- Tag results for ತನಿಖೆ
![]() | ರಹಸ್ಯ ಸಿಡಿ ಕುರಿತು ತನಿಖೆ ನಡೆಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹರಹಸ್ಯ ಸಿಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದ್ದು, ಕೂಡಲೇ ಯಡಿಯೂರಪ್ಪ ಅವರು ತನಿಖೆಗೆ ಆದೇಶಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. |
![]() | ಬಿಜೆಪಿ ಶಾಸಕರ ಗಂಭೀರ ಆರೋಪಗಳ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಬೇಕು: ಯುಟಿ ಖಾದರ್ಸಂಪುಟ ವಿಸ್ತರಣೆ ಕುರಿತು ಸ್ವಪಕ್ಷದವರೇ ಗಂಭೀರ ಆರೋಪ ಮಾಡುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಬೇಕೆಂದು ಕಾಂಗ್ರೆಸ್ ನಾಯಕ ಯುಟಿ ಖಾದರ್ ಅವರು ಗುರುವಾರ ಆಗ್ರಹಿಸಿದ್ದಾರೆ. |
![]() | ಕುವೈತ್ ನಲ್ಲಿ ಕರ್ನಾಟಕದ ವ್ಯಕ್ತಿ ನಿಗೂಢ ಸಾವು: ತನಿಖೆಗೆ ಕುಟುಂಬದ ಒತ್ತಾಯಶಿವಮೊಗ್ಗ ಜಿಲ್ಲೆ ಸಾಗರದಲ್ಲಿನ ಹಸನ್ ಫರೀದ್ ಸಾಬ್ ಎಂಬ ಯುವಕ ಕುವೈತ್ ನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಸಾವಿನ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಮೃತನ ಕುಟುಂಬಸ್ಥರು ಹಾಗೂ ಶಿವಮೊಗ್ಗ ಶಾಂತಿ ಸಂಘಟನೆ ಒತ್ತಾಯಿಸಿದೆ. |
![]() | ಪರಿಸರ ಸಂರಕ್ಷಣೆಯಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪ: ಎನ್ ಎಚ್ ಎಐ ಹೇಳಿಕೆಗೆ ಹೈಕೋರ್ಟ್ ಕಿಡಿಪರಿಸರ ಸಂರಕ್ಷಣೆಯಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದಂತೆ ಮನಸೋ ಇಚ್ಚೆ ಹೇಳಿಕೆ ನೀಡಬಾರದು ಎಂದು ಕರ್ನಾಟಕ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. |
![]() | ಪರಿಷತ್ ನಲ್ಲಿ ಗದ್ದಲ ವಿಚಾರ: ಅಧಿಕಾರಿಗಳ ಲೋಪ ಮಾತ್ರ ತನಿಖೆ- ಜೆ.ಸಿ. ಮಾಧುಸ್ವಾಮಿವಿಧಾನ ಪರಿಷತ್ ನಲ್ಲಿಡಿಸೆಂಬರ್ 15 ರಂದು ನಡೆದ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಆದೇಶಿಸಿರುವ ತನಿಖೆ ಅಧಿಕಾರಿಗಳ ಕರ್ತವ್ಯ ಲೋಪಕ್ಕೆ ಮಾತ್ರ ಸೀಮಿತವಾಗಿದೆ ಎಂದು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. |
![]() | ದೇವಾಲಯಗಳ ಮೇಲಿನ ದಾಳಿ: ಸಿಐಡಿ ತನಿಖೆಗೆ ಆಂಧ್ರ ಮುಖ್ಯಮಂತ್ರಿ ಆದೇಶರಾಜಮಹೇಂದ್ರವರಂನಲ್ಲಿರುವ ದೇವಾಲಯ ಮತ್ತು ವಿಜಯನಗರಂನಲ್ಲಿನ ರಾಮತೀರ್ಥಂ ದೇವಸ್ಥಾನಗಳ ಮೇಲಿನ ದಾಳಿ ಮತ್ತು ದೇವರ ಮೂರ್ತಿಗಳ ಧ್ವಂಸ ಘಟನೆಗಳ ತನಿಖೆಯನ್ನು ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ಸಿಐಡಿ ತನಿಖೆಗೆ ವಹಿಸಿದ್ದಾರೆ. |
