- Tag results for ದಾನ
![]() | ಅನುದಾನ ಹಂಚಿಕೆಯಲ್ಲಿ ತಾರತಮ್ಯ; ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಆದ್ಯತೆ; ವಿರೋಧ ಪಕ್ಷಗಳ ಆರೋಪಬಜೆಟ್ ಅಧಿವೇಶನ ಆರಂಭವಾಗಲು ಇನ್ನೂ ಕೆಲವೇ ದಿನಗಳು ಬಾಕಿಯಿದೆ, ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡಲು ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. |
![]() | ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರಗಳಿಗೆ ಸ್ಥಳ ಒದಗಿಸಲು ಕ್ರಮ- ಸದಾನಂದಗೌಡರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ತೆರೆಯಲು ಸ್ಥಳಾವಕಾಶ ಕಲ್ಪಿಸಬೇಕೆಂಬ ಕೋರಿಕೆ ಬಂದಿದ್ದು, ಈ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸದಾನಂದ ಗೌಡ ಹೇಳಿದ್ದಾರೆ. |
![]() | 3ನೇ ಟೆಸ್ಟ್ ಪಂದ್ಯ: ಹೀನಾಯ ದಾಖಲೆ ಬರೆದ ಇಂಗ್ಲೆಂಡ್ ತಂಡಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ 10 ವಿಕೆಟ್ ಗಳ ಅಂತರದಲ್ಲಿ ಸೋತ ಪ್ರವಾಸಿ ಇಂಗ್ಲೆಂಡ್ ತಂಡ ಹೀನಾಯ ದಾಖಲೆಗಳನ್ನು ಬರೆದಿದೆ. |
![]() | 'ಬೆನ್' ಬಿಡದ ಅಶ್ವಿನ್: 11 ಬಾರಿ ಸ್ಟೋಕ್ಸ್ ವಿಕೆಟ್ ಪಡೆದ ರವಿಚಂದ್ರನ್ ಅಶ್ವಿನ್, ಅಪರೂಪದ ದಾಖಲೆ ಪಟ್ಟಿಗೆ ಸೇರ್ಪಡೆಇಂಗ್ಲೆಂಡ್ ಆಲ್ ರೌಂಡರ್ ಅನ್ನು ಭಾರತದ ಸ್ವಿನ್ನರ್ ಆರ್ ಅಶ್ವಿನ್ 'ಬೆನ್' ಬಿಡದೇ ಕಾಡುತ್ತಿದ್ದು, 11 ಬಾರಿ ವಿಕೆಟ್ ಪಡೆಯುವ ಮೂಲಕ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ. |
![]() | ಎರಡೇ ದಿನದಲ್ಲಿ ಟೆಸ್ಟ್ ಮ್ಯಾಚ್ ಮುಕ್ತಾಯ: ದಾಖಲೆ ಬರೆದ ಇಂಡಿಯಾ-ಇಂಗ್ಲೆಂಡ್ ಪಂದ್ಯಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯವಾಗುವ ಮೂಲಕ ದಾಖಲೆಯೊಂದನ್ನು ಬರೆದಿದೆ. |
![]() | ಎರಡೇ ದಿನದಲ್ಲಿ ಟೆಸ್ಟ್ ಪಂದ್ಯ ಮುಕ್ತಾಯ: ಅಸಮಾಧಾನ ಹೊರಹಾಕಿದ ಯುವರಾಜ್ ಸಿಂಗ್ ಹೇಳಿದ್ದೇನು?ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯಗೊಂಡಿದ್ದು, ಇದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಪರೋಕ್ಷ ಅಸಮಾಧಾನಕ್ಕೆ ಕಾರಣವಾಗಿದೆ. |
![]() | ಪ್ರಧಾನಿ ಮೋದಿ ಯುಗಪುರುಷ; ಕ್ರಿಕೆಟ್ ಮೈದಾನಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪೇನಿಲ್ಲ: ಬಾಬಾ ರಾಮ್ ದೇವ್ಅಹ್ಮದಾಬಾದ್ ನಲ್ಲಿರುವ ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಮೈದಾನ ಮೊಟೆರಾ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಟ್ಟಿರುವದರಲ್ಲಿ ತಪ್ಪೇನಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. |
