- Tag results for ಜಮ್ಮು ಮತ್ತು ಕಾಶ್ಮೀರ
![]() | ಕೃಷ್ಣ ಢಾಬಾ ದಾಳಿ: ಉಗ್ರರ ಅಡಗುದಾಣ ಭೇದಿಸಿದ ಭದ್ರತಾ ಪಡೆಗಳು, ಭಾರಿ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ವಶಶ್ರೀನಗರದ ಡಾಲ್ಗೇಟ್ ಬಳಿಯ ಕೃಷ್ಣಾ ಢಾಬಾ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ನಡೆಸಿದ್ದ ಭದ್ರತಾ ಪಡೆಗಳು ಅನಂತ್ನಾಗ್ ಕಾಡಿನಲ್ಲಿ ಉಗ್ರರು ನಿರ್ಮಿಸಿಕೊಂಡಿದ್ದ ಅಡಗುದಾಣವನ್ನು ಪತ್ತೆ ಮಾಡಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಭೀಕರ ವಿಡಿಯೋ: ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ಸುರಿಮಳೆಗರೆದು ಉಗ್ರ ಪರಾರಿ, ಇಬ್ಬರು ಪೊಲೀಸರ ಸಾವು!ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಹಾಡಹಗಲೇ ಹತ್ತಾರು ಸಾರ್ವಜನಿಕರನ ನಡುವೆಯೇ ರಾಜಾರೋಷವಾಗಿ ಬಂದ ಉಗ್ರ ಪೊಲೀಸರ ಮೇಲೆ ಗುಂಡಿನಮಳೆಗರೆದು ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ. |
![]() | ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿ ಉಗ್ರರ ಅಡಗುತಾಣ ಪತ್ತೆ: ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಹೋರ್ ನಲ್ಲಿನ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣ ಪತ್ತೆ ಮಾಡಿರುವ ಭದ್ರತಾ ಪಡೆಗಳು, ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ. |
![]() | ಗಡಿಯಲ್ಲಿ ಭಯೋತ್ಪಾದಕರ ಕಾರ್ಖಾನೆ: ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಪಾಕ್ ಕೈವಾಡ ವಿವರಿಸಿದ ಸೇನಾಪಡೆಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದಕರ ಕಾರ್ಖಾನೆ ಕುರಿತು ವಿದೇಶಿ ರಾಯಭಾರಿಗಳ ನಿಯೋಗಕ್ಕೆ ಭಾರತೀಯ ಸೇನಾಪಡೆ ಗುರುವಾರ ಮಾಹಿತಿ ನೀಡಿದೆ. |
![]() | ಜಮ್ಮು ಮತ್ತು ಕಾಶ್ಮೀರಕ್ಕೆ ವಿದೇಶಿ ರಾಯಭಾರಿಗಳ ನಿಯೋಗ ಭೇಟಿ; ಸ್ಥಳೀಯರೊಂದಿಗೆ ಚರ್ಚೆ2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಯುರೋಪಿಯನ್ ಯೂನಿಯನ್ ರಾಯಭಾರಿಗಳ ನಿಯೋಗವು ಬುಧವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ತಪ್ಪಿದ ಭಾರಿ ಅನಾಹುತ: ಜಮ್ಮು ಬಸ್ ನಿಲ್ದಾಣದಲ್ಲಿ 7ಕೆಜಿ ಐಇಡಿ ಸ್ಫೋಟಕ ಪತ್ತೆಇತ್ತೀಚೆಗಷ್ಟೇ ಲೋಕಾರ್ಪಣೆಯಾದ ಜಮ್ಮು ಬಸ್ ನಿಲ್ದಾಣದಲ್ಲಿ ಭಾನುವಾರ ಬರೊಬ್ಬರಿ ಏಳು ಕೆಜಿ ತೂಕದ ಐಇಡಿ ಸ್ಫೋಟಕ ಪತ್ತೆಯಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಆಕ್ರಮ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ನುಸುಳುಕೋರನೋರ್ವನನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ. |
