- Tag results for ತಮಿಳು ನಾಡು
![]() | ಸಾಂಪ್ರದಾಯಿಕ ದಿರಿಸು ಧೋತಿ-ಶರ್ಟ್ ನಲ್ಲಿ ಮದುರೈ ಮೀನಾಕ್ಷಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ!ಸಾಂಪ್ರದಾಯಿಕವಾಗಿ ಪಂಚೆ, ಶಲ್ಯ ಧಿರಿಸಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳು ನಾಡಿನ ಖ್ಯಾತ ಮದುರೈ ಮೀನಾಕ್ಷಿ ದೇವಸ್ಥಾನಕ್ಕೆ ಹೋಗಿರುವ ಫೋಟೋ ಎಲ್ಲೆಲ್ಲೂ ಹರಿದಾಡುತ್ತಿದೆ. |
![]() | ಚೆನ್ನೈ: ಹಿರಿಯ ಹಾಸ್ಯ ನಟ ಸೆಂಥಿಲ್ ಬಿಜೆಪಿ ಸೇರ್ಪಡೆಹಿರಿಯ ಹಾಸ್ಯ ನಟ ಸೆಂಥಿಲ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸೆಂಥಿಲ್ ಅವರು ಮಾರ್ಚ್ 11ರಂದು ಎಲ್.ಮುರುಗನ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. |
![]() | ತಮಿಳು ನಾಡಲ್ಲಿ ಈ ಬಾರಿ ಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಅಮಿತ್ ಶಾ ವಿಶ್ವಾಸತಮಿಳು ನಾಡಿನಲ್ಲಿ ಈ ಬಾರಿ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟಗಳು ಸರ್ಕಾರ ರಚಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಉದ್ದೇಶ ಒಂದೇ, ಅದನ್ನು ಮುಗಿಸುವುದು: ದಿನೇಶ್ ಗುಂಡೂರಾವ್ತಮಿಳು ನಾಡಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಉಸ್ತುವಾರಿಯನ್ನು ವಹಿಸಿಕೊಂಡವರಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ನಾಯಕ, ಶಾಸಕ ದಿನೇಶ್ ಗುಂಡೂರಾವ್ ಕೂಡ ಒಬ್ಬರು. |
![]() | ತಮಿಳು ನಾಡು ವಿಧಾನಸಭೆ ಚುನಾವಣೆ: ಎಡಿಎಂಕೆ-ಬಿಜೆಪಿ ನಡುವೆ ಸೀಟು ಹಂಚಿಕೆ ಪ್ರಕ್ರಿಯೆ ಅಂತ್ಯ, 20 ಕ್ಷೇತ್ರಗಳಲ್ಲಿ 'ಕೇಸರಿ ಪಕ್ಷ' ಸ್ಪರ್ಧೆ!ತಮಿಳು ನಾಡು ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ದೀರ್ಘ ಚರ್ಚೆಯ ನಂತರ 20 ಕ್ಷೇತ್ರಗಳನ್ನು ಎಐಎಡಿಎಂಕೆ ಬಿಜೆಪಿಗೆ ಹಂಚಿಕೆ ಮಾಡಿದೆ. ಕನ್ಯಾಕುಮಾರಿ ಸಂಸದೀಯ ಕ್ಷೇತ್ರವನ್ನು ಸಹ ಬಿಜೆಪಿಗೆ ಬಿಟ್ಟುಕೊಟ್ಟಿದೆ. |
