- Tag results for ಚಾಮರಾಜನಗರ
![]() | ಎರಡನೇ ಡೋಸ್ ಲಸಿಕೆ ಪಡೆದು 28 ದಿನಗಳ ನಂತರ ಚಾಮರಾಜನಗರ ಡಿಸಿಗೆ ಕೊರೋನಾ ಸೋಂಕು!ಕೋವಿಡ್ ಬಗೆಗಿನ ಸಾರ್ವಜನಿಕರಲ್ಲಿರುವ ಗೊಂದಲಗಳ ನಡುವೆ ನಡೆದ ಮತ್ತೊಂದು ಬೆಳವಣಿಗೆಯಲ್ಲಿ ಕೊರೋನಾಗಾಗಿನ ಲಸಿಕೆಯ ಎರಡನೇ ಡೋಸ್ ಪಡೆದು 28 ದಿನಗಳ ನಂತರ, ಚಾಮರಾಜಾಗರ ಜಿಲ್ಲಾಧಿಕಾರಿ ಎಂ.ಆರ್.ರವಿಯವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. |
![]() | ಅಪ್ರಾಪ್ತೆಯರ ಪ್ರೀತಿಸಿ ವಿವಾಹ: ಚಾಮರಾಜನಗರ ಜಿಲ್ಲಾ ನ್ಯಾಯಾಲಯದಿಂದ ಇಬ್ಬರಿಗೆ 10 ವರ್ಷ ಕಠಿಣ ಶಿಕ್ಷೆಅಪ್ರಾಪ್ತೆಯರನ್ನು ಪ್ರೀತಿಸಿ ಮದುವೆಯಾಗಿದ್ದ ಇಬ್ಬರಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಜೊತೆಗೆ, ಆರೋಪಿಗಳು 5.20 ಲಕ್ಷ ರೂ. ದಂಡ ತೆರಬೇಕು. |
![]() | ಸಫಾರಿ ವಾಹನದ ಹಿಂದೆ ಮುಂದೆ ಅಟ್ಟಾಡಿಸಿದ ಕಾಡಾನೆಗಳು, ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ!ಸಫಾರಿಗೆ ತೆರಳಿದ್ದ ವೇಳೆ ಹಿಂದಿನಿಂದ ಒಂದು ಆನೆ ದಾಳಿ ಮಾಡಿದರೆ ಮುಂದಿನಿಂದಲೂ ಸಲಗವೊಂದು ಜೀಪನ್ನು ಅಡ್ಡ ಹಾಕಿ ಪ್ರವಾಸಿಗರನ್ನು ನಡುಗಿಸಿದ ಘಟನೆ ಚಾಮರಾಜನಗರದ ಕೆ.ಗುಡಿಯಲ್ಲಿ ನಡೆದಿದೆ. |
![]() | ಶಿವರಾತ್ರಿ ಜಾತ್ರಾ ಮಹೋತ್ಸವ: ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕಾಗಿ ಹೊರಗಿನ ಭಕ್ತರು ಬಾರದಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನ ಪ್ರವೇಶ ನಿಷೇಧಿಸಲಾಗಿದೆ. |
![]() | ಗುಂಡ್ಲುಪೇಟೆ: ಕೇರಳದಿಂದ ಬಂದು ತೀವ್ರ ಗಾಯಗೊಂಡಿದ್ದ ಹೆಣ್ಣುಹುಲಿ ಸೆರೆಕೇರಳದಿಂದ ಕರ್ನಾಟಕಕ್ಕೆ ಬಂದು ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಬಂಡೀಪುರ ಸಂರಕ್ಷಿತಾರಣ್ಯದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. |
![]() | ಮತ್ತೆ ಕೋಟಿ ಒಡೆಯನಾದ ಮಾದಪ್ಪ..ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಈ ಬಾರಿಯೂ 1.48 ಕೋಟಿ ರೂ. ನಗದು ಹಣ ಸಂಗ್ರಹಗೊಂಡಿದೆ. |
![]() | ಮೂರು ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವುಮೂರು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಶನಿವಾರ ಸಂಜೆ ಜರುಗಿದೆ. |
![]() | ಶಾಲಾ ಬಾಲಕಿ ಚುಡಾಯಿಸಿದ ಪ್ರಕರಣ: ಮಗನಿಗೆ ಬುದ್ಧಿವಾದ ಹೇಳದಿದ್ದಕ್ಕೆ ತಂದೆಗೂ ಜೈಲು ಶಿಕ್ಷೆ!ಶಾಲಾ ಬಾಲಕಿಯನ್ನು ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ - ಮಗ ಹಾಗೂ ಮತ್ತೋರ್ವನಿಗೆ ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. |