![]() | ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ಸಾವಿನ ಹಿಂದಿನ ಕಾರಣ ಪತ್ತೆ ಹಚ್ಚಲು ಒತ್ತಡದಲ್ಲಿ ಪೊಲೀಸರುವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರು ಆತ್ಮಹತ್ಯೆಗೆ ಮಾಡಿಕೊಂಂಡ ಹಿಂದಿರುವ ಕಾರಣವೇನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಕಾಶ್ಮೀರ: ಎನ್ಕೌಂಟರ್ ಆದ 3 ಉಗ್ರರು ಮುಗ್ಧರು ಎಂದ ಸಂಬಂಧಿಗಳು, ತನಿಖೆ ಆರಂಭಿಸಿದ ಪೊಲೀಸರುಭದ್ರತಾ ಪಡೆಗಳು ಲಾವಪೊರಾದಲ್ಲಿ ನಡೆಸಿದ ಎನ್ಕೌಂಟರ್ನಲ್ಲಿ ಮೃತಪಟ್ಟ ಮೂವರು ಯುವಕರು ಮುಗ್ಧರಾಗಿದ್ದು, ಯಾವುದೇ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ. |
![]() | ಅಂಚೆ ಚೀಟಿ ಮೇಲೆ ಛೋಟಾ ರಾಜನ್, ಮುನ್ನಾ ಭಜರಂಗಿ ಭಾವಚಿತ್ರ: ತನಿಖೆಗೆ ಆದೇಶಭೂಗತ ಪಾತಕಿ ಛೋಟಾರಾಜನ್ ಮತ್ತು ಹತನಾಗಿರುವ ಗ್ಯಾಂಗ್ಸ್ಟರ್ ಮುನ್ನಾ ಭಜರಂಗಿ ಭಾವಚಿತ್ರವುಳ್ಳ ಅಂಚೆ ಚೀಟಿಯನ್ನು ಮುದ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ಅಂಚೆ ವಿಭಾಗ ತನಿಖೆಗೆ ಆದೇಶಿಸಿದೆ. |
![]() | ಆರ್ ಒ ಕುಡಿಯುವ ನೀರು ಘಟಕ ಹಗರಣ: ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶಆರ್ ಒ ಕುಡಿಯುವ ನೀರು ಶುದ್ಧೀಕರಣ ಘಟಕದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುದೊಡ್ಡ ಹಗರಣದ ಬಗ್ಗೆ ತನಿಖೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ. |
![]() | ದಿಶಾ ಸಾಲಿಯನ್ ಸಾವಿನ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ. |
![]() | ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ: ಸುಪ್ರೀಂ ಕೋರ್ಟ್ಕೇಂದ್ರೀಯ ತನಿಖಾ ದಳ ಸಿಬಿಐ ತನಿಖೆಗೆ ರಾಜ್ಯಸರ್ಕಾರದ ಪೂರ್ವನುಮತಿ ಕಡ್ಡಾಯವೆಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ. |
![]() | ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ತನಿಖೆಗೆ ಸಚಿವ ಸುಧಾಕರ್ ಆದೇಶ, ಮಾಲೀಕನ ವಿರುದ್ಧ ಮತ್ತೊಂದು ಪ್ರಕರಣ ದಾಖಲುಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಭವಿಸಿದ್ದ ರೇಖಾ ಕೆಮಿಕಲ್ ಫ್ಯಾಕ್ಟರಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. |
![]() | ಎಸ್ ಐಟಿ ಮುಂದೆ ಸತತ 9 ಗಂಟೆ ವಿಚಾರಣೆ ಎದುರಿಸಿದ್ದ ಮೋದಿ ಒಂದು ಕಪ್ ಟೀ ಸಹ ಕುಡಿದಿರಲಿಲ್ಲವಂತೆ!ವಿಶೇಷ ತನಿಖಾ ತಂಡ(ಎಸ್ಐಟಿ) 2002ರ ಗುಜರಾತ್ ಗಲಭೆ ಕುರಿತು ಕೇಳಿದ್ದ 100 ಪ್ರಶ್ನೆಗಳಲ್ಲಿ ಒಂದು ಪ್ರಶ್ನೆಯನ್ನೂ ಬಿಡದೆ ಸತತ 9 ಗಂಟೆಗಳ ಸುದೀರ್ಘ ಕಾಲ ಅಂದಿನ ಮುಖ್ಯಮಂತ್ರಿಯಾಗಿದ್ದ ಇಂದಿನ ಪ್ರಧಾನಿ ನರೇಂದ್ರ ಮೋದಿ ವಿಚಾರಣೆ ಎದುರಿಸಿ ಉತ್ತರಿಸಿದ್ದರು. |
![]() | ಹತ್ರಾಸ್ ಗ್ಯಾಂಗ್ ರೇಪ್: ಜನಾಂಗೀಯ, ಕೋಮು ಗಲಭೆ ಸೃಷ್ಟಿಸುವ ಸಂಚು ಆಗಿದೆಯೇ? ಎಸ್ ಟಿಎಫ್ ತನಿಖೆಜನಾಂಗೀಯ ಮತ್ತು ಕೋಮು ಗಲಭೆಗಳನ್ನು ಪ್ರಚೋದಿಸುವ ಸಂಚಿನಿಂದಾಗಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂಬುದರ ಕುರಿತು ವಿಶೇಷ ಕಾರ್ಯಪಡೆಯ ತಂಡ ತನಿಖೆ ನಡೆಸಲಿದೆ ಎಂದು ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ. |