ನಿಧನ

ಗೋವಾ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಶಾಸಕ ಫ್ರಾನ್ಸಿಸ್ ಡಿಸೋಜಾ ಫೆ.14 ರಂದು ನಿಧನರಾಗಿದ್ದಾರೆ.

ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ, ಹಬ್ಬ, ಹಾಗೂ ಇತ್ತೀಚೆಗೆ ತೆರೆಕಂಡ ಮುಕುಂದ-ಮುರಾರಿ ಸಿನಿಮಾ ಗಳಂತ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ್ದ ..

ಇಂಗ್ಲೆಂಡ್ ಫುಟ್ಬಾಲ್ ತಂಡ 1966 ರಲ್ಲಿ ವಿಶ್ವಕಪ್ ಗೆದ್ದಾಗ ತಂಡದ ಗೋಲ್ ಕೀಪರ್ ಆಗಿದ್ದ ಗಾರ್ಡನ್ ಬ್ಯಾಂಕ್ಸ್ (81) ಫೆ.13 ರಂದು ನಿಧನರಾಗಿದ್ದಾರೆ.

ಬಾಲಿವುಡ್ ನಟ ಮಹೇಶ್ ಆನಂದ್ ಮುಂಬೈಯಲ್ಲಿನ ತಮ್ಮ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ

ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು...

ಖ್ಯಾತ ಹಿಂದಿ ಸಾಹಿತಿ ಕೃಷ್ಣಾ ಸೊಬ್ತಿ ನಿಧನರಾಗಿದ್ದಾರೆ ಎಂದು ಅವರು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ನಡೆದಾಡುವ ದೇವರು, ಶತಾಯುಷಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಂಗಳವಾರ ಚಿತ್ರೋದ್ಯಮ...

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ 113 ವರ್ಷದ ಮಸಾಜೋ ನಾನಕಾ ಜ.20 ರಂದು ಜಪಾನ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕನ್ನಡ ಚಿತ್ರರಂಗದ ಮಾಣಿಕ್ಯ, ಮಂಡ್ಯದ ಗಂಡು ಅಂಬರೀಶ್ ಅವರ ನಿಧನ ಹಿನ್ನೆಲೆಯಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ಯಾವ ಸ್ಟಾರ್ ನಟರು ಮುಂದಾಗುತ್ತಿಲ್ಲ.

ಬೊಲೆರೋ ಜೀಪ್ ಒಂದು ಸೇತುವೆಯಿಂದ ನದಿಗುರುಳಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಬಳಿಯ ಸಂಕಲಕರಿಯದಲ್ಲಿ ನಡೆದಿದೆ.

ಆಮ್ ಆದ್ಮಿ ಪಕ್ಷದ ನಾಯಕಿ ಮೀರಾ ಸನ್ಯಾಲ್ ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಹಿಂದಿ ಚಿತ್ರರಂಗದ ಹಿರಿಯ ನಟ ಖಾದರ್ ಖಾನ್ (81) ನಿಧನರಾಗಿದ್ದಾರೆ. ಕೆನಡಾದ ಟೊರಾಂಟೊದಲ್ಲಿರುವ ಆಸ್ಪತ್ರೆಯಲ್ಲಿ ಖಾದರ್ ಖಾನ್ ಕೊನೆಯುಸಿರೆಳೆದರು

ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ (98) ಡಿ.25 ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಸಿಪಿಐ (ಎಂ) ಹಿರಿಯ ನಾಯಕ ನಿರುಪಮ್ ಸೇನ್(72) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ...

ಮದುವೆಗೆ ಎಂಟು ದಿನಗಳಷ್ಟೇ ಬಾಕಿ ಇರುವಾಗ ವರನೊಬ್ಬ ರಸ್ತೆ ಅಪಘಾತದಲ್ಲಿ ಬಲಿಯಾಗಿರುವ ದುರಂತ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಪ್ರಯಾಣಿಕರೊಬ್ಬರಿಗೆ ತುರ್ತು ಚಿಕಿತ್ಸೆ ಕಾರಣದಿಂದಾಗಿ ಕೊಲ್ಕತ್ತಾದಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನವೊಂದು ಇಲ್ಲಿನ ಬಿಜಿ ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

ರಿಯಾಲಿಟಿ ಶೋನಲ್ಲಿ ಎಲ್ಲರ ಮನಗೆದ್ದಿದ್ದ ಸ್ಪರ್ಧಿಯೊಬ್ಬ ಶೋನಿಂದ ಹೊರಬಂದ ಬೆನ್ನಲ್ಲೇ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ನಗರದ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಸೀತಾ ಭತೇಜಾ ಅವರು ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು

ಬಾಲಿವುಡ್ ನ ಸೂಪರ್ ಹಿಟ್ ಹಾರರ್ ಚಿತ್ರಗಳಾದ ಹೋಟೆಲ್, ಪುರಾನ ಮಂದಿರ್, ವೀರಾನ, ಬಂದ್ ದರ್ವಾಜಾ ಚಿತ್ರಗಳನ್ನು ನಿರ್ದೇಶಿಸಿದ್ದ ತುಳಸಿ ರಾಮ್ಸೆ ಅವರು ವಿಧಿವಶರಾಗಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಗಾಯಪುರಂ ವಾರ್ಡಿನ ಪಕ್ಷೇತರ ಸದಸ್ಯ ಏಳುಮಲೈ ಅವರು ತೀವ್ರ ಅನಾರೋಗ್ಯದಿಂದ ವಿಕ್ರಂ ಆಸ್ಪತ್ರೆಯಲ್ಲಿ ...