![]() | ರಾಜಕಾರಣಕ್ಕೆ ನಿವೃತ್ತಿ ಘೋಷಣೆ: ಎಐಡಿಎಂಕೆ ನಾಯಕತ್ವ ವಿರುದ್ಧ ಶಶಿಕಲಾ ಕಾನೂನು ಹೋರಾಟ ಹಿಂಪಡೆಯುತ್ತಾರೆಯೇ?ಎಐಎಡಿಎಂಕೆ ನಾಯಕತ್ವವನ್ನು ಪ್ರಶ್ನಿಸಿ ತಾವು ಸಲ್ಲಿಸಿರುವ ಕೇಸನ್ನು ಮುಂದುವರಿಸುವ ಆಸಕ್ತಿಯಲ್ಲಿ ವಿ ಕೆ ಶಶಿಕಲಾ ಅವರು ಇದ್ದಂತೆ ಕಾಣುತ್ತಿಲ್ಲ. |
![]() | ಪುಶ್-ಅಪ್ಸ್, ಬಿರಿಯಾನಿ, ಡ್ಯಾನ್ಸ್: ತಮಿಳು ನಾಡಲ್ಲಿ ರಾಹುಲ್ ಗಾಂಧಿ ಪ್ರಚಾರ ಶೈಲಿಗೆ ಮತಗಳು ಬೀಳಲಿವೆಯೇ?ರಾಜಕೀಯ ನಾಯಕರು ಪ್ರಚಾರ ನೆಪದಲ್ಲಿ ಸಾರ್ವಜನಿಕರಿಗೆ ಹೆಚ್ಚು ಆಪ್ತವಾಗುತ್ತಾರೆ, ಬಿಳಿ ಖಾದಿ ಜುಬ್ಬಾ, ಪ್ಯಾಂಟ್ ಅಥವಾ ಪಂಚೆ-ಶರ್ಟ್ ಇದು ಸಾಮಾನ್ಯವಾಗಿ ರಾಜಕೀಯ ನಾಯಕರ ಡ್ರೆಸ್ ಕೋಡ್. ಸಾಮೂಹಿಕ ಭಾಷಣ, ರ್ಯಾಲಿ, ಚರ್ಚೆ ಇತ್ಯಾದಿಗಳ ಮೂಲ |
![]() | ಮೋದಿಯವರ ಮುಂದೆ ತಲೆಬಾಗುವ ಸಿಎಂ ಪಳನಿಸ್ವಾಮಿ ತಮಿಳು ನಾಡನ್ನು ಪ್ರತಿನಿಧಿಸುತ್ತಿಲ್ಲ: ರಾಹುಲ್ ಗಾಂಧಿ'ಒಂದು ದೇಶ, ಒಂದು ಸಂಸ್ಕೃತಿ, ಒಂದು ಇತಿಹಾಸ' ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿಯವರಿಗೆ ತಮಿಳು ಭಾಷೆ ಲೆಕ್ಕಕ್ಕೆ ಇಲ್ಲವೇ, ತಮಿಳು ಭಾರತೀಯ ಭಾಷೆಯಲ್ಲವೇ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಪ್ರಶ್ನಿಸಿದ್ದಾರೆ. |
![]() | ದಕ್ಷಿಣದ ಎರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ: ಕರ್ನಾಟಕದ ಬಿಜೆಪಿ ನಾಯಕರು ಪ್ರಚಾರ, ಕಾರ್ಯತಂತ್ರದಲ್ಲಿ ಬ್ಯುಸಿಕರ್ನಾಟಕದ ಬಿಜೆಪಿ ನಾಯಕರು ಈಗ ವಿಧಾನಸಭೆ ಚುನಾವಣೆ ಏರ್ಪಡುವ ದಕ್ಷಿಣದ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. |
![]() | ತಮಿಳು ನಾಡು ಚುನಾವಣೆ ಪರ್ವ, ಅಂತರಾಜ್ಯ ಜಲ ವಿವಾದ ಮಧ್ಯೆ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಕೇಂದ್ರ ಜಲಶಕ್ತಿ ಸಚಿವ!ಕಾವೇರಿ ನದಿಯ ಹೆಚ್ಚುವರಿ ನೀರಿನ್ನು ಬಳಸುವ ತಮಿಳು ನಾಡಿನ ಉದ್ದೇಶಿತ ಯೋಜನೆ ಬಗ್ಗೆ ಕರ್ನಾಟಕದಲ್ಲಿ ಬಿಜೆಪಿ ನಾಯಕರು ದೃಢ ನಿಲುವು ಹೊಂದಿರುವ ಸಂದರ್ಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರನ್ನು ಭೇಟಿ ಮಾಡಿದ್ದಾರೆ. |
