- Tag results for ತಮಿಳುನಾಡು
![]() | ಸತ್ಯಮಂಗಲಂ ಅರಣ್ಯದಲ್ಲಿ "ನಮ್ಮಪ್ಪ" ಭಾರಿ ನಿಧಿ ಅಡಗಿಸಿಟ್ಟಿದ್ದಾನೆ; ಕಾಡುಗಳ್ಳ ವೀರಪ್ಪನ್ ಪುತ್ರಿ ಸಂಚಲನ ಹೇಳಿಕೆಸತ್ಯಮಂಗಲಂ ಅರಣ್ಯದಲ್ಲಿ ನಮ್ಮ ತಂದೆ ವೀರಪ್ಪನ್ ಭಾರಿ ಪ್ರಮಾಣದ ನಿಧಿ ಅಡಗಿಸಿಟ್ಟಿದ್ದಾರೆ ಎಂದು ಕಾಡುಗಳ್ಳ ವೀರಪ್ಪನ್ ಪುತ್ರಿ ವಿಜಯಲಕ್ಷ್ಮಿ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಬಿಜೆಪಿ ನಾಯಕ ಅಣ್ಣಾಮಲೈಗೆ ಕೊರೋನಾ ಸೋಂಕುತಮಿಳುನಾಡಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗಂ ಅಣ್ಣಾಮಲೈಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. |
![]() | ವಿಧಾನಸಭೆ ಚುನಾವಣೆ: ಕೇರಳ 73.58%, ತ.ನಾಡು 65.11%, ಅಸ್ಸಾಂ 82.29%, ಪುದುಚೇರಿ 78.13% ಮತ್ತು ಪ.ಬಂಗಾಳದಲ್ಲಿ 77.38% ಮತದಾನಕೇರಳ, ಪುದುಚೇರಿ ತಮಿಳುನಾಡು ವಿಧಾನಸಭೆಗೆ ಇಂದು ಒಂದೇ ಹಂತದಲ್ಲಿ ನಡೆದ ಚುನಾವಣೆಯಲ್ಲಿ ಉತ್ತಮ ಮತದಾನ ಪ್ರಮಾಣ ದಾಖಲಾಗಿದೆ. ಹಾಗೇಯೇ ಅಸ್ಸಾಂನಲ್ಲಿ ಮೂರನೇ ಹಾಗೂ ಕೊನೆ ಹಂತದ ಮತದಾನ, ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ಸಹ ಯಶಸ್ವಿಯಾಗಿದೆ. |
![]() | ಸೈಕಲ್ ನಲ್ಲಿ ಬಂದು ಮತದಾನ ಮಾಡಿದ ನಟ ವಿಜಯ್; ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ 'ಮಾಸ್ಟರ್' ನಡೆ?ತಮಿಳುನಾಡು ವಿಧಾನಸಭೆ ಚುನಾವಣೆಯ ಮತದಾನ ಹಲವು ಪ್ರಮುಖ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದ್ದು, ಸೈಕಲ್ ನಲ್ಲಿ ಬಂದು ಮತದಾನ ಮಾಡುವ ಮೂಲಕ ನಟ ವಿಜಯ್ ಹಲವು ಪ್ರಶ್ನೆಗಳು ಏಳುವಂತೆ ಮಾಡಿದ್ದಾರೆ. |
![]() | ವಿಧಾನಸಭೆ ಚುನಾವಣೆ: ಅಸ್ಸಾಂನಲ್ಲಿ 53.23%, ಕೇರಳ 47.28%, ಪುದುಚೇರಿ 53.76%, ತ.ನಾಡು 39.00%, ಬಂಗಾಳದಲ್ಲಿ 53.89% ಮತದಾನಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಈ ವರೆಗೂ ಅಸ್ಸಾಂನಲ್ಲಿ ಶೇ.53.23, ಕೇರಳ ಶೇ.47.28, ಪುದುಚೇರಿ ಶೇ.53.76, ತಮಿಳುನಾಡು ಶೇ.39.00, ಪಶ್ಚಿಮ ಬಂಗಾಳದಲ್ಲಿ ಶೇ.53.89ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. |
