- Tag results for ಚಾಮರಾಜನಗರ
![]() | ಚಾಮರಾಜನಗರ: ನೇಂದ್ರ ಬಾಳೆ ಬೆಳೆದು ನಷ್ಟ; ಕೆರೆಗೆ ಹಾರಿ ರೈತ ಆತ್ಮಹತ್ಯೆನೇಂದ್ರ ಬಾಳೆ ಬೆಳೆದು ಕೈ ಸುಟ್ಟುಕೊಂಡ ರೈತನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ. |
![]() | ರಸ್ತೆ ಬದಿ ಹಳ್ಳಕ್ಕೆ ಉರುಳಿ ಬಿದ್ದ ಟಿಟಿ: ಮೂವರ ಸಾವು, 14 ಮಂದಿಗೆ ಗಾಯರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಸುವರ್ಣಾವತಿ ಜಲಾಶಯದ ಬಳಿ ಟೆಂಪೋ ಟ್ರಾವೆಲರ್ ರಸ್ತೆಬದಿಯ ಹಳ್ಳಕ್ಕೆ ಉರುಳಿ ಮೂವರು ಮೃತಪಟ್ಟಿದ್ದು, 14 ಜನರು ಗಾಯಗೊಂಡಿದ್ದಾರೆ. |
![]() | ಚಾಮರಾಜನಗರ: ಮೆಡಿಕಲ್ ಕಾಲೇಜು ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ಢವಢವ, ವಿಡಿಯೋ!ಸರ್ಕಾರಿ ಮೆಡಿಕಲ್ ಕಾಲೇಜು ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯಾಗಿದೆ. |
![]() | ಚಾಮರಾಜನಗರ: ಬಿಳಿಗಿರಿ ರಂಗನಬೆಟ್ಟದಲ್ಲಿ ಮೂರು ದಿನಗಳ ಹಕ್ಕಿ ಹಬ್ಬಕ್ಕೆ ಚಾಲನೆಬಹು ನಿರೀಕ್ಷಿತ ಕರ್ನಾಟಕದ ಮೂರು ದಿನಗಳ ಹಕ್ಕಿ ಹಬ್ಬಕ್ಕೆ ಮಂಗಳವಾರ ಬಿಳಿಗಿರಿ ರಂಗಸ್ವಾಮಿ ದೇವಾಲಯದ ಹುಲಿ ಸಂರಕ್ಷಣಾ ಪ್ರದೇಶದಲ್ಲಿ ಆರಂಭವಾಗಿದೆ. |
![]() | ಚಾಮರಾಜನಗರ: ಅರಣ್ಯ ಇಲಾಖೆ ಸಹಯೋಗದೊಂದಿಗೆ ಸಮುದಾಯ ಕೃಷಿಗೆ ಗ್ರಾಮಸ್ಥರು ಮುಂದುಮಲೈಮಹದೇಶ್ವರ ವನ್ಯಜೀವಿ ವಿಭಾಗದ ಗ್ರಾಮವೊಂದರಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸಮುದಾಯ ಕೃಷಿ ಪ್ರಯೋಗವನ್ನು ಆರಂಭಿಸಲಾಗಿದೆ. |
![]() | ಚಾಮರಾಜನಗರ: 'ಹಕ್ಕಿ ಹಬ್ಬ'ಕ್ಕೆ ದಿನಾಂಕ ಫಿಕ್ಸ್ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ. |
![]() | ಚಾಮರಾಜನಗರ: ಜನವರಿ 5 ರಿಂದ 7 ರ ವರೆಗೆ ಹಕ್ಕಿ ಹಬ್ಬಎರಡು ಹುಲಿ ಸಂರಕ್ಷಿತ ಪ್ರದೇಶ ಹೊಂದುವ ಮೂಲಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗಮನ ಸೆಳೆದಿರುವ ಚಾಮರಾಜನಗರ ಜಿಲ್ಲೆಯಲ್ಲಿ ೨೦೨೧ ರಜ.೫ರಿಂದ ೭ರ ವರಗೆ ‘ಬರ್ಡ್ ಫೆಸ್ಟಿ ವಲ್’(ಹಕ್ಕಿ ಹಬ್ಬ) ನಡೆಯಲಿವೆ. |
![]() | ಕಣ್ಣು ಹೋದರೂ ಕನಸು ಬಿಡದ ಛಲದಂಕ: ಬ್ರೈಲ್ ಲಿಪಿ ಬಳಸದೆ ಪಿಎಚ್ಡಿ ಪಡೆದ ವಿಶೇಷಚೇತನಗುಂಡ್ಲುಪೇಟೆ ತಾಲೂಕಿನ ಹಂಗಳದ ಎಆರ್ಎಸ್ಐ ನಾಗಪ್ಪ ಅವರ ಪುತ್ರ ಮನುಕುಮಾರ್ ಈ ಸಾಧನೆ ಮಾಡಿದ ಜಿಲ್ಲೆಯ ವಿಶೇಷಚೇತನ ಯುವಕ. ಹುಟ್ಟಿನಿಂದಲೇ ಅಂಧತ್ವ ಪಡೆದ ಮನುಕುಮಾರ್ ಓದುವ ಆಸೆ ಬಿಡದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್ಡಿ ಪದವಿ ಪಡೆದಿದ್ದಾರೆ. |