![]() | ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಗೆ ಮನವರಿಕೆ ಮಾಡಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಸಲಹೆಅಂತರರಾಜ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಬೇಕು ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ. |
![]() | ಹಾಸ್ಯಪ್ರಜ್ಞೆ, ನೈತಿಕತೆ ಉಳಿಸಿಕೊಂಡು ರೋಗಿಗಳಿಗೆ ಸೇವೆ ನೀಡಿ: ಡಾ. ಎಂ.ಜಿ.ಆರ್. ವಿವಿ ಘಟಿಕೋತ್ಸವದಲ್ಲಿ ಪ್ರಧಾನಿ ಮೋದಿ ಕಿವಿ ಮಾತುಮಹಿಳೆಯರು ವಿಭಿನ್ನ ಕ್ಷೇತ್ರಗಳಲ್ಲಿ ದೇಶವನ್ನು ಮುನ್ನಡೆಸುವುದನ್ನು ನೋಡಲು ನಿಜಕ್ಕೂ ಸಂತೋಷವಾಗುತ್ತದೆ. ಇದು ನಡೆದಾಗ ದೇಶಕ್ಕೆ ಹೆಮ್ಮೆಯ, ಸಂತೋಷದ ಕ್ಷಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಚೆನ್ನೈ: ಹಿರಿಯ ಕಮ್ಯುನಿಸ್ಟ್ ನಾಯಕ ಡಿ.ಪಾಂಡಿಯಾನ್ ನಿಧನಹಿರಿಯ ಕಮ್ಯುನಿಸ್ಟ್ ನಾಯಕ, ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಡಿ ಪಾಂಡಿಯಾನ್ ಶುಕ್ರವಾರ ಬೆಳಗ್ಗೆ ಸುದೀರ್ಘ ಅನಾರೋಗ್ಯ ಬಳಿಕ ನಿಧನರಾಗಿದ್ದಾರೆ. 88 ವರ್ಷದ ಸಿಪಿಐ ರಾಷ್ಟ್ರೀಯ ಸಮಿತಿಯ ಸದಸ್ಯ ಪಾಂಡಿಯಾನ್ ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರ ಪಿ ಜವಾಹರ್ ನನ್ನು ಅಗಲಿದ್ದಾರೆ. |
![]() | ತಮಿಳು ನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರಬಲ ವ್ಯಕ್ತಿ ಸಂಸ್ಕೃತಿಯನ್ನು ಉತ್ತೇಜಿಸುತ್ತದೆ: ಪ್ರಧಾನಿ ಮೋದಿತಮಿಳು ನಾಡು ವಿಧಾನಸಭೆ ಚುನಾವಣಾ ಕಣ ರಂಗೇರಿದೆ, ಕೊಯಮತ್ತೂರಿಗೆ ಆಗಮಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿಪಕ್ಷ ಡಿಎಂಕೆ ವಿರುದ್ಧ ಟೀಕಿಸಿದ್ದಾರೆ. |
![]() | 'ತಿರುಕ್ಕುರಳ್' ಕೃತಿಯ ಇಪ್ಪತ್ತು ಜೋಡಿಸಾಲನ್ನು ಹೇಳಿದರೆ ಒಂದು ಲೀಟರ್ ಪೆಟ್ರೋಲ್ ಉಚಿತ!ದೇಶದ ಹಲವಾರು ಭಾಗಗಳಲ್ಲಿ ಗಗನಕ್ಕೇರುತ್ತಿರುವ ಪೆಟ್ರೋಲ್ ಬೆಲೆ ಮಧ್ಯಮ ವರ್ಗದವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ತಮಿಳುನಾಡಿನ ಕರೂರ್ನಲ್ಲಿರುವ ಪೆಟ್ರೋಲ್ ಬಂಕ್ ಗ್ರಾಹಕರಿಗೆ ಉಚಿತ ಪೆಟ್ರೋಲ್ ನೀಡುವ ಆಫರ್ ಘೋಷಿಸಿದೆ! |