ಟಾಲಿವುಡ್

ಬಾಹುಬಲಿ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರ ಮುಂದಿನ ಬಹು ನಿರೀಕ್ಷಿತ ''ಆರ್ ಆರ್ ಆರ್ " ಚಿತ್ರದಲ್ಲಿ ಬಾಲಿವುಡ್ ನಟ ಅಜಯ್ ದೇವಗನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ಬಹುಭಾಷಾ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ನಟಿಯರು ತೊಟ್ಟಿದ ಉಡುಗೆ ಕುರಿತಂತೆ ಅಭಿಮಾನಿಗಳು ಟ್ವೀಟ್ ಮಾಡಿ ಕಾಲೆಳೆಯುವುದು ಸಾಮಾನ್ಯ. ಅಂತೆ ಟಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಬಗ್ಗೆ ಅಭಿಮಾನಿಯೊಬ್ಬ ನೀಚವಾಗಿ ಟ್ವೀಟ್ ಮಾಡಿದ್ದಾನೆ.

ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಮುಂಬೈನ ಏಷ್ಯನ್ ಹಾರ್ಟ್ ಇನ್ ಸ್ಟಿಟ್ಯೂಟ್ ನಲ್ಲಿ ಹೃದಯ ಶಸ್ತ್ರಚಿಕಿತ್ಸೆ ಬಳಿಕ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಟಾಲಿವುಡ್ ನಟ ನಟಿಯರಾದ ವಿಶಾಲ್ ರೆಡ್ಡಿ ಮತ್ತು ಅನಿಶಾ ಅಲ್ಲಾ ರೆಡ್ಡಿ ಸದ್ಯದಲ್ಲಿಯೇ ಸತಿಪತಿ...

ಈ ಹಿಂದೆ ರಜನಿಕಾಂತ್ ಅವರ 2.0, ಯಶ್ ಅಭಿನಯದ ಕೆಜಿಎಫ್ ಚಿತ್ರಗಳನ್ನು ಅಪ್ಲೋಡ್ ಮಾಡಿದ್ದ ಕುಖ್ಯಾತ ವೆಬ್ ಸೈಟ್ ತಮಿಳ್ ರಾಕರ್ಸ್ ಇದೀಗ ಎನ್ ಟಿಆರ್ ಕಥಾನಾಯಕುಡು ಚಿತ್ರದ ಹೆಚ್ ಡಿ ವರ್ಷನ್ ಅನ್ನೇ ಅಪ್ಲೋಡ್ ಮಾಡಿದೆ ಎಂದು ತಿಳಿದುಬಂದಿದೆ.

ಬಾಹುಬಲಿ ಚಿತ್ರದಿಂದ ಸ್ಪೂರ್ತಿ ಪಡೆದು ಕೆಜಿಎಫ್ ಬಹು ಭಾಷೆಗಳಲ್ಲಿ ತೆರೆಕಂಡಿದೆಯಾದರೂ, ಇದೀಗ ಇದೇ ಕೆಜಿಎಫ್ ಚಿತ್ರ ಹಲವು ಸಿನಿಮಾ ತಯಾರಕರಿಗೆ ಮಾದರಿಯಾಗಿ ನಿಂತಿದೆ.

ಆದಾಯ ತೆರಿಗೆ ಬಾಕಿ ಉಳಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಎಸ್_ಟಿ ಇಲಾಖೆ ಖ್ಯಾತ ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಕ್ಷಿತ್ ಶೆಟ್ಟಿ ಜೊತೆ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದ ರಶ್ಮಿಕಾ ಮಂದಣ್ಣಗೆ ತೆಲುಗಿನ ಗೀತಾ ಗೋವಿಂದಂ ಚಿತ್ರ ಸೂಪರ್ ಹಿಟ್ ಆದ...

ಟಾಲಿವುಡ್ ಸೂಪರ್ ಸ್ಟಾರ್ ಪ್ರಿನ್ಸ್ ಮಹೇಶ್ ಬಾಬು ಅವರಿಗೆ ಲಕ್ಷ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆದರೆ ಎಷ್ಟೋ ಮಂದಿಗೆ ಅವರನ್ನು ಭೇಟಿಯಾಗುವುದು ಸಾಧ್ಯವಾಗದೆ ಹೋಗಿದೆ. ಆದರೆ 106 ವರ್ಷದ....

ಖ್ಯಾತ ತೆಲುಗು ನಟ ವೇಣು ಮಾಧವ್ ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕೋಡದ್ ಕ್ಷೇತ್ರದಿಂದ ...

ದೇಶದಲ್ಲಿ ಮೀಟೂ ವಿವಾದಗಳು ಸದ್ದು ಮಾಡುತ್ತಿದ್ದು ಇದರ ನಡುವೆ ವೇದಿಕೆ ಮೇಲೆ ಬಹುಭಾಷಾ ನಟಿ ಕಾಜಲ್ ಅಗರ್ವಾಲ್ಗೆ ಛಾಯಾಗ್ರಾಹಕ ಛೋಟಾ ಕೆ ನಾಯ್ಡು ಬಲವಂತವಾಗಿ ಕಿಸ್ ಮಾಡಿ ವಿವಾದ ಸೃಷ್ಟಿಸಿದ್ದಾರೆ...