![]() | ಚಾಮರಾಜನಗರ ಜಿಲ್ಲೆಯ ಶಾಲೆಯಲ್ಲಿ ಐಐಎಸ್ಸಿಯಿಂದ ತ್ಯಾಜ್ಯ ನೀರು ಸಂಸ್ಕರಣೆ ಘಟಕ ಸ್ಥಾಪನೆವಿಕೇಂದ್ರೀಕೃತ ಬೂದು ನೀರು ಸಂಸ್ಕರಣಾ ವ್ಯವಸ್ಥೆಯನ್ನು ಸ್ಥಾಪಿಸಿ ಗ್ರಾಮೀಣ ಭಾರತದಲ್ಲಿ ತ್ಯಾಜ್ಯ ನೀರನ್ನು ಮರುಬಳಕೆ ಮಾಡಬಹುದು ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ಸಂಶೋಧಕರು ತೋರಿಸಿಕೊಟ್ಟಿದ್ದಾರೆ. |
![]() | ಚಾಮರಾಜನಗರ: ಕೂಲಿ ಕೆಲಸಕ್ಕೆ ಬಂದ ಮೂಕಿಯನ್ನು ಗರ್ಭಿಣಿ ಮಾಡಿದ ಜಮೀನು ಮಾಲೀಕ ಅಂದರ್!ಕೂಲಿ ಕೆಲಸಕ್ಕೆ ಬಂದ ಕಾರ್ಮಿಕ ಮಹಿಳೆಯೊಬ್ಬರನ್ನು ಪುಸಲಾಯಿಸಿ ಲೈಂಗಿಕ ತೃಷೆಗೆ ಬಳಸಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಪುತ್ತನಪುರದಲ್ಲಿ ನಡೆದಿದೆ. |
![]() | ಬಡ್ತಿ ಹೊಂದಿದ ಶಿಕ್ಷಕನಿಗೆ ಭರ್ಜರಿ ಬೀಳ್ಕೊಡುಗೆ... ಊರಿಗೆಲ್ಲಾ ಹಬ್ಬದೂಟ, ದಾರಿಯಲ್ಲೆಲ್ಲಾ ಪುಷ್ಪವೃಷ್ಟಿ!ನೆಚ್ಚಿನ ಶಿಕ್ಷಕರು ಬಡ್ತಿ ಹೊಂದಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ಚಂದಾ ಎತ್ತಿ ಭರ್ಜರಿ ಬೀಳ್ಕೊಡುಗೆ ನೀಡಿದ್ದು ಗುರು ಮತ್ತು ಶಿಷ್ಯರ ನಡುವಿನ ಹೃದಯಸ್ಪರ್ಶಿ ಸಂಬಂಧಕ್ಕೆ ಸಾಕ್ಷಿಯಾದ ಘಟನೆ ಕಳೆದ ಭಾನುವಾರ ಜಿಲ್ಲೆಯಲ್ಲಿ ನಡೆದಿದೆ. |
![]() | ಗೂಡ್ಸ್ ವಾಹನ- ಬೈಕ್ ಮುಖಾಮುಖಿ ಡಿಕ್ಕಿ: ಮೂವರ ದಾರುಣ ಸಾವುಗೂಡ್ಸ್ ವಾಹನ, ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. |
![]() | ಚಾಮರಾಜನಗರ: ಬೊಲೆರೋ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣಕೊಳ್ಳೇಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪರಿಣಾಮ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ. |
![]() | ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವುಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ. |
![]() | ಕೊಳ್ಳೇಗಾಲ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ, ನೇಣು ಬಿಗಿದು ಯುವಕನ ಕೊಲೆವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಆರೋಪ ಕೇಳಿ ಬಂದಿದೆ. ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ಈ ಘಟನೆ ನಡೆದಿದೆ. |