- Tag results for ದಾಳಿ
![]() | ಎಲ್ ಡಿಎಫ್- ಯುಡಿಎಫ್ ನಿಂದ ಹಿಂದೆ ಬಿದ್ದ ಕೇರಳ,ಅಭಿವೃದ್ಧಿಗೆ ಬಿಜೆಪಿಯೊಂದೇ ಪರಿಹಾರ- ಡಾ. ಸಿ.ಎನ್.ಅಶ್ವತ್ಥ ನಾರಾಯಣಉದ್ಯಮಶೀಲತೆ ಹಾಗೂ ಸೃಜನಶೀಲತೆಗೆ ಹೆಸರಾದ ಕೇರಳವು ಇತರೆ ರಾಜ್ಯಗಳಿಗೆ ಹೋಲಿಸಿ ದರೆ ಅನೇಕ ಕ್ಷೇತ್ರಗಳಲ್ಲಿ ಸಾಕಷ್ಟು ಹಿಂದೆಬಿದ್ದಿದೆ. ಇದಕ್ಕೆ ಕಾರಣ ಈವರೆಗೂ ಆಡಳಿತ ನಡೆಸಿದ ಎಲ್ಡಿ ಎಫ್-ಯುಡಿಎಫ್ ಒಕ್ಕೂಟಗಳ ದುರಾಡಳಿತವೇ ಕಾರಣ ಎಂದು ಕೇರಳದ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿಡಾ.ಸಿ.ಎನ್.ಅಶ್ವತ್ಥನಾರಾಯಣ ಟೀಕಿಸಿದ್ದಾರೆ. |
![]() | ಶ್ರೀನಗರ: ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕೃಷ್ಣ ಡಾಬಾ ಮಾಲೀಕನ ಪುತ್ರ ಸಾವುಉಗ್ರರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಡಾಬಾ ಮಾಲೀಕನ ಪುತ್ರ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. |
![]() | ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ. |
![]() | ಬಂಗಾಳದಲ್ಲಿ ಸಚಿವರ ಮೇಲೆ ಬಾಂಬ್ ದಾಳಿ ಪ್ರಕರಣ: ಬಾಂಗ್ಲಾ ಪ್ರಜೆ ಬಂಧನಪಶ್ಚಿಮ ಬಂಗಾಳದ ರೈಲು ನಿಲ್ದಾಣದಲ್ಲಿದ್ದ ಸಚಿವರ ಮೇಲೆ ಬಾಂಬ್ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಹಾಸನ: ಚಿರತೆಯೊಂದಿಗೆ ಸೆಣೆಸಿ ಅಮ್ಮನ ಜೀವ ಉಳಿಸಿದ ಮಗ!ತಾಯಿಯ ಮೇಲೆರಗಿದ್ದ ಚಿರತೆಯೊಂದಿಗೆ ಹೋರಾಡಿ ಮಗನೊಬ್ಬ ಆಕೆಯ ಪ್ರಾಣ ಕಾಪಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ. |
![]() | ಕೃಷ್ಣ ಢಾಬಾ ದಾಳಿ: ಉಗ್ರರ ಅಡಗುದಾಣ ಭೇದಿಸಿದ ಭದ್ರತಾ ಪಡೆಗಳು, ಭಾರಿ ಪ್ರಮಾಣದ ಅಕ್ರಮ ಶಸ್ತ್ರಾಸ್ತ್ರ ವಶಶ್ರೀನಗರದ ಡಾಲ್ಗೇಟ್ ಬಳಿಯ ಕೃಷ್ಣಾ ಢಾಬಾ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯ ನಡೆಸಿದ್ದ ಭದ್ರತಾ ಪಡೆಗಳು ಅನಂತ್ನಾಗ್ ಕಾಡಿನಲ್ಲಿ ಉಗ್ರರು ನಿರ್ಮಿಸಿಕೊಂಡಿದ್ದ ಅಡಗುದಾಣವನ್ನು ಪತ್ತೆ ಮಾಡಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. |
![]() | ಸಂಬಂಧದ ಬಗ್ಗೆ ವದಂತಿ: ಪ್ರಿಯತಮೆಗೆ ಗುಂಡಿಕ್ಕಿ ಕೊಂದ ಸ್ನಾತಕೋತ್ತರ ವಿದ್ಯಾರ್ಥಿಭೀಕರ ಘಟನೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬ ಸಹಪಾಠಿಗಳಿಗೆ ಗುಂಡಿಕ್ಕಿದ್ದು ಘಟನೆಯಲ್ಲಿ ಗೆಳತಿ ಸಾವನ್ನಪ್ಪಿದ್ದು ಮತ್ತೋರ್ವ ಸಹಪಾಠಿ ಗಂಭೀರವಾಗಿ ಗಾಯಗೊಂಡಿದ್ದಾನೆ. |
![]() | ಭೀಕರ ವಿಡಿಯೋ: ಹಾಡಹಗಲೇ ಪೊಲೀಸರ ಮೇಲೆ ಗುಂಡಿನ ಸುರಿಮಳೆಗರೆದು ಉಗ್ರ ಪರಾರಿ, ಇಬ್ಬರು ಪೊಲೀಸರ ಸಾವು!ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಹಾಡಹಗಲೇ ಹತ್ತಾರು ಸಾರ್ವಜನಿಕರನ ನಡುವೆಯೇ ರಾಜಾರೋಷವಾಗಿ ಬಂದ ಉಗ್ರ ಪೊಲೀಸರ ಮೇಲೆ ಗುಂಡಿನಮಳೆಗರೆದು ಪರಾರಿಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ನಡೆದಿದೆ. |
