- Tag results for ದೇವೇಗೌಡ
![]() | 'ಸಿದ್ದರಾಮಯ್ಯ ಸೋಲಿಸಿದ ದೇವೇಗೌಡರನ್ನು ಏಕೆ ಉಚ್ಚಾಟಿಸಲಿ: ಮುಂದಿನ ಚುನಾವಣೆಯಲ್ಲಿ ಅಪ್ಪ ಮಗ ಇಬ್ಬರು ಸ್ಪರ್ಧೆ'ಜಿ.ಟಿ.ದೇವೇಗೌಡರೇ ನಮ್ಮ ನಾಯಕರು. ಮುಂದಿನ ಚುನಾವಣೆಯಲ್ಲಿ ಜಿ.ಟಿ.ದೇವೇಗೌಡರೇ ಮೈಸೂರು ಭಾಗದ ನಾಯಕತ್ವ ವಹಿಸಿಕೊಳ್ಳುತ್ತಾರೆ. ಅವರಷ್ಟೇ ಅಲ್ಲ, ಅವರ ಮಗ ಕೂಡ ಜೆಡಿಎಸ್ ನಿಂದ ಸ್ಪರ್ಧೆ ಮಾಡುತ್ತಾರೆ. ಅಪ್ಪ-ಮಗ ಇಬ್ಬರೂ ಜೆಡಿಎಸ್ ಪಕ್ಷದಿಂದಲೇ ಚುನಾವಣೆಗೆ ನಿಲ್ಲುತ್ತಾರೆ. |
![]() | 2023 ವಿಧಾನಸಭಾ ಚುನಾವಣೆ ಮೇಲೆ ಜೆಡಿಎಸ್ ಕಣ್ಣು: ಕಠಿಣ ಶ್ರಮ ಪಡುವಂತೆ ಕಾರ್ಯಕರ್ತರಿಗೆ ಹೆಚ್'ಡಿಕೆ, ದೇವೇಗೌಡ ಸೂಚನೆಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರು, ಈಗಿನಿಂದಲೇ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. |
![]() | 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಣಕ್ಕಿಳಿಯಲಿದೆ: ದೇವೇಗೌಡ2023ರ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ವಿರುದ್ಧ ಜೆಡಿಎಸ್ ಹೋರಾಟ ನಡೆಸಲಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. |
![]() | ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ, ನನ್ನ ನಂತರವೂ ಜೆಡಿಎಸ್ ಉಳಿಯಲಿದೆ: ದೇವೇಗೌಡರಾಜಕಾರಣದಲ್ಲಿ ಸೋಲು - ಗೆಲುವು ಸಾಮಾನ್ಯ. ಹಾಗೆಂದು ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ. |
![]() | ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಬಿಜೆಪಿ ಯತ್ನ: ಎಚ್.ಡಿ. ದೇವೇಗೌಡರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದು ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಬಿಜೆಪಿ ಹೊರಟಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಟೀಕಿಸಿದ್ದಾರೆ. |
![]() | ಎಚ್.ಡಿ. ದೇವೇಗೌಡ ಮನೆಗೆ ಸಿಎಂ ಇಬ್ರಾಹಿಂ ಭೇಟಿ: ಮರಳಿ ಗೂಡಿಗೆ ಸೇರಲಿದ್ದಾರಾ ಸಿದ್ದು ರೈಟ್ ಹ್ಯಾಂಡ್?ಕಾಂಗ್ರೆಸ್ ಎಂಎಲ್ ಸಿ ಸಿ.ಎಂ.ಇಬ್ರಾಹಿಂ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. |
![]() | ವರಿಷ್ಠರೊಂದಿಗಿನ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ದೂರ ಉಳಿದ ಜಿಟಿ ದೇವೇಗೌಡಪಕ್ಷ ಹಾಗೂ ಅದರ ಮುಖಂಡರಿಂದ ಅಂತರ ಕಾಪಾಡಿಕೊಳ್ಳುವ ಪ್ರಯತ್ನದಲ್ಲಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಗಾಗಿನ ಕಾರ್ಯಕರ್ತರ ಪೂರ್ವಸಿದ್ಧತಾ ಸಭೆಯಿಂದ ದೂರ ಉಳಿದಿದ್ದರು. |
![]() | ಜಿ.ಟಿ. ದೇವೇಗೌಡ ಮನೆಗೆ ನಿಖಿಲ್ ದಂಪತಿ ಭೇಟಿ: ಮುರಿದ ಸಂಬಂಧಕ್ಕೆ ಜೆಡಿಎಸ್ ಯುವರಾಜನಿಂದ ಬೆಸುಗೆ?ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಮಾಜಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರ ಮನೆಗೆ ದಿಢೀರ್ ಭೇಟಿ ನೀಡುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. |