![]() | ಮೈಸೂರು- ಚಾಮರಾಜನಗರ ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿಗೆ ಶೀಘ್ರವೇ ಚಾಲನೆಬಹುನಿರೀಕ್ಷಿತ, ಬಹು ಅಗತ್ಯವಿದ್ದ ಮೈಸೂರು-ಚಾಮರಾಜನಗರ ರೈಲು ಮಾರ್ಗ ಎಲೆಕ್ಟ್ರಿಫಿಕೇಷನ್ ಕಾಮಗಾರಿಗೆ ಶೀಘ್ರವೇ ಚಾಲನೆ ದೊರೆಯಲಿದೆ. |
![]() | ಹುಡುಗಿಯರಿಂದ ತಪ್ಪಿಸಿಕೊಳ್ಳಲು ವ್ಯಾಲಂಟೈನ್ಸ್ ಡೇಗೆ ವಿದ್ಯಾರ್ಥಿಯಿಂದ 5 ದಿನ ರಜೆ ಅರ್ಜಿ ವೈರಲ್: ಇದರ ಅಸಲಿಯತ್ತೇನು?ಫೆಬ್ರವರಿ 14 ಪ್ರೇಮಿಗಳ ದಿನ. ಅಂದು ತಾವು ಇಷ್ಟ ಪಡುವವರಿಗೆ ಪ್ರೇಮ ನಿವೇಧನೆ ಮಾಡಿಕೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಪ್ರಾಂಶುಪಾಲರಿಂದ 5 ದಿನ ರಜೆಯನ್ನು ಮಂಜೂರು ಮಾಡಿಸಿಕೊಂಡಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ಚಾಮರಾಜನಗರ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗ ಆತ್ಮಹತ್ಯೆಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಜರುಗಿದೆ. |
![]() | ಬಿಳಿಗಿರಿ ರಂಗನಾಥ ಸ್ವಾಮಿ, ಚಾಮರಾಜೇಶ್ವರ ಬ್ರಹ್ಮರಥ ನಿರ್ಮಾಣ ಕಾರ್ಯ ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್ಬಿಳಿಗಿರಿ ರಂಗನಾಥಸ್ವಾಮಿ ಹಾಗೂ ಚಾಮರಾಜನಗರದ ಚಾಮರಾಜೇಶ್ವರ ದೇವರ ಬ್ರಹ್ಮರಥ ನಿರ್ಮಾಣ ಕಾರ್ಯವನ್ನು ಪ್ರಾಥಮಿಕ ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಸುರೇಶ್ ಕುಮಾರ್ ಇಂದು ಬೆಂಗಳೂರಿನಲ್ಲಿ ಪರಿಶೀಲಿಸಿ ಸಾಧ್ಯವಾದಷ್ಟು ಶೀಘ್ರವೇ ಪೂರ್ಣಗೊಳಿಸಬೇಕೆಂದು ಶಿಲ್ಪಿಗಳಿಗೆ ಸೂಚಿಸಿದರು. |
![]() | ಚಾಮರಾಜನಗರ: ಆನೆ ದಂತ ಹಿಡಿದು ಮಕ್ಕಳ ಆಟ, ಬೆಚ್ಚಿಬಿದ್ದ ಅರಣ್ಯಾಧಿಕಾರಿಗಳು!ಆನೆದಂತ ಹಿಡಿದು ಮಕ್ಕಳು ಆಟವಾಡುತ್ತಿದ್ದ ಘಟನೆ ತಾಲೂಕಿನ ಮಾದಪ್ಪನ ಬೆಟ್ಟದ ತಮ್ಮಡಗೇರಿಯಲ್ಲಿ ನಡೆದಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. |
![]() | ಜೋಳದ ಬೆಳೆ ಕಾವಲಿಗೆ ಅಕ್ರಮ ವಿದ್ಯುತ್: ಆಹಾರ ಅರಸಿ ಬಂದಿದ್ದ ಆನೆ ಬಲಿಆಹಾರ ಅರಸಿ ಬಂದಿದ್ದ ಆನೆಯೊಂದು ಬೆಳೆ ಕಾವಲಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಆಂಡಿಪಾಳ್ಯ ಗ್ರಾಮದಲ್ಲಿ ನಡೆದಿದೆ. |
![]() | ಚಾಮರಾಜನಗರ: ಅನುಮತಿ ಪಡೆಯದ ಕ್ರಷರ್, ಟಾರ್ ಮಿಕ್ಸಿಂಗ್ ಘಟಕ ಜಪ್ತಿಜಿಲ್ಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಕಲ್ಲು ಗಣಿ ಗುತ್ತಿಗೆ ಮಂಜೂರಾದ ಪ್ರದೇಶಗಳಿಗೆ ವ್ಯಾಪಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬುಧವಾರ ಹನೂರು ತಾಲೂಕು ವ್ಯಾಪ್ತಿಯಲ್ಲಿ ಅನುಮತಿ... |