- Tag results for ನಾರಾಯಣಸ್ವಾಮಿ
![]() | ವಿಶ್ವಾಸಮತಯಾಚನೆ ವೇಳೆ ಸ್ಪೀಕರ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ: ಪುದುಚೇರಿ ಮಾಜಿ ಸಿಎಂಸ್ಪೀಕರ್ ವಿ ಪಿ ಶಿವಕೋಲುಂಟು ಅವರು ತಾವು ಮಂಡಿಸಿದ ವಿಶ್ವಾಸಮತ ನಿರ್ಣಯ ಘೋಷಿಸುವಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಪುದುಚೇರಿ ಸಿಎಂ ಸ್ಥಾನಕ್ಕೆ ರಾಜೀನಾಮೆ... |
![]() | ಫೆ.22ರಂದು ಬಹುಮತ ಸಾಬೀತುಪಡಿಸುವಂತೆ ಪುದುಚೇರಿ ಸಿಎಂ ನಾರಾಯಣಸ್ವಾಮಿಗೆ ಲೆ.ಗವರ್ನರ್ ಸೂಚನೆಪುದುಚೇರಿಯ ಹೆಚ್ಚುವರಿ ಲೆಫ್ಟಿನೆಂಟ್ ಗವರ್ನರ್ ಆಗಿ ಗುರುವಾರ ಅಧಿಕಾರ ವಹಿಸಿಕೊಂಡ ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರ್ಯರಾಜನ್ ಅವರು ಫೆಬ್ರವರಿ 22 ರಂದು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ.... |
![]() | ಬಿಜೆಪಿ ನಮ್ಮ ಶಾಸಕರನ್ನು ಖರೀದಿಸುತ್ತಿದೆ: ಪುದುಚೇರಿ ಸಿಎಂ"ನಮ್ಮ ಸರ್ಕಾರ ಉರುಳಿಸಲು ಬಿಜೆಪಿ ನಮ್ಮ ಶಾಸಕರ ಕುದುರೆ ವ್ಯಾಪಾರ ನಡೆಸಿದೆ. ಮೂರು ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಆಟದ ಬಗ್ಗೆ ಜನರಿಗೆ ತಿಳಿದಿದ್ದು, ಅವರು 2021ರ ಚುನಾವಣೆಯಲ್ಲಿ ಕೇಸರಿ... |
![]() | ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದ ಪ್ರತಿಪಕ್ಷಗಳು, ಸಿಎಂ ನಾರಾಯಣಸ್ವಾಮಿ ರಾಜೀನಾಮೆಗೆ ಆಗ್ರಹಇಬ್ಬರು ಸಚಿವರು ಮತ್ತು ನಾಲ್ವರು ಶಾಸಕರ ರಾಜೀನಾಮೆಯ ನಂತರ ಪುದುಚೇರಿ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಆರೋಪಿಸಿದ ಪ್ರತಿಪಕ್ಷಗಳು, ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರು... |
![]() | ಪುದುಚೇರಿ: ಇಬ್ಬರು ಕಾಂಗ್ರೆಸ್ ಶಾಸಕರ ರಾಜಿನಾಮೆ, ಸಂಕಷ್ಟದಲ್ಲಿ ಸಿಎಂ ನಾರಾಯಣಸ್ವಾಮಿ ಸರ್ಕಾರಪುದುಚೇರಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಸಿಎಂ ನಾರಾಯಣಸ್ವಾಮಿ ಸರ್ಕಾರ ಸಂಕಷ್ಟ ಎದುರಾಗಿದ್ದು, ಇಬ್ಬರು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಿದ್ದಾರೆ. |
![]() | ಪದ್ಮಭೂಷಣ ಪ್ರಶಸ್ತಿ ವಿಜೇತ ಕರ್ನಾಟಕ ಸಂಗೀತ ದಿಗ್ಗಜ ಪಿ.ಎಸ್. ನಾರಾಯಣಸ್ವಾಮಿ ಇನ್ನಿಲ್ಲಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ, ಪದ್ಮಭೂಷಣ ವಿದ್ವಾನ್ ಪುಲಿಯೂರ್ ಸುಬ್ರಮಣ್ಯಂ ನಾರಾಯಣಸ್ವಾಮಿ(86) ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು. |
![]() | ಸರಳವಾಗಿ ನೆರವೇರಿದ ಮೆಲುಕೋಟೆ `ಕೃಷ್ಣರಾಜಮುಡಿ' ಉತ್ಸವ; ಕೋವಿಡ್ ನಿಯಮ ಉಲ್ಲಂಘನೆ, ಸಾಮಾಜಿಕ ಅಂತರ ನಾಪತ್ತೆಕೋವಿಡ್ ೧೯ ವೈರಸ್ ಪರಿಣಾಮ ಮೇಲುಕೋಟೆಯಲ್ಲಿಂದು ಐತಿಹಾಸಿಕ ಶ್ರೀ ಚೆಲುವನಾರಾಯಣಸ್ವಾಮಿ “ಶ್ರೀಕೃಷ್ಭರಾಜಮುಡಿ” ಉತ್ಸವ ಶಾಸ್ತೋಕ್ತವಾಗಿ ಸರಳವಾಗಿ ನೆರವೇರಿತು |