ನಟ ಸಾರ್ವಭೌಮ

ಧೀರ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಪವನ್ ಒಡೆಯರ್ ನಿರ್ದೇಶನದ ನಟ ಸಾರ್ವಭೌಮ ಚಿತ್ರ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಫಸ್ಟ್ ಡೇ ಭರ್ಜರಿ ಕಲೆಕ್ಷನ್ ಮಾಡಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ ಕೆಲಸ ಮಾಡುವುದೇ ಒಂದು ರೀತಿಯ ಖುಷಿಯಾಗುತ್ತಿರುತ್ತದೆ ಎಂದು ನಟಸಾರ್ವಭೌಮ ಚಿತ್ರ ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.

ನಟ ಸಾರ್ವಭೌಮ ಚಿತ್ರಕ್ಕಾಗಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾಯುತ್ತಿದ್ದು, ಅಭಿಮಾನಿಯೋರ್ವ ಬೆಳಿಗ್ಗೆ 4 ಗಂಟೆಯ ಶೋಗೆ ಇಡಿ ಥಿಯೇಟರ್ ನ್ನೇ ಬುಕ್ ಮಾಡಿದ್ದಾನೆ.

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಈಗಾಗಲೇ ಹಲವು ಚಿತ್ರಗಳಲ್ಲಿ ಅಭಿನಯಿಸಿರುವ ಅನುಪಮ ಪರಮೇಶ್ವರನ್ ನಟಸಾರ್ವಭೌಮ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ನಟ ಸಾರ್ವಭೌಮ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಿನ್ನೆ ಅದ್ದೂರಿಯಾಗಿ ನಡೆಯಿತು.

2019ರ ಜನವರಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಅಭಿಮಾನಿಗಳಿಗೆ ಉಡುಗೊರೆ ನೀಡಲಿದ್ದಾರೆ, ಅಪ್ಪು ಅಭಿನಯದ ನಟಸಾರ್ವಭೌಮ ಚಿತ್ರ ...