![]() | ರಾಜ್ಯಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪುನರ್ ಸಂಘಟನೆ(ತಿದ್ದುಪಡಿ) ಮಸೂದೆ ಅಂಗೀಕಾರಜಮ್ಮು ಮತ್ತು ಕಾಶ್ಮೀರ ಕೇಡರ್ ನ ನಾಗರಿಕ ಸೇವಾ ಅಧಿಕಾರಿಗಳನ್ನು ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಕೇಂದ್ರಾಡಳಿತ ಪ್ರದೇಶ(ಎಜಿಎಂಯುಟಿ) ಕೇಡರ್ನೊಂದಿಗೆ ವಿಲೀನಗೊಳಿಸುವ ಸುಗ್ರೀವಾಜ್ಞೆ ಬದಲಾಯಿಸುವ ಜಮ್ಮು.... |
![]() | ಪಾಕ್ನಿಂದ ಶಸ್ತ್ರಾಸ್ತ್ರ ಸ್ವೀಕರಿಸಲು ಜಮ್ಮುನಲ್ಲಿ ಅಡಗುತಾಣ ಸ್ಥಾಪಿಸಲು ಭಯೋತ್ಪಾದಕರ ಪ್ಲಾನ್: ಡಿಜಿಪಿಭಯೋತ್ಪಾದಕರು ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪಾಕ್ ನಿಂದ ಸ್ವೀಕರಿಸಲು ಅದನ್ನು ಕಾಶ್ಮೀರಕ್ಕೆ ಕಳ್ಳಸಾಗಣೆ ಮಾಡಲು ಜಮ್ಮುವಿನಲ್ಲಿ ಅಡಗುತಾಣಗಳನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ. |
![]() | ಕಾಶ್ಮೀರದಲ್ಲಿ ಒಂದೂವರೆ ವರ್ಷದ ನಂತರ 4ಜಿ ಇಂಟರ್ ನೆಟ್ ಸೇವೆ ಆರಂಭಜಮ್ಮು ಮತ್ತು ಕಾಶ್ಮೀರದಲ್ಲಿ ಬರೋಬ್ಬರಿ ಒಂದೂವರೆ ವರ್ಷದ ನಂತರ 4ಜಿ- ಹೈಸ್ಪೀಡ್ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಶುಕ್ರವಾರ ಮರುಸ್ಥಾಪಿಸಲಾಗಿದೆ. |
![]() | ಜಮ್ಮು ಮತ್ತು ಕಾಶ್ಮೀರ: ಇಬ್ಬರು ಜೈಶ್ ಇ ಮೊಹಮದ್ ಉಗ್ರರು, ನಾಲ್ವರು ಉಗ್ರ ಸಹಚರರ ಬಂಧನಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಕುಖ್ಯಾತ ಉಗ್ರರು ಮತ್ತು ಅದರ 4 ಉಗ್ರ ಸಹಚರರನ್ನು ಬಂಧಿಸಿದೆ. |
![]() | ಪುಲ್ವಾಮಾ: ಎನ್ಕೌಂಟರ್ ವೇಳೆ ಶಸ್ತ್ರಾಸ್ತ್ರ ಒಪ್ಪಿಸಿ ಇಬ್ಬರು ಉಗ್ರರು ಶರಣುಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಲೆಲ್ಹಾರ್ ಪ್ರದೇಶದಲ್ಲಿ ಎನ್ಕೌಂಟರ್ ನಡೆಸುತ್ತಿದ್ದ ಸಂದರ್ಭದಲ್ಲಿ ಭದ್ರತಾಪಡೆಗಳ ಮುಂದೆ ಇಬ್ಬರು ಉಗ್ರರು ಶರಣಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. |
![]() | ಪುಲ್ವಾಮ: ಸೇನಾ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ನಡೆದ ಎನ್ ಕೌಂಟರ್ ನಲ್ಲಿ ಮೂಲರು ಉಗ್ರರನ್ನು ಹೊಡೆದುರುಳಿಸಿದೆ. |
![]() | ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ: ಓರ್ವ ಪೈಲಟ್ ಸಾವು, ಮತ್ತೋರ್ವ ಸೇನಾಸ್ಪತ್ರೆಗೆ ದಾಖಲುಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹೆಲಿಕಾಪ್ಟರ್ ಪತನವಾಗಿದ್ದು, ಚಾಪರ್ ನಲ್ಲಿದ್ದ ಇಬ್ಬರು ಪೈಲಟ್ ಗಳ ಪೈಕಿ ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. |
![]() | ಪಾಕ್ ಕದನ ವಿರಾಮ ಉಲ್ಲಂಘನೆ ವೇಳೆ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮಪಾಕಿಸ್ತಾನ ಸೇನೆ ಕಳೆದ ವಾರ ನಡೆಸಿದ್ದ ಕದನ ವಿರಾಮ ಉಲ್ಲಂಘನೆ ವೇಳೆ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. |