- Tag results for ತಮಿಳುನಾಡು
![]() | ತಮಿಳುನಾಡು: ನಾಯಿ ಕೊಲ್ಲಲು ರೌಡಿ ಶೀಟರ್ ಗೆ 500 ರೂ ಸುಪಾರಿ, ಇಬ್ಬರ ಬಂಧನಮಾಜಿ ರೌಡಿ ಶೀಟರ್ ಗೆ 500 ರೂ ಸುಪಾರಿ ನಾಯಿಯನ್ನು ಕೊಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. |
![]() | ಪ್ರಧಾನಿ ಮೋದಿ ತಮಿಳು ಸಂಸ್ಕೃತಿ, ಭಾಷೆ, ಜನರನ್ನು ಗೌರವಿಸುವುದಿಲ್ಲ: ರಾಹುಲ್ ಗಾಂಧಿತಮಿಳುನಾಡು ಸಂಸ್ಕೃತಿ, ಭಾಷೆ ಮತ್ತು ಇಲ್ಲಿನ ಜನರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗೌರವಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. |
![]() | ಕಾಡಾನೆ ಓಡಿಸಲು ಟೈಯರ್ಗೆ ಬೆಂಕಿ ಹಚ್ಚಿ ಎಸೆದ ದುರುಳರು: ಬೆಂದು ಬೆಂದು ಸತ್ತೆ ಹೋದ ಗಜರಾಜ, ಭೀಕರ ವಿಡಿಯೋ!ಐಷಾರಾಮಿ ರೆಸಾರ್ಟ್ ಗೆ ಬಂದಿದ್ದ ಕಾಡಾನೆಯನ್ನು ಓಡಿಸಲು ಕೆಲಸಗಾರರು ಟೈರ್ ಗೆ ಬೆಂಕಿ ಹಚ್ಚಿ ಅದರ ಮೇಲೆ ಎಸೆದಿದ್ದರು. ಟೈರ್ ನೇರವಾಗಿ ಆನೆಯ ನೆತ್ತಿ ಮೇಲೆ ಸಿಕ್ಕಿ ಹಾಕಿಕೊಂಡಿತ್ತು. ಈ ವೇಳೆ ಅಲ್ಲಿಂದ ಓಡಿ ಹೋದ ಆನೆ ದೂರದ ಕಾಡಿನಲ್ಲಿ ಸತ್ತು ಹೋಗಿದೆ. |
![]() | ತಮಿಳುನಾಡು: ಕಮಲಾ ಹ್ಯಾರಿಸ್ ತಾಯಿಯ ಹುಟ್ಟೂರಿನಲ್ಲಿ ಸಂಭ್ರಮಾಚರಣೆ! ವಿಡಿಯೋಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ ಇತ್ತ ತಮಿಳುನಾಡಿನ ಹಳ್ಳಿಯೊಂದರಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತು. |
![]() | ತಮಿಳುನಾಡು ಆರೋಗ್ಯ ಸಚಿವ ವಿಜಯಭಾಸ್ಕರ್ ಗೆ ಶುಕ್ರವಾರ ಕೋವಿಡ್ ಲಸಿಕೆರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಶುಕ್ರವಾರ ಕೋವಿಡ್ -19 ಲಸಿಕೆ ಹಾಕಿಸಿಕೊಳ್ಳುವುದಾಗಿ ತಮಿಳುನಾಡು ಆರೋಗ್ಯ ಸಚಿವ ಡಾ.ಸಿ.ವಿಜಯಭಾಸ್ಕರ್ ಅವರು ತಿಳಿಸಿದ್ದಾರೆ. |
![]() | ಅಡ್ಯಾರ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನ ಅಧ್ಯಕ್ಷೆ ಡಾ. ವಿ.ಶಾಂತಾ ನಿಧನಅಡ್ಯಾರ್ ಕ್ಯಾನ್ಸರ್ ಇನ್ಸ್ಟಿಟ್ಯೂಟ್ (ಡಬ್ಲ್ಯುಐಎ) ಅಧ್ಯಕ್ಷರಾದ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಡಾ. ವಿ ಶಾಂತಾ ಅವರು ಸೋಮವಾರ ನಿಧನರಾಗಿದ್ದಾರೆ. |
![]() | ಕೃಷಿ ಕಾನೂನು: ಸರ್ಕಾರ ರೈತರನ್ನು ನಾಶ ಮಾಡಲು ಪಿತೂರಿ ರೂಪಿಸುತ್ತಿದೆ- ರಾಹುಲ್ ಗಾಂಧಿಸಂಕ್ರಾಂತಿ ಹಬ್ಬದಂದು ತಮಿಳುನಾಡಿಗೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ. |