![]() | ವೈದ್ಯ ಸೀಟು ಹಂಚಿಕೆಯಲ್ಲಿ ರೂ.402 ಕೋಟಿ ಅಕ್ರಮ ಪತ್ತೆ: ಆದಾಯ ತೆರಿಗೆ ಇಲಾಖೆರಾಜ್ಯದ ಕೆಲವು ಖಾಸಗಿ ವೈದ್ಯ ಕಾಲೇಜುಗಳು ಸೀಟು ಬ್ಲಾಕಿಂಗ್ ದಂಧೆ ಮೂಲಕ ಒಟ್ಟು ರೂ.402.78 ಗಳಷ್ಟು ಅಕ್ರಮ ಆದಾಯ ಗಳಿಸಿದೆ ಎಂದು ಆದಾಯ ತೆರಿಗೆ ಇಲಾಖೆ ಬಹಿರಂಗಪಡಿಸಿದೆ. |
![]() | ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, 3 ಮಹಿಳೆಯರ ರಕ್ಷಣೆನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಲಾಡ್ಜ್ ಮಾಲೀಕ ಸೇರಿ ಮೂವರು ಆರೋಪಿಗಳನ್ನು ಬಂಧಿಸಿ, ಮೂವರು ಮಹಿಳೆಯರನ್ನು ಸಿಸಿಬಿ ಪೊಲೀಸರು ರಕ್ಷಿಸಿದ್ದಾರೆ. |
![]() | ರಾಜ್ಯಾದ್ಯಂತ ಹಲವು ಉದ್ಯಮಿಗಳಿಗೆ ಐಟಿ ಇಲಾಖೆ ಶಾಕ್: ಹಲವು ಶಿಕ್ಷಣ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು, ಕಚೇರಿ ಮೇಲೆ ದಾಳಿರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗೆಯೇ ಐಟಿ ಇಲಾಖೆ ಅಧಿಕಾರಿಗಳು ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಹಲವು ಮೆಡಿಕಲ್ ಕಾಲೇಜು ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ. |
![]() | ತಪ್ಪಿದ ಭಾರಿ ಅನಾಹುತ: ಜಮ್ಮು ಬಸ್ ನಿಲ್ದಾಣದಲ್ಲಿ 7ಕೆಜಿ ಐಇಡಿ ಸ್ಫೋಟಕ ಪತ್ತೆಇತ್ತೀಚೆಗಷ್ಟೇ ಲೋಕಾರ್ಪಣೆಯಾದ ಜಮ್ಮು ಬಸ್ ನಿಲ್ದಾಣದಲ್ಲಿ ಭಾನುವಾರ ಬರೊಬ್ಬರಿ ಏಳು ಕೆಜಿ ತೂಕದ ಐಇಡಿ ಸ್ಫೋಟಕ ಪತ್ತೆಯಾಗಿದೆ. |
![]() | ಬೆಂಗಳೂರಿನಲ್ಲಿ ಕುದುರೆ ರೇಸ್ ಬೆಟ್ಟಿಂಗ್: 11 ಜನರ ಬಂಧಿಸಿದ ಸಿಸಿಬಿ ಪೊಲೀಸರುಕುದುರೆ ರೇಸ್ ಜೂಜಾಟದಲ್ಲಿ ತೊಡಗಿದ್ದ 11 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. |
![]() | 'ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ': ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ದೇಶದ ಜನತೆಗೆ ಅದರಲ್ಲೂ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ |
![]() | ಪುಲ್ವಾಮಾ ದಾಳಿ ನೆನಪು: ಹುತಾತ್ಮ ಯೋಧರಿಗೆ ಸಿಎಂ, ಕೇಂದ್ರ ಸಚಿವರ ಶ್ರದ್ಧಾಂಜಲಿಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಎರಡು ವರ್ಷಗಳಾಗಿದ್ದು ಹುತಾತ್ಮರಾದ ಸಿಆರ್ಪಿಎಫ್ ಯೋಧರಿಗೆ ಸಿಎಂ ಬಿ,ಎಸ್, ಯಡಿಯೂರಪ್ಪ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಗಣ್ಯರು ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ. |