![]() | ಅನುದಾನರಹಿತ ಶಾಲೆಗಳ ಮಾನ್ಯತೆ ನವೀಕರಣ ವಿಚಾರ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ಮಾನ್ಯತೆ ನವೀಕರಣಕ್ಕಾಗಿ ವಿವಿಧ ಅಧಿಕಾರಿಗಳಿಂದ ಕೆಲ ಅನುಮತಿ ಪಡೆಯಬೇಕೆಂದು ಒತ್ತಾಯಿಸಿ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ನಿರ್ವಹಣೆಯ ಸಂಘವು ಸಲ್ಲಿಸಿದ್ದ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. |
![]() | ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಜಗತ್ತಿನ ಅತೀ ದೊಡ್ಡ 'ನರೇಂದ್ರ ಮೋದಿ ಕ್ರಿಕೆಟ್ ಮೈದಾನ' ಲೋಕಾರ್ಪಣೆಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಮೈದಾನವೆಂದೇ ಖ್ಯಾತಿ ಪಡೆದಿರುವ ಅಹ್ಮದಾಬಾದ್ ಮೊಟೆರಾದಲ್ಲಿ ನವೀಕರಿಸಿದ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲೋಕಾರ್ಪಣೆ ಮಾಡಿದರು. |
![]() | ಕೋರೊನಾ ಸಂಕಷ್ಟದ ನಡುವೆಯೂ ಸಚಿವರು, ಸಂಸದರ ಕಾರು ಖರೀದಿ ಮೊತ್ತ ಹೆಚ್ಚಿಸಿದ ಸರ್ಕಾರ!ಕೋರೋನಾದಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸಹ ಸಚಿವರು, ಸಂಸದರ ಐಶಾರಾಮಿ ಬದುಕಿಗೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗಿಲ್ಲ. |
![]() | ಮೀಸಲಾತಿ ಬೇಕೇ ಬೇಕು: ಯಡಿಯೂರಪ್ಪ ಸರ್ಕಾರಕ್ಕೆ ಗಡುವು ನೀಡಿದ ಪಂಚಮಸಾಲಿ ಸಮುದಾಯಪಂಚಮಸಾಲಿ 2ಎ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಇಂದು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿದೆ. ಹೀಗಾಗಿ ಸಮಾವೇಶದ ಬಳಿಕ ಜಯಮೃತ್ಯುಂಜ ಸ್ವಾಮೀಜಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಮಾರ್ಚ್ 4 ರಿಂದ ಧರಣಿ ನಡೆಸಲು ಪಂಚಮಸಾಲಿ ಸ್ವಾಮೀಜಿಗಳು ತೀರ್ಮಾನಿ ಸಿದ್ದಾರೆ. |
![]() | ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ ಸ್ಥಾಪನೆರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ ಸ್ಥಾಪನೆ ಮಾಡುವ ಕುರಿತು ಸರ್ಕಾರ ನಿರ್ಧರಿಸಿದೆ. |
![]() | ಇ-ಮತದಾನ ಜಾರಿ ಕುರಿತು ನಿಮ್ಮ ನಿಲುವು ತಿಳಿಸಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆಮತದಾನ ವ್ಯವಸ್ಥೆಯನ್ನು ವಿಕೇಂದ್ರೀಕರಿಸುವ ಮೂಲಕ ನಾಗರಿಕರಿಗೆ ಮತದಾನದ ಲಭ್ಯತೆ ಹೆಚ್ಚಿಸಲು ಇ-ಮತದಾನ ವ್ಯವಸ್ಥೆಯನ್ನು ಸುಗಮಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ... |
![]() | ಭಾರತದ ಸಂಸ್ಕೃತಿ, ಸಂಪ್ರದಾಯಗಳಿಗೆ ರಾಮ ಮಂದಿರ ನಿರ್ಮಾಣ ಹೊಸ ಆಯಾಮ ನೀಡಲಿದೆ: ಡಿ.ವಿ. ಸದಾನಂದ ಗೌಡಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಸ ಆಯಾಮವನ್ನು ನೀಡಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. |
![]() | ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಅಂಗೀಕಾರಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಬುಧವಾರ ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. |