![]() | ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿಗೆ ಪ್ರಶ್ನೆ ಜೊತೆ ಸಲಹೆಯನ್ನೂ ನೀಡಿದ ದೇವೇಗೌಡಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕೊರೋನಾ ಲಸಿಕೆ ಕುರಿತು ಪ್ರಧಾನಿಗೆ ಪ್ರಶ್ನೆಗಳ ಜೊತೆಗೆ ಸಲಹೆಯನ್ನೂ ನೀಡಿದ್ದಾರೆ. |
![]() | ಕೊರೋನಾ ಲಸಿಕೆ ದರ ನಿಗದಿ ಕುರಿತು ರಾಜ್ಯಗಳೊಂದಿಗೆ ಕೇಂದ್ರ ಮಾತುಕತೆ ನಡೆಸುತ್ತಿದೆ: ಪ್ರಧಾನಿ ಮೋದಿದೇಶದಾದ್ಯಂತ ಕೋವಿಡ್-19 ಪರಿಸ್ಥಿತಿ ಪರಿಶೀಲನೆ ನಡೆಸುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಸರ್ವಪಕ್ಷ ಸಭೆ ಆರಂಭಿಸಿದ್ದು, ಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗಿಯಾಗಿದ್ದಾರೆ. |
![]() | ರೈತರನ್ನು ಗೌರವದಿಂದ ನೋಡಿ: ಕೇಂದ್ರ ಸರ್ಕಾರಕ್ಕೆ ದೇವೇಗೌಡರೈತರನ್ನು ಗೌರವದಿಂದ ನೋಡುವಂತೆ ಹಾಗೂ ಅವರೊಂದಿಗೆ ಸಮಾಲೋಚನೆ ನಡೆಸುವಂತೆ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಶಿರಾ ಕ್ಷೇತ್ರ ದತ್ತು ಪಡೆಯುವುದಾಗಿ ಘೋಷಿಸಿದ ಎಚ್. ಡಿ. ದೇವೇಗೌಡಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಭಾನುವಾರ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಸಿತು. ತೆನೆಹೊತ್ತ ಮಹಿಳೆಯ ಕೋಟೆಯಲ್ಲಿ ಜೆಡಿಎಸ್ ನಾಯಕರು ಅಭ್ಯರ್ಥಿ ಅಮ್ಮಾಜಮ್ಮ ಪರ ಮತಯಾಚಿಸಿ ಜಾಥಾ ನಡೆಸಿದರು. |
![]() | ಬಾಬ್ರಿ ಮಸೀದಿ ಧ್ವಂಸ ಮಾಡಿದ್ದ ವಿಡಿಯೊ ಸಾಕ್ಷಿಗಳಿದ್ದರೂ ಆರೋಪಿಗಳು ಖುಲಾಸೆಗೊಂಡರು: ಹೆಚ್ ಡಿ ದೇವೇಗೌಡರಾಜ ರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಾಯಂಕಾಲ ತೆರೆ ಬೀಳಲಿದೆ. ಈ ಬಾರಿ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ವತಃ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರೇ ಪ್ರಚಾರ ನಡೆಸಿದ್ದಾರೆ. |
![]() | ಕರ್ನಾಟಕ ಉಪ ಚುನಾವಣೆ: ಒಕ್ಕಲಿಗ ಸಮುದಾಯದ ನಾಯಕತ್ವ ಉಳಿಸಿಕೊಳ್ಳಲೇ ಬೇಕಾದ ಅನಿವಾರ್ಯತೆಯಲ್ಲಿ ಎಚ್ ಡಿ ದೇವೇಗೌಡ!ರಾಜ್ಯದಲ್ಲಿ ಪ್ರಸ್ತುತ ಎದುರಾಗಿರುವ ಎರಡು ಕ್ಷೇತ್ರಗಳ ಉಪಚುನಾವಣೆ ಜೆಡಿಎಸ್ ಪಕ್ಷಕ್ಕೆ ಅಗ್ನಿ ಪರೀಕ್ಷೆಯಾಗಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಕೂಡ ಆಗಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಗೆಲುವು ಸಾಧಿಸಲೇಬೇಕೆಂದು ಪಟ್ಟು ಹಿಡಿದಿರುವ ಜೆಡಿಎಸ್, ಇದಕ್ಕಾಗಿ ಒಕ್ಕಲಿಗರ ಮನಗೆಲ್ಲಲು ಶತಪ್ರಯತ್ನ ನಡೆಸುತ್ತಿದ್ದಾರೆ |
![]() | ರಾಜ್ಯ, ದೇಶದಲ್ಲಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದು ಅಸಾಧ್ಯ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಅಸ್ತಿತ್ವವೇ ಇರುವುದಿಲ್ಲವೆಂದು ಕೆಲವರು (ಸಿದ್ದರಾಮಯ್ಯ) ಹೇಳುತ್ತಿದ್ದಾರೆ. ಇಂಥ ಹೇಳಿಕೆ ನೀಡುವವರು ಪಕ್ಷದಲ್ಲಿದ್ದು ಅಧಿಕಾರ ಅನುಭವಿಸಿ ಹೋಗಿದ್ದಾರೆ. ಅಂತವರ ಹೇಳಿಕೆ ಕೇಳಿ ಸ್ವಲ್ಪ ಬೇಸರ ಆಯ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ. |