![]() | ಶಶಿಕಲಾ ಬಿಡುಗಡೆ ಸನ್ನಿಹಿತ: ಜಯಲಲಿತಾ ಆಪ್ತೆಯನ್ನು ಹೊಗಳಿದ ತಮಿಳುನಾಡು ಮಾಜಿ ಸಚಿವೆ!ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಆಪ್ತೆ ವಿಕೆ ಶಶಿಕಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಇದೇ ಜನವರಿ 27ರಂದು ಬೆಂಗಳೂರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಅವರನ್ನು ತಮಿಳುನಾಡು ಮಾಜಿ ಸಚಿವೆ ಎಸ್.ಗೋಕುಲ ಇಂದಿರಾ ಹೊಗಳಿದ್ದಾರೆ. |
![]() | ತಮಿಳುನಾಡು: ಬಸ್ಸಿಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಐದು ಪ್ರಯಾಣಿಕರು ದುರಂತ ಸಾವುಖಾಸಗಿ ಬಸ್ಸೊಂದು ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ , ಐದು ಪ್ರಯಾಣಿಕರು ವಿದ್ಯುದಾಘಾತದಿಂದ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ತಂಜಾವೂರ್ ಜಿಲ್ಲೆ ತಿರುವೈಯಾರ್ ಸಮೀಪ ವರಗೂರ್ ನಲ್ಲಿ ನಡೆದಿದೆ. |
![]() | ತಮಿಳುನಾಡಿನಲ್ಲಿ 9 ತಿಂಗಳ ನಂತರ ಜ. 19 ರಿಂದ 10, 12 ತರಗತಿಗಳಿಗೆ ಶಾಲೆ ಪುನರಾರಂಭಮಹಾಮಾರಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ 9 ತಿಂಗಳ ನಂತರ ಜನವರಿ 19ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ತರಗತಿಗಳು ಪುನರಾರಂಭವಾಗುತ್ತಿವೆ. |
![]() | ಮಂಗಳೂರು: ಮೀನುಗಾರಿಕಾ ದೋಣಿಯಲ್ಲಿ ಬೆಂಕಿ, ತಮಿಳುನಾಡು ಮೂಲದ 11 ಮೀನುಗಾರರ ರಕ್ಷಣೆನ್ಯೂ ಮಂಗಳೂರು ಬಂದರಿನಿಂದ ಪಶ್ಚಿಮಕ್ಕೆ 140 ಮೈಲಿ ದೂರದಲ್ಲಿ ಮೀನುಗಾರಿಕಾ ದೋಣಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಅದಲ್ಲಿದ್ದ ತಮಿಳುನಾಡು ಮೂಲದ ಹನ್ನೊಂದು ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆ ರಕ್ಷಿಸಿದೆ. |
![]() | ಥಿಯೇಟರ್ 100% ಭರ್ತಿ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!ಹೈಕೋರ್ಟ್ ಸೂಚನೆಯ ಬೆನ್ನಲ್ಲೇ ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಆಸನ ಭರ್ತಿ ಮಾಡಲು ಅವಕಾಶ ನೀಡಿರುವ ನಿರ್ಧಾರವನ್ನು ತಮಿಳುನಾಡು ಸರ್ಕಾರ ಹಿಂಪಡೆದಿದೆ. |
![]() | ಧಾರ್ಮಿಕ ಹಕ್ಕು ಜೀವನದ ಹಕ್ಕಿಗಿಂತ ದೊಡ್ಡದೇನಲ್ಲ: ಮದ್ರಾಸ್ ಹೈಕೋರ್ಟ್ಕೋವಿಡ್-19 ನಿಯಮಗಳಲ್ಲಿ ರಾಜಿ ಮಾಡಿಕೊಳ್ಳದೇ ದೇವಾಲಯಗಳಲ್ಲಿ ಧಾರ್ಮಿಕ ಕ್ರಿಯೆಗಳನ್ನು ನಡೆಸುವ ಸಾಧ್ಯತೆಗಳನ್ನು ಚಿಂತಿಸಿ ಎಂದು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಹೇಳಿದೆ. |
![]() | ವಿಜಯ್ ಚಿತ್ರಕ್ಕೆ ಸಂಕಷ್ಟ: ಥಿಯೇಟರ್ ಸಂಪೂರ್ಣ ಭರ್ತಿ ಆದೇಶ ಹಿಂಪಡೆಯಿರಿ; ತಮಿಳುನಾಡಿಗೆ ಕೇಂದ್ರ ಸೂಚನೆತಮಿಳುನಾಡು ಸರ್ಕಾರವು ಥಿಯೇಟರ್ ಆಸನ ಸಾಮರ್ಥ್ಯವನ್ನು 100 ಪ್ರತಿಶತಕ್ಕೆ ಹೆಚ್ಚಿಸಿದ ಕೆಲ ದಿನಗಳ ನಂತರ ಕೇಂದ್ರದ ಮಾರ್ಗಸೂಚಿಗಳನ್ನು ದಿಕ್ಕರಿಸದಂತೆ ಸೂಚಿಸಿದೆ. |