![]() | ತಮಿಳುನಾಡು ಚುನಾವಣೆ: ಮತದಾರರ ಪಟ್ಟಿಯಲ್ಲಿ ಶಶಿಕಲಾ ಹೆಸರು ನಾಪತ್ತೆ, ಆಯೋಗಕ್ಕೆ ದೂರುತಮಿಳುನಾಡು ವಿಧಾನಸಭೆ ಚುನಾವಣೆ ಮತದಾನ ಚಾಲ್ತಿಯಲ್ಲಿರುವಂತೆಯೇ ಮಾಜಿ ಸಿಎಂ ದಿ. ಜಯಲಲಿತಾ ಅವರ ಆಪ್ತೆ, ವಿ.ಕೆ.ಶಶಿಕಲಾ ಅವರು ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. |
![]() | ತಮಿಳುನಾಡು ವಿಧಾನಸಭೆ ಚುನಾವಣೆ: ರಜಿನಿಕಾಂತ್, ಕಮಲ್ ಹಾಸನ್, ಚಿದು ಸೇರಿದಂತೆ ಹಲವು ಖ್ಯಾತನಾಮರಿಂದ ಮತದಾನತಮಿಳುನಾಡು ವಿಧಾನಸಭೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾರತೀಯ ಚಿತ್ರರಂಗದ ಖ್ಯಾತನಾಮರು ಮತ್ತು ಇತ್ತೀಚೆಗೆ ರಾಜಕೀಯ ಪ್ರವೇಶ ಮಾಡಿದ್ದ ರಜಿನಿಕಾಂತ್, ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. |
![]() | ಪಂಚರಾಜ್ಯ ಚುನಾವಣೆ: ತಮಿಳುನಾಡು, ಕೇರಳ ಪುದುಚೇರಿಯಲ್ಲಿ ಏಕಹಂತ, ಪ.ಬಂಗಾಳ, ಅಸ್ಸಾಂನಲ್ಲಿ 3ನೇ ಹಂತದ ಮತದಾನ ಆರಂಭಪಂಚರಾಜ್ಯ ಚುನಾವಣೆ ಕುತೂಹಲದ ಘಟ್ಟ ತಲುಪಿದ್ದು, ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. |
![]() | ತಮಿಳುನಾಡಿನಲ್ಲಿ ಮತ್ತೆ ಎಐಡಿಎಂಕೆ ಅಧಿಕಾರಕ್ಕೆ: ಸಿ.ಟಿ.ರವಿತಮಿಳುನಾಡಿನಲ್ಲಿ ಬಿಜೆಪಿ ಮುಖ್ಯ ಪಕ್ಷವಲ್ಲ. ಹೀಗಾಗಿ ಎಐಡಿಎಂಕೆಯ ನೇತೃತ್ವದಲ್ಲಿ ಬಿಜೆಪಿ ಸ್ಪರ್ಧೆ ಮಾಡಿದೆ. ಪ್ರತಿಪಕ್ಷಗಳಾದ ಕಾಂಗ್ರೆಸ್, ಎಡಿಎಂಕೆ ಸೇರಿದಂತೆ ಹಲವು ಪಕ್ಚಗಳು ಸ್ಪರ್ಧೆ ಮಾಡಿವೆ. |
![]() | ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ನಾಳೆ ಮತದಾನಸುಡು ಬಿಲಿಸಿಲಿನ ಬೇಗೆಯ ನಡುವೆ ದಕ್ಷಿಣ ಭಾರತದ ಎರಡು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದ್ದು, ನಾಳೆ ಕೇರಳ, ತಮಿಳುನಾಡು, ಪುದುಚೇರಿ ವಿಧಾನಸಭೆಗೆ ಒಂದೇ... |
