎರಡೂ ಕ್ಷೇತ್ರಗಳಲ್ಲೂ ಕೇಸರಿ ಪಡೆ ಗೆಲುವಿನ ನಗೆ ಬೀರಿದೆ. |
![]() | ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ ಸೋತು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ ಆರ್ ಸಿಬಿಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು. |
![]() | ಐಪಿಎಲ್ 2020 ಮೊದಲ ಕ್ವಾಲಿಫೈಯರ್: ಡೆಲ್ಲಿ ವಿರುದ್ಧ ಮುಂಬೈಗೆ 57 ರನ್ ಗಳ ಭರ್ಜರಿ ಗೆಲುವು, ಫೈನಲ್ ಗೆ ಲಗ್ಗೆ!ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ |