- Tag results for ಗೋವಾ
![]() | ಗಾಂಧಿ ಕುಟುಂಬದ ನಿಷ್ಠ ರಾಜಕಾರಣಿ ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್ ಸತೀಶ್ ಶರ್ಮಾ ನಿಧನಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಕ್ಯಾಪ್ಟನ್ ಸತೀಶ್ ಶರ್ಮಾ(73), ಬುಧವಾರ ರಾತ್ರಿ ಗೋವಾದಲ್ಲಿ ನಿಧನರಾಗಿದ್ದಾರೆ. |
![]() | ಮಹದಾಯಿ ವಿವಾದ: ಕರ್ನಾಟಕ, ಗೋವಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶ ಅನುಸರಿಸಲಿವೆ- ಸಿಟಿ ರವಿಮಹದಾಯಿ ನದಿ ನೀರು ವಿವಾದ ಸಂಬಂಧ ಕರ್ನಾಟಕ ಹಾಗೂ ಗೋವಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶವನ್ನು ಅನುಸರಿಸಲಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಭಾನುವಾರ ಹೇಳಿದ್ದಾರೆ. |
![]() | ಆರೋಗ್ಯದಲ್ಲಿ ಚೇತರಿಕೆ, ನಾಲ್ಕೈದು ದಿನಗಳ ಬಳಿಕ ಡಿಸ್ಚಾರ್ಚ್: ಶ್ರೀಪಾದ್ ನಾಯಕ್ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಗೋವಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ಚೇತರಿಸಿಕೊಳ್ಳುತ್ತಿದ್ದು, ಇನ್ನು ನಾಲ್ಕೈದು ದಿನಗಳ ಬಳಿಕ ಡಿಸ್ಚಾರ್ಚ್ ಮಾಡಲಾಗುತ್ತದೆ. |
![]() | ಗೋವಾದಲ್ಲಿ 51ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಕಿಚ್ಚ ಸುದೀಪ್ ಗೆ ಸನ್ಮಾನಗೋವಾದಲ್ಲಿ 51ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯುತ್ತಿದೆ. ಕರ್ನಾಟಕದಿಂದ ಕನ್ನಡ ಚಲನಚಿತ್ರರಂಗದ ಪ್ರತಿನಿಧಿಯಾಗಿ ಕಿಚ್ಚ ಸುದೀಪ್ ಭಾಗವಹಿಸಿದ್ದಾರೆ. |
![]() | ಧಾರವಾಡ ಬಳಿ ಭೀಕರ ಅಪಘಾತ: ಮೃತ 10 ಮಹಿಳೆಯರು ಶಾಲಾ ಗೆಳತಿಯರು, ಗೋವಾಕ್ಕೆ ಟ್ರಿಪ್ ಹೊರಟಿದ್ದರು!ಸಂಕ್ರಾಂತಿ ಮಾರನೇ ದಿನವೇ ಧಾರವಾಡ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆಯ ಕೆಲವು ವೈದ್ಯಕೀಯ ವೃತ್ತಿಪರರ ಕುಟುಂಬಗಳು ತೀವ್ರ ಆಘಾತಕ್ಕೊಳಗಾಗಿವೆ. |
![]() | ಗೋವಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್: ಉಪ ರಾಷ್ಟ್ರಪತಿ ಭೇಟಿ, ಆರೋಗ್ಯ ವಿಚಾರಿಸಿದ ಪ್ರಧಾನಿರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಗೋವಾ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಆಯುರ್ವೇದ, ಯೋಗ, ಯುನಾನಿ, ನ್ಯಾಚುರೋಪಥಿ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಅವರನ್ನು ಶುಕ್ರವಾರ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. |
![]() | ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವ: 50 ಚಲನಚಿತ್ರ ಪ್ರದರ್ಶನಗೋವಾದಲ್ಲಿ ನಡೆಯಲಿರುವ 51ನೇ ಅಂತರರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ವಿಶ್ವ ಪನೊರಮಾ ವಿಭಾಗದಲ್ಲಿ ಪ್ರದರ್ಶಿಸಲಾಗುವ ಸಿನಿಮಾಗಳ ಪಟ್ಟಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಪ್ರಕಟಿಸಿದೆ. |
![]() | ಚಿಕಿತ್ಸೆಗೆ ಶ್ರೀಪಾದ್ ನಾಯಕ್ ಸ್ಪಂದನೆ, ಎರಡು ಶಸ್ತ್ರಚಿಕಿತ್ಸೆ ಯಶಸ್ವಿಎರಡು ಮೂಳೆ ಚಿಕಿತ್ಸೆಗಳ ನಂತರ ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ. |
![]() | ಕಾರು ಅಪಘಾತ: ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಕಾರು ಅಪಘಾತದ ಕಾರಣ ಗಂಭೀರ ಗಾಯಗೊಂಡು ಅಂಕೋಲ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರನ್ನು ಗೋವಾದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. |
![]() | ಮಹಿಳೆ ಅತ್ಯಾಚಾರ, ಕೊಲೆ: ಗೋವಾದಲ್ಲಿ ಬೆಂಗಳೂರು ವ್ಯಕ್ತಿ ಬಂಧನಪರಿಚಯಸ್ಥ ಮಹಿಳೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿ, ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. |
![]() | ಐಎಸ್ಎಲ್: ಚೆನ್ನೈಯಿನ್ ಎಫ್ ಸಿ ವಿರುದ್ಧ ಬೆಂಗಳೂರು ಎಫ್ ಸಿ ಗೆ 1-0 ಗೋಲು ಜಯನಾಯಕ ಸುನಿಲ್ ಛೆಟ್ರಿ (56ನೇ ನಿಮಿಷ)ಪೆನಾಲ್ಟಿ ಮೂಲಕ ಗಳಿಸಿದ ಏಕೈಕ ಗೋಲಿನಿಂದ ಚೆನ್ನೈಯಿನ್ ಎಫ್ ಸಿ ತಂಡವನ್ನು 1-0 ಗೋಲಿನಿಂದ ಮಣಿಸಿದ ಬೆಂಗಳೂರು ಎಫ್ ಸಿ ಹಿರೋ ಇಂಡಿಯನ್ ಸೂಪರ್ ಲೀಗ್ ನ ಏಳನೇ ಆವೃತ್ತಿಯಲ್ಲಿ ಮೊದಲ ಜಯ ಗಳಿಸಿದೆ. |
![]() | ಮಿಸೆಸ್ ಇಂಡಿಯಾ ಐ ಆಮ್ ಪವರ್ಫುಲ್ ಸ್ಪರ್ಧೆ: ಕರ್ನಾಟಕದ ನಾಲ್ವರಿಗೆ ಕಿರೀಟಗೋವಾದ ಫರ್ನ್ ಕದಂಬ ಹೋಟೆಲ್ನಲ್ಲಿ ಆಯೋಜನೆಗೊಂಡಿದ್ದ ಮಿಸೆಸ್ ಇಂಡಿಯಾ ಐ ಆಮ್ ಪವರ್ಫುಲ್ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. |
![]() | ಕೋವಿಡ್ ಪರೀಕ್ಷೆ ತಪ್ಪಿಸಿಕೊಳ್ಳಲು ಕರ್ನಾಟಕದ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ಗೋವಾ ಪ್ರವಾಸಿಗರು!ಕಡ್ಡಾಯ ಕೋವಿಡ್-19 ಪರೀಕ್ಷೆಯನ್ನು ತಪ್ಪಿಸಿಕೊಳ್ಳಲು ಗೋವಾದ ಪ್ರವಾಸಿಗರು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. |
![]() | ಮಹಾದಾಯಿ ನದಿ ಹರಿವನ್ನು ಕರ್ನಾಟಕ ತಿರುವು ಮಾಡಿದ್ದರಿಂದ ನೀರಿನ ಮಟ್ಟ ಕಡಿಮೆಯಾಗಿದೆ: ಗೋವಾ ಸಿಎಂ ಆರೋಪಕಳಸಾ-ಬಂಡೂರಿ ನಾಲಾ ಯೋಜನೆ ಮೂಲಕ ನೀರನ್ನು ಬದಲಾಯಿಸುವ ಮೂಲಕ ಮಹಾದಾಯಿ ನದಿ ನೀರಿನ ಮಟ್ಟವನ್ನು ಕರ್ನಾಟಕ ತಗ್ಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆರೋಪಿಸಿದ್ದಾರೆ. |
![]() | ಮಿಗ್ 29 ತರಬೇತಿ ಯುದ್ಧ ವಿಮಾನ ಪತನ: ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ಪೈಲಟ್ ನಾಪತ್ತೆಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಈ ಘಟನೆಯಲ್ಲಿ ಓರ್ವ ಪೈಲಟ್ ನನ್ನು ರಕ್ಷಿಸಲಾಗಿದ್ದು, ಮತ್ತೋರ್ವ ಪೈಲಟ್ ನಾಪತ್ತೆಯಾಗಿದ್ದಾರೆ. |