![]() | ತಮಿಳುನಾಡು: ಹಣ ಹಂಚಿಕೆ ಆರೋಪ, ಐದು ಕ್ಷೇತ್ರಗಳಲ್ಲಿ ಚುನಾವಣೆ ರದ್ಧತಿಗೆ ಆಯೋಗಕ್ಕೆ ಎಐಎಡಿಎಂಕೆ ಒತ್ತಾಯ!ತೀವ್ರ ಕುತೂಹಲ ಕೆರಳಿಸಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ, ಐದು ಕ್ಷೇತ್ರಗಳಲ್ಲಿ ಚುನಾವಣೆ ರದ್ದುಪಡಿಸುವಂತೆ ಆಯೋಗಕ್ಕೆ ಆಡಳಿತಾರೂಢ ಎಐಎಡಿಎಂಕೆ ಒತ್ತಾಯಿಸಿದೆ. |
![]() | ತಮಿಳುನಾಡು: ಇಡ್ಲಿ ಅಮ್ಮ ಖ್ಯಾತಿಯ ವೃದ್ಧೆಗೆ ಮನೆ ನಿರ್ಮಿಸಿಕೊಡಲು ಉದ್ಯಮಿ ಆನಂದ್ ಮಹೀಂದ್ರಾ ಮುಂದು!'ಇಡ್ಲಿ ಅಮ್ಮ' ಎಂದೇ ಹೆಸರುವಾಸಿಯಾಗಿರುವ ವೃದ್ಧ ಮಹಿಳೆ ಕಮಲಥಾಲ್ ಅವರಿಗೆ ಆಟೋಮೊಬೈಲ್ ಕಂಪನಿ ಮಹೀಂದ್ರಾ ಗ್ರೂಪ್ ನಿಂದ ಕ್ಯಾಂಟೀನ್ ನೊಂದಿಗೆ ಮನೆಯೊಂದನ್ನು ಕಟ್ಟಿಸಿಕೊಡಲಾಗುತ್ತಿದೆ. |
![]() | ತಮಿಳುನಾಡು ಚುನಾವಣೆ: ಖುಷ್ಬೂ ಸುಂದರ್ ಪರ ಅಮಿತ್ ಶಾ ಭರ್ಜರಿ ರೋಡ್ ಶೋ, ಡಿಎಂಕೆ ವಿರುದ್ಧ ವಾಗ್ದಾಳಿಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ತೌಸ್ಸಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಪರವಾಗಿ ಭರ್ಜರಿ ರೋಡ್ ಶೋ ನಡೆಸಿ, ಮತಯಾಚಿಸಿದರು. |
![]() | ಪ್ರಧಾನಿ ಮೋದಿಯ ಒತ್ತಡ ಸಹಿಸಿಕೊಳ್ಳಲಾಗದೆ ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಸಾವು: ಉದಯನಿಧಿ ಸ್ಟಾಲಿನ್ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಡವನ್ನು ಸಹಿಸಿಕೊಳ್ಳಲಾಗದೆ ಹಿರಿಯ ಮುಖಂಡರಾದ ಅರುಣ್ ಜೇಟ್ಲಿ ಹಾಗೂ ಸುಷ್ಮಾ ಸ್ವರಾಜ್ ಮೃತಪಟ್ಟರು ಎಂಬ ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ನಂತರ ತಮಿಳುನಾಡು ವಿಧಾನಸಭಾ ಚುನಾವಣಾ ಪ್ರಚಾರ ಕಣ ಹೊಸ ಮಟ್ಟಕ್ಕೆ ಇಳಿದಿದೆ. |
![]() | ನಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಪ್ಲೀಸ್… ಮೋದಿಗೆ ಡಿಎಂಕೆ ಅಭ್ಯರ್ಥಿಗಳ ವಿಚಿತ್ರ ಬೇಡಿಕೆ!ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಗಳು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಚಿತ್ರ ಮನವಿಯನ್ನು ಮುಂದಿಟ್ಟಿದ್ದಾರೆ. |